ಖೋ-ಖೋ ಪಂದ್ಯಾಟ –  ಜಿಲ್ಲಾಮಟ್ಟಕ್ಕೆ ಆಯ್ಕೆ

ಖೋ-ಖೋ ಪಂದ್ಯಾಟ – ಜಿಲ್ಲಾಮಟ್ಟಕ್ಕೆ ಆಯ್ಕೆ

Tuesday, October 7th, 2025

                                ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕೊಣಾಲು ಇವರ ಸಹಯೋಗದಲ್ಲಿ ನಡೆದ 17ರ ವಯೋಮಾನದ ಖೋ-ಖ್_ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ವಿದ್ಯಾಭಾರತಿ ಕಬಡ್ಡಿ -ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕಬಡ್ಡಿ -ರಾಷ್ಟ್ರಮಟ್ಟಕ್ಕೆ ಆಯ್ಕೆ

Tuesday, October 7th, 2025

                                                  ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರ (ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ) ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ, ಶ್ರೀರಾಮ ಪದವಿಪೂರ್ವ ಕಾಲೇಜು ಕಲ್ಲಡ್ಕ ಆಯೋಜನೆಯಲ್ಲಿ ನಡೆದ ಕ್ಷೇತ್ರಿಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 17ರ ವಯೋಮಾನದ ಬಾಲಕರ ತಂಡ ಹಾಗೂ 14ರ ವಯೋಮಾನದ […]

ಚಿತ್ರಕಲಾ ಸ್ಪರ್ಧೆ – ಜಿಲ್ಲಾಮಟ್ಟಕ್ಕೆ ಆಯ್ಕೆ

ಚಿತ್ರಕಲಾ ಸ್ಪರ್ಧೆ – ಜಿಲ್ಲಾಮಟ್ಟಕ್ಕೆ ಆಯ್ಕೆ

Friday, September 19th, 2025

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪುತ್ತೂರು ಪುರಸಭೆಯಲ್ಲಿ 6ರಿಂದ 8ನೇ ತರಗತಿಯ ಮಕ್ಕಳಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ‘ನನ್ನ ಮತ ನನ್ನ ಹಕ್ಕು’ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಶಾಲೆಯ ಲಿಖಿತಾ ಕೆ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅದ್ವಿತ್ ಜಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾನೆ.  

ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ - ಶಾಲಾ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ – ಶಾಲಾ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Friday, September 19th, 2025

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ (ಆಡಳಿತ ) ಮಂಗಳೂರು ಪಿ.ಎಂ. ಶ್ರೀ ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ವಿ) ವಿಟ್ಲ ಹಾಗೂ ಕ್ರೀಡಾಭಾರತಿ ಮಂಗಳೂರು ಇವರ ಸಹಯೋಗದಲ್ಲಿ ಮಂಗಳೂರಿನ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇವರಿಗೆ ತರಬೇತುದಾರರಾಗಿ ಶ್ರೀ ಮನೋಹರ್ ಮತ್ತು ಶಾಲಾ ದೈಹಿಕ […]

ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ –  ದ್ವಿತೀಯ 4 ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ – ದ್ವಿತೀಯ 4 ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Wednesday, September 17th, 2025

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್) ವಿಟ್ಲ ಇದರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ  ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಪಡೆದುಕೊಂಡಿದೆ. ತಂಡದಲ್ಲಿದ್ದ ತರುಣ್ ಕೃಷ್ಣ, ಸುಭಾಷ್, ಕುಶನ್, ಲತೇಶ್ ಇವರು ಮೈಸೂರು ವಿಭಾಗ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲು ಅರ್ಹತೆ ಗಳಿಸಿದ್ದಾರೆ. ಇವರಿಗೆ ತರಬೇತುದಾರರಾಗಿ ಶ್ರೀ ಮನೋಹರ್ ಮತ್ತು […]

