ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ಪ್ರಶಸ್ತಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ)ಇದರ ಪುತ್ತೂರು ತಾಲೂಕು ಮಟ್ಟದ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಮಂಗಳದುರ್ಗಾ ಟಿ.ಆರ್ ಶ್ಲೋಕ ಕಂಠಪಾಠ (ಜ್ಞಾನವಾರಿಧಿ)ದಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

 

 

 

 

 

 

 

ಮತ್ತು ಜ್ಞಾನ ಶರಧಿ ಪುಸ್ತಕಾಧಾರಿತ ಭಾಷಣ ಸ್ಪರ್ಧೆಯಲ್ಲಿ 5ನೇ ತರಗತಿಯ ಶ್ರೀ ಕೃಷ್ಣ.ಬಿ ತೃತೀಯ ಸ್ಥಾನ ಗಳಿಸಿದ್ದಾನೆ.

Highslide for Wordpress Plugin