ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಇಲ್ಲಿ ೨೦೨೩-೨೪ನೇ ಸಾಲಿನ ಶಿಕ್ಷಕ – ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಗ್ರಹಣ ಸಮಾರಂಭ ನಡೆಯಿತು. ಪ್ರಸಕ್ತ ರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀ ಜಯಂತ್ ಗೌಡ ಕೆ, ಉಪಾಧ್ಯಕ್ಷರಾಗಿ ಶ್ರೀಮತಿ ಆಶಾ ಕೆ, ಕಾರ್ಯದರ್ಶಿಯಾಗಿ ಶ್ರೀ ಯುವರಾಜ ಕೆ, ಆಯ್ಕೆಗೊಂಡರು.ಮಾತೃಭಾರತಿಯ ಅಧ್ಯಕ್ಷೆಯಾಗಿ ಶ್ರೀಮತಿ ಮಂಗಳ ಗೌರಿ, ಉಪಾಧ್ಯಕ್ಷೆಯಾಗಿ ಶ್ರೀಮತಿ ಪ್ರೀತಿಕಲಾ, ಕಾರ್ಯದರ್ಶಿಯಾಗಿ ಶ್ರೀಮತಿ ಮಂಜುಳಾ ಆಯ್ಕೆಗೊಂಡರು.
ಶ್ರೀ ಜಯಂತ್ ಗೌಡ ಕೆ ಶ್ರೀಮತಿ ಆಶಾ ಕೆ ಶ್ರೀ ಯುವರಾಜ
ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿ
ಶ್ರೀಮತಿ ಮಂಗಳ ಗೌರಿ ಶ್ರೀಮತಿ ಪ್ರೀತಿಕಲಾ ಶ್ರೀಮತಿ ಮಂಜುಳಾ
ಅಧ್ಯಕ್ಷೆ ಉಪಾಧ್ಯಕ್ಷೆ ಕಾರ್ಯದರ್ಶಿ