ಜಿಲ್ಲಾಮಟ್ಟದ ಈಜು ಸ್ಪರ್ಧೆ - ಲಿಖಿತ್ ಎಸ್ ಗೌಡ ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾಮಟ್ಟದ ಈಜು ಸ್ಪರ್ಧೆ – ಲಿಖಿತ್ ಎಸ್ ಗೌಡ ರಾಜ್ಯಮಟ್ಟಕ್ಕೆ ಆಯ್ಕೆ

Wednesday, September 17th, 2025

ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ದ.ಕ. ಜಿಲ್ಲೆ, ಮಂಗಳೂರು, ಮತ್ತು ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆ ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಈಜು ಸ್ಪರ್ಧೆಯ 14ರ ವಯೋಮಾನದ ಬಾಲಕರ ವಿಭಾಗದಲ್ಲಿ  ಶಾಲೆಯ ಲಿಖಿತ್ ಎಸ್ ಗೌಡ 100ಮೀ ಬ್ರೆಸ್ಟ್ ಸ್ಟ್ರೋಕ್ ಮತ್ತು 50ಮೀ ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಪುತ್ತೂರಿನ ಬಾಲವನ ಈಜುಕೊಳದ ತರಬೇತುದಾರರಾದ ಶ್ರೀ ಸೀತಾರಾಮ ಗೌಡ ಮತ್ತು ನಳಿನಿ ಕೆ ದಂಪತಿಗಳ […]

ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ-ಜಿ.ಎಂ.ಕೀರ್ತಿ - ಪ್ರಥಮ

ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ-ಜಿ.ಎಂ.ಕೀರ್ತಿ – ಪ್ರಥಮ

Monday, September 15th, 2025

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ  ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಜಿ.ಎಂ ಕೀರ್ತಿ ತ್ರಿವಿಧ ಜಿಗಿತದಲ್ಲಿ – ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಉಳಿದಂತೆ ಈಕೆ ಎತ್ತರ ಜಿಗಿತದಲ್ಲಿ – ತೃತೀಯ, 100ಮೀ ಹರ್ಡಲ್ಸ್ – ತೃತೀಯ ಸ್ಥಾನ […]

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ –ಜಿಲ್ಲಾಮಟ್ಟಕ್ಕೆ ಆಯ್ಕೆ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ –ಜಿಲ್ಲಾಮಟ್ಟಕ್ಕೆ ಆಯ್ಕೆ

Saturday, September 13th, 2025

ಕರ್ನಾಟಕ ಸರಕಾರ, ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹಯೋಗದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ  ಶಾಲೆಯ 17ರ ವಯೋಮಾನದ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ರಾಜ್ಯಮಟ್ಟದ ಜ್ಞಾನ – ವಿಜ್ಞಾನ ಮೇಳ - ದ್ವಿತೀಯ

ರಾಜ್ಯಮಟ್ಟದ ಜ್ಞಾನ – ವಿಜ್ಞಾನ ಮೇಳ – ದ್ವಿತೀಯ

Saturday, September 13th, 2025

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ, ಪ್ರಾಂತೀಯ ಜ್ಞಾನ – ವಿಜ್ಞಾನ ಮೇಳ – 2025,ಇದರ ವತಿಯಿಂದ ಗೋಪಾಲಸ್ವಾಮಿ ಶಿಶುವಿಹಾರ ಸಂಸ್ಥೆಗಳು ಮೈಸೂರು ಇಲ್ಲಿ ನಡೆದ ಪ್ರಾಂತ ಮಟ್ಟದ ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವದಲ್ಲಿ ಶಾಲಾ ವಿದ್ಯಾರ್ಥಿ ದ್ವಿಜನ್- ಬಾಲವರ್ಗದ ಕ್ಲೇ ಮಾಡೆಲಿಂಗ್ ನಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾನೆ.

