ಶಾರದಾ ವಿದ್ಯಾನಿಕೇತನ ತಲಪಾಡಿ ಮಂಗಳೂರು ಇಲ್ಲಿ ನಡೆದ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಜೇಯ ಕೆ.ಎಚ್, ಅಂಕಿತಾ ವಿ.ಕೆ ಹಾಗೂ ಗಣಿತ ಪ್ರದರ್ಶನದಲ್ಲಿ ಪ್ರತೀಕ್ಷಾ.ಹೆಚ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಇವರಲ್ಲಿ ಅಜಯ್ ಕೆ.ಎಚ್ ಪ್ರದರ್ಶಿಸಿದ ‘ಬೆಳಕಿನ ವಕ್ರೀಭವನ ಮತ್ತು ಪ್ರತಿಫಲನ‘ ಮಾದರಿ ರಾಜ್ಯಮಟ್ಟದಲ್ಲಿ ಹಾಗೂ ಮಧ್ಯಕ್ಷೇತ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತದೆ.