ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆ

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಶ್ರೀರಾಮ ಪ್ರೌಢಶಾಲೆ ಪಟ್ಟೂರು ಇಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಿಶಾಂತ್ 6ನೇ ತರಗತಿ-ತೃತೀಯ,ಕರಣ್ ಗೌಡ 6ನೇ ತರಗತಿ -ಚತುರ್ಥ, ಪ್ರೌಢ ವಿಭಾಗದಲ್ಲಿ ಸ್ಕಂದ-8ನೇ ತರಗತಿ ದ್ವಿತೀಯ,ರಿತೇಶ್ ನಾಯಕ್ -8 ನೇ ತರಗತಿ-ಚತುರ್ಥ, ಪ್ರಜ್ಞಾ-8ನೇ ತರಗತಿ-ಚತುರ್ಥ ಹಾಗೂ ಪ್ರಾಥಮಿಕ ವಿಭಾಗದ ಬಾಲಕರು ಪ್ರಥಮ ಸ್ಥಾನದೊಂದಿಗೆ ಸಮಗ್ರ ಪ್ರಶಸ್ತಿ, ಪ್ರೌಢ ವಿಭಾಗದ ಬಾಲಕರು ಪ್ರಥಮ ಸ್ಥಾನದೊಂದಿಗೆ ಸಮಗ್ರ ಪ್ರಶಸ್ತಿ, ಪ್ರೌಢ ವಿಭಾಗದ ಬಾಲಕಿಯರು ಸಮಗ್ರ ದ್ವಿತೀಯ ಪ್ರಶಸ್ತಿ ಪಡೆದಿರುತ್ತಾರೆ.

Highslide for Wordpress Plugin