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ - ಜಿ.ಎಂ.ಕೀರ್ತಿ - ಪ್ರಥಮ

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ – ಜಿ.ಎಂ.ಕೀರ್ತಿ – ಪ್ರಥಮ

Monday, September 8th, 2025

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, ಒಥಿ ಃhಚಿಡಿಚಿಣh ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ (ರಿ) ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳಾ ಕ್ರೀಡಾಂಗಣ, ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಜಿ.ಎಂ ಕೀರ್ತಿ ತ್ರಿವಿಧ ಜಿಗಿತದಲ್ಲಿ – ಪ್ರಥಮ, ಎತ್ತರ ಜಿಗಿತದಲ್ಲಿ – […]

ವಿದ್ಯಾಭಾರತಿ ಕಬಡ್ಡಿ –ಶಾಲಾ ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕಬಡ್ಡಿ –ಶಾಲಾ ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆ

Saturday, September 6th, 2025

ವಿದ್ಯಾಭಾರತಿ ಕರ್ನಾಟಕ ಇದರ ಆಶ್ರಯದಲ್ಲಿ ಶ್ರೀರಾಮ ಪ್ರೌಢ ಶಾಲೆ ಹನುಮಾನ್ ನಗರ, ಕಲ್ಲಡ್ಕ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ  ಶಾಲೆಯ 17ರ ವಯೋಮಾನದ ಬಾಲಕರ ಮತ್ತು 14ರ ವಯೋಮಾನದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ

ವಲಯಮಟ್ಟದ ಕಬಡ್ಡಿ ಪಂದ್ಯಾಟ - ತಾಲೂಕು ಮಟ್ಟಕ್ಕೆ ಆಯ್ಕೆ

ವಲಯಮಟ್ಟದ ಕಬಡ್ಡಿ ಪಂದ್ಯಾಟ – ತಾಲೂಕು ಮಟ್ಟಕ್ಕೆ ಆಯ್ಕೆ

Saturday, September 6th, 2025

                ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಮೊರಾಜಿ ದೇಸಾಯಿ ವಸತಿ ಶಾಲೆ ಬಲ್ನಾಡು ಮತ್ತು ಅಂಬೇಡ್ಕರ್ ವಸತಿ ಶಾಲೆ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ನಡೆದ 14ರ ವಯೋಮಾನದ ಬಾಲಕ-ಬಾಲಕಿಯರ ವಲಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ತರಬೇತಿ ನೀಡಿದ್ದರು

ವಲಯಮಟ್ಟದ ಖೋ- ಖೋ ಪಂದ್ಯಾಟ ಶಾಲಾ ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

ವಲಯಮಟ್ಟದ ಖೋ- ಖೋ ಪಂದ್ಯಾಟ ಶಾಲಾ ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Thursday, September 4th, 2025

   ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಹಾರಾಡಿ ಪುತ್ತೂರು ಇಲ್ಲಿ ನಡೆದ 14ರ ವಯೋಮಾನದ ಬಾಲಕ-ಬಾಲಕಿಯರ ವಲಯಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕ ಮತ್ತು ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ತರಬೇತಿ ನೀಡಿದ್ದರು.

ವಲಯಮಟ್ಟದ ಕಬಡ್ಡಿ ಪಂದ್ಯಾಟ -ಶಾಲಾ ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

ವಲಯಮಟ್ಟದ ಕಬಡ್ಡಿ ಪಂದ್ಯಾಟ -ಶಾಲಾ ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Wednesday, September 3rd, 2025

                          ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆ ಪುತ್ತೂರು ಇಲ್ಲಿ ನಡೆದ 17ರ ವಯೋಮಾನದ ಬಾಲಕ-ಬಾಲಕಿಯರ ವಲಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ  ಶಾಲೆಯ ಬಾಲಕ ಮತ್ತು ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶ್ರೀ ಮನೋಹರ್ ಮತ್ತು ಶಾಲಾ […]

