ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ಧಾತ್ರಿ ಆರ್ ರೈಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

ಶಾಂತಿವನ ಟ್ರಸ್ಟ್ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಧರ್ಮಸ್ಥಳದಲ್ಲಿ ನಡೆದ ಜಿಲ್ಲಾ ಮಟ್ಟದ ಜ್ಞಾನ ಪ್ರಕಾಶ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಸ್ಪರ್ಧೆಗಳಲ್ಲಿ ನಮ್ಮ ಶಾಲೆಯ ಧಾತ್ರಿ ಆರ್ ರೈ (ನೆಹರುನಗರ ನಿವಾಸಿ ರವೀಂದ್ರ ರೈ ಮತ್ತು ಉಷಾ ದಂಪತಿಗಳ ಪುತ್ರಿ) ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

Highslide for Wordpress Plugin