ಮಕ್ಕಳನ್ನು ರಂಜಿಸಿದ ಪೆಪ್ಪರಮೆಂಟ್ ಸುಬ್ಬಜ್ಜ

ದಿನಾಂಕ  20-07-2013ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಇಲ್ಲಿ ನಡೆಯುವ ಸಾಂಸ್ಕೃತಿಕ  ಚಟುವಟಿಕೆಗಳ ಅಂಗವಾಗಿ ಹಿರಿಯ ಶಿಶು ಸಾಹಿತಿ ಶ್ರೀ ಬೆಂಡರವಾಡಿ  ಸುಬ್ರಹ್ಮಣ್ಯ ಭಟ್‌ರವರು  ಪುಟಾಣಿ ಮಕ್ಕಳಿಗೆ ಕಥೆ, ಹಾಡುಗಳನ್ನು ಹೇಳುವುದರ ಮೂಲಕ ಕುಣಿದು ಕುಪ್ಪಳಿಸುವಂತೆ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ದುರ್ಗಾದೇವಿಯವರು ಉಪಸ್ಥಿತರಿದ್ದರು.

Highslide for Wordpress Plugin