ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ನೆಲ್ಲಿಕಟ್ಟೆ ಪುತ್ತೂರು ಇದರ ಆಶ್ರಯದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

 

                                            

       ರಂಗಪ್ಪ  ಕಲಾದಗಿ                 ಶ್ರೀಮತಿ ಲಕ್ಷ್ಮೀ. ಕೆ                        ಶ್ರೀಮತಿ ಸುನೀತಾ                  ಶ್ರೀಮತಿ ಪೂರ್ಣಿಮಾ              ಶ್ರೀಮತಿ ಶಾಲಿನಿ

ಪ್ರಾಥಮಿಕ ವಿಭಾಗ ಚಿತ್ರಕಲೆಯಲ್ಲಿ ರಂಗಪ್ಪ ಕಲಾದಗಿ(ಪ್ರಥಮ), ಪ್ರಾಥಮಿಕ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ (ದ್ವಿತೀಯ), ಪ್ರಾಥಮಿಕ ವಿಭಾಗದ ಜನಪದ ಗೀತೆ ಸ್ಪರ್ಧೆಯಲ್ಲಿ ಶ್ರೀಮತಿ ಸುನೀತಾ(ತೃತೀಯ), ಪ್ರೌಢವಿಭಾಗದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀಮತಿ ಪೂರ್ಣಿಮಾ (ತೃತೀಯ), ಕಲಿಕೋಪಕರಣ ತಯಾರಿಕಾ ವಿಭಾಗದಲ್ಲಿ ಶ್ರೀಮತಿ ಶಾಲಿನಿ(ತೃತೀಯ) ಸ್ಥಾನ ಪಡೆದುಕೊಂಡಿದ್ದಾರೆ.

Highslide for Wordpress Plugin