ಗಣರಾಜ್ಯೋತ್ಸವ ಸ್ಪರ್ಧೆಗಳು – ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪುತ್ತೂರು ಇದರ ಆಶ್ರಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ

ಶ್ರೀಕೃಷ್ಣ (ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ – ಪ್ರಥಮ)

ಸಾಯೀಶ್ವರಿ (ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ-ದ್ವಿತೀಯ)

ದರ್ಶಿನಿ ಎಂ (ಪ್ರೌಢಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ – ದ್ವಿತೀಯ)

ಪೂಜಾ (ಪ್ರೌಢಶಾಲಾ ವಿಭಾಗದ ಚಿತ್ರಕಲೆಯಲ್ಲಿ – ದ್ವಿತೀಯ)ಸ್ಥಾನ ಪಡೆದುಕೊಂಡಿದ್ದಾರೆ.

Highslide for Wordpress Plugin