ಜಿಲ್ಲಾಮಟ್ಟದ ಜ್ಞಾನ – ವಿಜ್ಞಾನ ಮೇಳ ಪ್ರಶಸ್ತಿ

ಜಿಲ್ಲಾಮಟ್ಟದ ಜ್ಞಾನ – ವಿಜ್ಞಾನ ಮೇಳ ಪ್ರಶಸ್ತಿ

Tuesday, September 2nd, 2025

ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ,ಇದರ ವತಿಯಿಂದ ಶ್ರೀರಾಮ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕಲ್ಲಡ್ಕ ಇಲ್ಲಿ ನಡೆದ ಜಿಲ್ಲಾಮಟ್ಟದ ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವದಲ್ಲಿ  ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ. ಬಾಲವರ್ಗದ ಕ್ಲೇ ಮಾಡೆಲಿಂಗ್ ದ್ವಿಜನ್- ಪ್ರಥಮ, ಕಿಶೋರ ವರ್ಗದ ಕ್ಲೇ ಮಾಡೆಲಿಂಗ್- ಯಶ್ವಿತ್ ಸಾಲ್ಯಾನ್ – ದ್ವಿತೀಯ, ಆಶು ಭಾಷಣ – ಮೌಲ್ಯ – ದ್ವಿತೀಯ, ಗಣಿತ ಮಾದರಿ – ಅನುಷಾ – ದ್ವಿತೀಯ, ವಿಜ್ಞಾನ ಮಾದರಿ – ಅಭಿನವ್ […]

ಬಿಝ್ ಬ್ಲೂಮ್ ಫೆಸ್ಟ್ – ದ್ವಿತೀಯ ಸಮಗ್ರ ಪ್ರಶಸ್ತಿ

ಬಿಝ್ ಬ್ಲೂಮ್ ಫೆಸ್ಟ್ – ದ್ವಿತೀಯ ಸಮಗ್ರ ಪ್ರಶಸ್ತಿ

Tuesday, September 2nd, 2025

ನರೇಂದ್ರ ಪದವಿ ಪೂರ್ವ ಕಾಲೇಜು, ತೆಂಕಿಲ ಇಲ್ಲಿ ನಡೆದ ಅಂತರ್ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉತ್ಸವ ಬಿಝ್‍ಬ್ಲೂಮ್ ಫೆಸ್ಟ್ 2025ರಲ್ಲಿ  ಶಾಲೆಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಪೊಸ್ಟರ್ ಮೇಕಿಂಗ್- ವಿಘ್ನೇಶ್ ವಿಶ್ವಕರ್ಮ ಮತ್ತು ಬಿ.ವಿ ತೇಜಸ್ (ಪ್ರಥಮ), ಪ್ರೊಡಕ್ಟ್ ಲಾಂಚ್ – ಸಾಯೀಶ್ವರಿ (ಪ್ರಥಮ), ಥೀಮ್ ಬೇಸ್ ಡ್ಯಾನ್ಸ್ – ಲಾಸ್ಯ ಮತ್ತು ತಂಡ (ಪ್ರಥಮ), ಪೇಪರ್ ಪೈಂಟಿಂಗ್ – ಕುಶಿತಾ ಮತ್ತು ಶ್ರೇಯಾ (ದ್ವಿತೀಯ), ಮಾರ್ಕೆಟಿಂಗ್ – ದರ್ಶಿನಿ ಮತ್ತು ತನಿಷಾ […]

ವಿದ್ಯಾಭಾರತಿ ಈಜು ಸ್ಪರ್ಧೆ –  ಪ್ರಶಸ್ತಿ

ವಿದ್ಯಾಭಾರತಿ ಈಜು ಸ್ಪರ್ಧೆ – ಪ್ರಶಸ್ತಿ

Tuesday, August 26th, 2025

ಶಕ್ತಿ ವಿದ್ಯಾಸಂಸ್ಥೆ, ಕೈರಂಗಳ ಮಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಈಜುಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಲಿಖಿತ್ ಎಸ್ ಗೌಡ 14ರ ವಯೋಮಾನದ ಬಾಲಕರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕು. ಅನನ್ಯ ಎ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ

