ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಪುತ್ತೂರು ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು, ಶಿಕ್ಷಕರು, ಪೋಷಕರು ಹಾಗೂ ಚಾಲಕ ಬಂಧುಗಳಿಗೆರಸ್ತೆ ಸುರಕ್ಷತೆ-ಜೀವನ ರಕ್ಷೆ ಎಂಬ ವಿಷಯದ ಕುರಿತು ಮಾಹಿತಿ ನೀಡಲಾಯಿತು. ಪ್ರೌಢ ವಿಭಾಗದ ಸಮಾಜ ವಿಜ್ಞಾನ ವಿಷಯದ ಸಂಯೋಜಕರಾದ ಲೀಲಾವತಿ ಉಪಸ್ಥಿತರಿದ್ದರು. ಪ್ರಾಥಮಿಕ ವಿಭಾಗ ೩ ಮಕ್ಕಳಿಗೆ ಸುರಕ್ಷತಾ ಪಟ್ಟಿ ನೀಡಲಾಯಿತು.