ಕರ್ನಾಟಕ ಸಂಘ ಪುತ್ತೂರು ಹಾಗೂ ವಿವಿಧ ಸಾಹಿತ್ಯಾಸಕ್ತ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಸಾಹಿತ್ಯ ಕಲಾಕುಶಲೋಪರಿ ಸಂಸ್ಕೃತಿ ಸಲ್ಲಾಪ – 2013 ದಿನಾಂಕ 09.02.2013 ರಿಂದ 17.02.2013 ರವರೆಗೆ ಅನುರಾಗ ವಠಾರದಲ್ಲಿ ನಡೆದಿದ್ದು ದಿನಾಂಕ 12.02.2013 ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಂದ ಕೃಷ್ಣ-ಕೃಷ್ಣ ಶ್ರೀ ಕೃಷ್ಣ ಯಕ್ಷಗಾನ ನಡೆಯಿತು. ಶ್ರೀ ರಮೇಶ ಶೆಟ್ಟಿ ಬಾಯಾರು ಇವರ ನಿರ್ದೇಶನದಲ್ಲಿ ಶಾಲಾ ಮಕ್ಕಳು ಯಕ್ಷಗಾನ ಪ್ರದರ್ಶನ ನೀಡಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಶಿಕ್ಷಕರಾದ ಶ್ರೀ ಚಂದ್ರಶೇಖರ್.ಬಿ ರವರು ನೆರವೇರಿಸಿದರು.