ಯೋಗ – ಒಂದು ಚಿಕಿತ್ಸೆ
ಶಾರೀರಿಕ ಹಾಗೂ ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಹಾಗೂ ಪ್ರಾಣಾಯಾಮ ಮಾರ್ಗಸೂಚಿ ಎಂದು ನಿವೃತ್ತ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಹಾಗೂ ಯೋಗ ಚಿಕಿತ್ಸಕ ಶ್ರೀ ಶಂಕರನಾರಾಯಣ ಶಾಸ್ತ್ರೀ ನುಡಿದರು. ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲಾ ಮಕ್ಕಳಿಗೆ ಯೋಗ ಒಂದು ಚಿಕಿತ್ಸೆ ಎಂಬ ವಿಷಯದ ಕುರಿತು ಪ್ರಾತ್ಯಕ್ಷಿಕಾ ತರಗತಿ ನಡೆಸಿಕೊಟ್ಟರು.

