ವಿದ್ಯಾಭಾರತಿ ಕಬಡ್ಡಿ – ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕರ್ನಾಟಕ ಮತ್ತು ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ ಮಂಗಳೂರು ಇವರ ಆಶ್ರಯದಲ್ಲಿ ಶಕ್ತಿ ವಿದ್ಯಾಸಂಸ್ಥೆ ಮಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿಶೋರವರ್ಗದ ಬಾಲಕಿಯರ ಕಬಡ್ಡಿ ತಂಡವು ಪ್ರಥಮ ಸ್ಥಾನ ಪಡೆದು ಕ್ಷೇತ್ರೀಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಕೃತಿಕಾ ಜಿ ( ಶ್ರೀ ರವಿ ಮತ್ತು ಯಶೋಧ ದಂಪತಿಗಳ ಪುತ್ರಿ), ಆದ್ಯ ಬಿ.ಆರ್(ಶ್ರೀ ರಾಮಣ್ಣ ಗೌಡ ಮತ್ತು ರೇಖಾ ಪಿ ದಂಪತಿಗಳ ಪುತ್ರಿ), ಪಿ ಕವನಶ್ರೀ (ಶ್ರೀ ಗೋಪಾಲಕೃಷ್ಣ ಮತ್ತು ಶೈಲಜಾ ದಂಪತಿಗಳ ಪುತ್ರಿ), ಬಿಂದುಶ್ರೀ (ಶ್ರೀ ಜನಾರ್ದನ ಮತ್ತು ಶಶಿಕಲಾ ದಂಪತಿಗಳ ಪುತ್ರಿ), ದೀಕ್ಷಿತಾ (ಶ್ರೀ ದೇವಪ್ಪ ಗೌಡ ಮತ್ತು ಹೇಮಾವತಿ ದಂಪತಿಗಳ ಪುತ್ರಿ), ಲೋಚನ ಯಂ (ಶ್ರೀ ಸುಂದರ ಗೌಡ ಮತ್ತು ಉಷಾ ಕೆ ದಂಪತಿಗಳ ಪುತ್ರಿ), ಪೂಜಾ (ಶ್ರೀ ಸುರೇಶ್ ಮತ್ತು ವನಿತಾ ದಂಪತಿಗಳ ಪುತ್ರಿ), ಮಾನಸ ಎಂ(ಶ್ರೀ ಜಯೇಶ್ ಮತ್ತು ಸುಮಿತ್ರ ದಂಪತಿಗಳ ಪುತ್ರಿ), ಸುಶಾ ಎಂ (ಶ್ರೀ ಕೃಷ್ಣಪ್ಪ ಎಂ ಮತ್ತು ಗೀತಾ ದಂಪತಿಗಳ ಪುತ್ರಿ), ಯಲ್ಲವ್ವ (ಶ್ರೀ ಹನುಮಂತ ಮತ್ತು ಲಕ್ಷ್ಮೀ ದಂಪತಿಗಳ ಪುತ್ರಿ), ತನುಜಾ (ಅಪ್ಪಸಾಬ ಮತ್ತು ಗೌರವ್ವ ದಂಪತಿಗಳ ಪುತ್ರಿ), ಗೋದಾವರಿ (ಶ್ರೀ ಸುನೀಲ ಮತ್ತು ಚಂದ್ರಿಮಾ ದಂಪತಿಗಳ ಪುತ್ರಿ)ಭಾಗವಹಿಸಿದ್ದರು. ಇವರಿಗೆ ಶಾಲಾ ದೈಹಿಕ ಶಿಕ್ಷಕರಾದ ಶ್ರೀ ದಾಮೋದರ್ ಮತ್ತು ಶ್ರೀಮತಿ ಹರಿಣಾಕ್ಷಿ ಹಾಗೂ ಮನೋಹರ್ ತರಬೇತಿ ನೀಡಿದ್ದರು.

Highslide for Wordpress Plugin