ದಿನಾಂಕ ೩೦.೧೦.೧೩ ರಂದು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಅಧ್ಯಕ್ಷರಾದ ಶ್ರೀ ಬಲರಾಮ ಆಚಾರ್ಯ ಇವರ ಅಧ್ಯಕ್ಷತೆಯಲ್ಲಿ ಡಾ.ಎ.ಪಿ. ಭಟ್, ಶಂಕರ ಭಟ್ ಬದನಾಜೆ ಶ್ರೀ ಶಶಿಧರ್ ಜಿ.ಎಸ್ ಇವರೆಲ್ಲರ ಗೌರವ ಉಪಸ್ಥಿತಿಯಲ್ಲಿ ‘ಮೇಧಾ’ ಕಂಪ್ಯೂಟರ್ ಪ್ರಯೋಗಾಲಯಗಳ ಉದ್ಫಾಟನೆ ಜರುಗಿತು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯವರು, ಮುಖ್ಯಗುರುಗಳು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.