ಖೋ-ಖೋ ರಾಷ್ಟ್ರಮಟ್ಟಕ್ಕೆ ಆಯ್ಕೆ

ಖೋ-ಖೋ ರಾಷ್ಟ್ರಮಟ್ಟಕ್ಕೆ ಆಯ್ಕೆ

Tuesday, August 26th, 2025

ಮಂಗಳೂರು ಪಬ್ಲಿಕ್ ಸ್ಕೂಲ್ ಹಾಸನ ಇಲ್ಲಿ ನಡೆದ ವಿದ್ಯಾಭಾರತಿ ಪ್ರಾಂತಮಟ್ಟ ಮತ್ತು ಕ್ಷೇತ್ರಮಟ್ಟ್ದ 17ರ ವಯೋಮಾನದ ಬಾಲಕರು ಮತ್ತು ಬಾಲಕಿಯರ ಎರಡೂ ವಿಭಾಗಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ಪಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ತರಬೇತಿ ನೀಡಿರುತ್ತಾರೆ.

ವಾಲಿಬಾಲ್ – ತಾಲೂಕು ಮಟ್ಟಕ್ಕೆ ಆಯ್ಕೆ

ವಾಲಿಬಾಲ್ – ತಾಲೂಕು ಮಟ್ಟಕ್ಕೆ ಆಯ್ಕೆ

Tuesday, August 26th, 2025

ಪುತ್ತೂರು ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 17ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕರ ವಾಲಿಬಾಲ್ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಗೊಂಡಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ ಮತ್ತು ಕು. ಅಶ್ವಿತಾ ತರಬೇತಿ ನೀಡಿರುತ್ತಾರೆ.

ಅಥ್ಲೆಟಿಕ್ಸ್ – ರಾಜ್ಯಮಟ್ಟದಲ್ಲಿ ಬೆಳ್ಳಿಪದಕ

ಅಥ್ಲೆಟಿಕ್ಸ್ – ರಾಜ್ಯಮಟ್ಟದಲ್ಲಿ ಬೆಳ್ಳಿಪದಕ

Tuesday, August 26th, 2025

  ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆದ 16ರ ವಯೋಮಾನದ ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕು. ಜಿ.ಎಂ ಕೀರ್ತಿ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಮತ್ತು 80ಮೀ ಹರ್ಡಲ್ಸ್ ನಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಇವರಿಗೆ ತರಬೇತುದಾರರಾಗಿ ಶ್ರೀ ಬಾಲಚಂದ್ರ ಬಾರೆತ್ತಿಕುಮೇರ್ ಮತ್ತು ಶಾಲಾ ದೈಹಿಕ ಶಿಕ್ಷಕರಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ಇವರು ತರಬೇತಿ ನೀಡಿರುತ್ತಾರೆ.

ವಿವಿಧ ಸಮಿತಿಯ ಪದಾಧಿಕಾರಿಗಳ ಆಯ್ಕೆ

ವಿವಿಧ ಸಮಿತಿಯ ಪದಾಧಿಕಾರಿಗಳ ಆಯ್ಕೆ

Monday, August 25th, 2025

                             ವಿಘ್ನೇಶ್ ವಿಶ್ವಕರ್ಮ                  ಹೇಮಾವತಿ                  ಶ್ರೀದೇವಿ ಕೆ.ಎನ್                  ಪವಿತ್ರಾ ಕೆ                    ಶ್ಯಾಮಲ ನಾಯಕ್ ಮುರಳೀಧರ ಎನ್ 2025-26ನೇ […]

ವಿದ್ಯಾಭಾರತಿ ಖೋ –ಖೋ -ರಾಜ್ಯಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಖೋ –ಖೋ -ರಾಜ್ಯಮಟ್ಟಕ್ಕೆ ಆಯ್ಕೆ

