ವಿವೇಕಾನಂದ ವಿದ್ಯಾಸಂಸ್ಥೆಯಿಂದ 73ನೇ ಗಣರಾಜ್ಯೋತ್ಸವ ಆಚರಣೆ

ವಿವೇಕಾನಂದ ವಿದ್ಯಾಸಂಸ್ಥೆಯಿಂದ 73ನೇ ಗಣರಾಜ್ಯೋತ್ಸವ ಆಚರಣೆ

Saturday, January 27th, 2024

ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವೇಕನಗರ ತೆಂಕಿಲ ಸಂಕೀರ್ಣದಲ್ಲಿರುವ ವಿದ್ಯಾಸಂಸ್ಥೆಗಳಾದ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲಮಾಧ್ಯಮ, ನರೇಂದ್ರ ಪದವಿ ಪೂರ್ವ ಕಾಲೇಜು ಮತ್ತು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿದ್ಯಾಸಂಸ್ಥೆಗಳ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಘೋಷ್ ವೃಂದದೊಂದಿಗೆ ವೇದಿಕೆಗೆ ಆಗಮಿಸಿದ ಅತಿಥಿಗಳು ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಫ ನಮನ ಸಲ್ಲಿಸಿದರು ಭಾರತೀಯ ಸೇನಾಪಡೆಯ ಯೋಧ ಶ್ರೀ ಜಯ ನಾಯಕ್ ಧ್ವಜಾರೋಹಣಗೈದರು, ನಿವೃತ್ತ ಯೋಧ ಬಾಲಕೃಷ್ಣ ಪಟ್ಟೆ ಗಣರಾಜ್ಯೋತ್ಸವದ ಸಂದೇಶ […]

Friday, July 21st, 2023

 

Media Reports Sept 2017

Media Reports Sept 2017

Wednesday, September 13th, 2017
Highslide for Wordpress Plugin