ಹಿಂದೂ ಸಾಮ್ರಾಜೋತ್ಸವ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ದಿನಾಂಕ 06.07.2013 ರಂದು ‘ಹಿಂದೂ ಸಾಮ್ರಾಜೋತ್ಸವ’ದ ಆಚರಣೆ ಜರುಗಿತು. ಈ ಕಾರ್ಯಕ್ರಮದಲ್ಲಿ ಶಿವಾಜಿಯ ಬಾಲ್ಯ, ದೇಶಭಕ್ತಿ ಎಂಬ ವಿಷಯದಡಿ ವಿವೇಕಾನಂದ ಡಿ.ಇಡಿ ಕಾಲೇಜಿನ ಉಪನ್ಯಾಸಕರಾದ ಶ್ರೀ ರಘುರಾಜ ಯು.ವಿ ರವರು ಮಕ್ಕಳಿಗೆ ಮನದಟ್ಟಾಗುವಂತೆ ಕಥೆ ಹೇಳಿದರು. ಕಾರ್ಯಕ್ರಮದ ನಿರೂಪಣೆ, ಸ್ವಾಗತವನ್ನು ಶಿಕ್ಷಕರಾದ ಶ್ರೀ ಚಂದ್ರಶೇಖರ.ಬಿ ರವರು ನೆರವೇರಿಸಿದರು.

Hindu saamrajythsava

Highslide for Wordpress Plugin