ವಾಲಿಬಾಲ್ ಪ್ರಥಮ
ವಾಲಿಬಾಲ್ ಅಸೋಸಿಯೇಶನ್ ಪುತ್ತೂರು ಮತ್ತು ವಿದ್ಯಾರಶ್ಮಿ ಪ್ರೌಢಶಾಲೆ ಸವಣೂರು ಇವರ ವತಿಯಿಂದ ನಡೆದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕ ಶ್ರೀ ದಾಮೋದರ್ ತರಬೇತಿ ನೀಡಿರುತ್ತಾರೆ.