Friday, August 22nd, 2025

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚದ ಆಯೋಜನೆಯಲ್ಲಿ ನಡೆದ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಶಾಲೆಯ ಪ್ರೌಢ ವಿಭಾಗದ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಪ್ರಶಸ್ತಿಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಪ್ರಾರ್ಥಮಿಕ ವಿಭಾಗದ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಶೈಕ್ಷಣಿಕ ಪರಿವೀಕ್ಷಣಾ ತಂಡದ ಭೇಟಿ

ಶೈಕ್ಷಣಿಕ ಪರಿವೀಕ್ಷಣಾ ತಂಡದ ಭೇಟಿ

Monday, August 11th, 2025

ಪುತ್ತೂರಿನ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ವಿಶಿಷ್ಟ ಯೋಜನೆಗಳೊಂದಿಗೆ ರಾಜ್ಯದಲ್ಲೇ ಮನೆಮಾತಾಗಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಛಾಯೆಯಲ್ಲಿ ಬೆಳೆಯುತ್ತಿರುವ 80 ವಿದ್ಯಾಸಂಸ್ಥೆಗಳ ಶೈಕ್ಷಣಿಕ ಗುಣಮಟ್ಟವನ್ನು ಉನ್ನತೀಕರಿಸುವ ದಿಶೆಯಿಂದ ಆರಂಭವಾದ ಸಂಘದ ಶೈಕ್ಷಣಿಕ ಪರಿವೀಕ್ಷಣಾ ಘಟಕವು 2025-26ನೇ ಸಾಲಿನಲ್ಲಿ ವಿವೇಕಾನಂದ ಕನ್ನಡ ಶಾಲೆಗೆ ಭೇಟಿ ನೀಡಿತು. ತಂಡದಲ್ಲಿ ನಿವೃತ್ತ ಮುಖ್ಯಗುರುಗಳಾದ ಸುಬ್ರಹ್ಮಣ್ಯ ಭಟ್ , ಶ್ರೀನಿವಾಸ್, ಜಯರಾಮ ಶೆಟ್ಟಿ, ಜಯಶ್ರೀ, ವಿದ್ಯಾರತ್ನ ಹಾಗೂ ಪರಿವೀಕ್ಷಣಾ ಘಟಕ ಸಂಯೋಜಕರಾದ ರಘುರಾಜ ಉಬರಡ್ಕ ಉಪಸ್ಥಿತರಿದ್ದರು.             […]

ಶಿಶುಮಂದಿರದ ಪೋಷಕರ ಸಭೆ

ಶಿಶುಮಂದಿರದ ಪೋಷಕರ ಸಭೆ

Tuesday, July 8th, 2025

ಶಾಲಾ ಶಿಶುಮಂದಿರದ ಪೋಷಕರಿಗೆ ನಡೆದ ಸಭೆಯಲ್ಲಿ ಮಕ್ಕಳ ಚಟುವಟಿಕಾತ್ಮಕ ಕಲಿಕೆಯ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಪೋಷಕರಿಗೆ ಕಊಶಲ ವಿಕಾಸದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಯಿತು. ಮಕ್ಕಳ ಪೋಷಕರು ಅಭಿನಯ ಗೀತೆ ಹೆಳುತ್ತಾ ನೃತ್ಯದಲ್ಲಿ ಪಾಲ್ಗೊಂಡರು. ಅಮ್ಮನ ಕಥೆಗೆ ಕಿವಿಯಾದ ಪುಟಾಣಿಗಳ ಅನುಭವ ಜನ್ಯ ಕಲಿಕೆಗೆ ತೆರೆದುಕೊಳ್ಳಬೇಕಾದ ಅವಶ್ಯಕತೆಗಳನ್ನು ತಿಳಿಸಿದ ಮುಖ್ಯಗುರುಗಳಾದ ಆಶಾ ಬೆಳ್ಳಾರೆಯವರು ಮಕ್ಕಳು ಕಣ್ಣಿನಿಂದ ಕೇಳುತ್ತಾರೆ ಅವರ ಬೌದ್ಧಿಕ, ಮಾನಸಿಕ ಶಾರೀರಿಕ ಕ್ಷಮತೆಯು ಕಲಿಕೆಯನ್ನು ಗಟ್ಟಿಗೊಳಿಸುತ್ತದೆ ಎಂದರು.                                                    […]

