ಶೈಕ್ಷಣಿಕ ಪ್ರಯೋಗಗಳು ಅಂಕಿ ಅಂಶಗಳಿಗೆ ಸೀಮಿತವಾಗದಿರಲಿ – ಸಾವಿತ್ರಿ

ದಿನಾಂಕ 27-10-2013 ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಶಿಕ್ಷಕರಿಗೆ ಮಕ್ಕಳ ಕಲಿಕಾ ದೋಷ, ಕಲಿಕಾ ನ್ಯೂನತೆ ತಿಳಿಯುವ ಮತ್ತು ನಿವಾರಣೆ ದೃಷ್ಟಿಯಿಂದ ಕೈಗೊಳ್ಳಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಐ.ಇ.ಆರ್.ಟಿ ಪುತ್ತೂರು  ಇಲ್ಲಿನ ಸಂಪನ್ಮೂಲ ವ್ಯಕ್ತಿಯಾಗಿರುವ ಶ್ರೀಮತಿ ಸಾವಿತ್ರಿ ಇವರು ಮಾಹಿತಿ ಕಾರ್ಯಾಗಾರ  ನಡೆಸಿದರು.

ta-training

Highslide for Wordpress Plugin