ಚಾಮುಂಡಿ ವಿಹಾರ ಸ್ಟೇಡಿಯಂ ಮೈಸೂರಿನಲ್ಲಿ ನಡೆದ ಕ್ರೀಡಾ ಭಾರತಿ ಕರ್ನಾಟಕ – ರಾಜ್ಯ ಕ್ರೀಡಾ ಸಮ್ಮೇಳನದಲ್ಲಿ ನಡೆದ ಘೋಷ್ ಸ್ಪರ್ಧೆಯಲ್ಲಿ ಶಾಲಾ ‘ಶೇಷಾದ್ರಿ-ಘೋಷ್’ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶಾಲಾ ಕಛೇರಿ ಸಹಾಯಕರಾದ ಶ್ರೀ ವಿಜಯ ಕುಮಾರ್ ಇವರು ತಂಡದ ಸಂಯೋಜಕರಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಘೋಷ್ ತರಬೇತುದಾರರಾದ ಶ್ರೀ ವಿನೋದ್, ಶ್ರೀ ಉಮೇಶ್ ಹಾಗೂ ಶ್ರೀ ಚೇತನ್ ಅವರು ತರಬೇತು ನೀಡಿರುತ್ತಾರೆ. ಘೋಷ್ ಹಿರಿಯ ತರಬೇತುದಾರರಾದ ಶ್ರೀ ಅಚ್ಯುತ ಪ್ರಭುಗಳು ಸಲಹೆ ನೀಡಿರುತ್ತಾರೆ.