‘ಸಾನಿಧ್ಯ’ ವಿಭಾಗಶಃ - ಪೋಷಕರ ಸಭೆ

‘ಸಾನಿಧ್ಯ’ ವಿಭಾಗಶಃ – ಪೋಷಕರ ಸಭೆ

Tuesday, July 8th, 2025

ವಿದ್ಯಾರ್ಥಿಗಳಿಗೆ ವಿಚಾರಗಳನ್ನು ಕೊಡಬೆಡಿ, ವಿಚಾರ ಮಾಡುವುದನ್ನು ಕಲಿಸಬೇಕಿದೆ. ವಿದ್ಯಾರ್ಥಿಯ ವಿವೇಕವನ್ನು ಜಾಗೃತಗೊಳಿಸಿ ಸ್ವತಂತ್ರವಾಗಿಸಬೇಕಾಗಿದೆ. ಈ ಪ್ರಕ್ರಿಯೆಯಲ್ಲಿ ಶಿಕ್ಷಕರಷ್ಟೇ ಪಾತ್ರ ಪೋಷಕರದ್ದಾಗಿದೆ ಎಂದು ಶಾಲಾ ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆ ಪೋಷಕರ ಸಭೆಯ ಸಂವಾದವನ್ನುದ್ದೇಶಿಸಿ ಮಾತನಾಡಿದರು. 2025-26ನೇ ಶೈಕ್ಷಣಿಕ ಸಾಲಿನ ಪ್ರಾರಂಭದ ವಿಭಾಗಶಃ ಪೋಷಕರ ಸಭೆಯಲ್ಲಿ ವಾರ್ಷಿಕ ಯೋಜನೆಗಳನ್ನು ತಿಳಿಸುತ್ತಾ, ಶಾಲೆ- ಮನೆಯ ನಡುವಿನ ಸಹಸಂಬಂಧದ ಮಹತ್ವವು ಮಗುವಿನ ಪರಿಣಾಮಕಾರಿ ಕಲಿಕೆಗೆ ಅತೀ ಅಗತ್ಯ ಎಂದು ತಿಳಿಸಲಾಯಿತು.                 […]

2025-26ನೇ ಶೈಕ್ಷಣಿಕ ವರ್ಷದ ಶಾಲಾ ಚುನಾವಣೆ

2025-26ನೇ ಶೈಕ್ಷಣಿಕ ವರ್ಷದ ಶಾಲಾ ಚುನಾವಣೆ

Tuesday, June 17th, 2025

                                                ಕಿಶನ್ ಬಂಗೇರ              ಜಿ.ಎಂ. ಕೀರ್ತಿ                   ಜಾನ್ವಿ                  ಸೃಜನ್ ಕುಮಾರ್ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ […]

ಸಾಧನಾಭಿವಂದನಾ

ಸಾಧನಾಭಿವಂದನಾ

Tuesday, June 10th, 2025

  2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಕನ್ನಡ ಮಾಧ್ಯಮದಲ್ಲಿ ರಾಜ್ಯದಲ್ಲಿ 3ನೇ ಸ್ಥಾನ ಪಡೆಯುದರೊಂದಿಗೆ ಗುಣಾತ್ಮಕ ಫಲಿತಾಂಶ ತಂದುಕೊಟ್ಟ ಹತ್ತನೇ ತರಗತಿ ಮಕ್ಕಳಿಗೆ ‘ಸಾಧನಾಭಿವಂದನಾ’ ಸಂಭ್ರಮ ನಡೆಯಿತು. ಸಭಾಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ವೆಂಕಟರಮಣ ರಾವ್ ಅವರು ‘ಕನ್ನಡ ಭಾಷೆ ನಮ್ಮ ಹೃದಯದ ