ದಿನಾಂಕ 28-10-2013 ರಂದು ಶ್ರೀಕೃಷ್ಣ ಲೋಕ ಕಾರ್ಯಕ್ರಮದ ಪ್ರಯುಕ್ತ ನಮ್ಮ ಮಕ್ಕಳಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಮಕ್ಕಳಿಂದ ನಡೆಸಿದ ನೃತ್ಯ ವೈವಿಧ್ಯ ಕಾರ್ಯಕ್ರಮಗಳು.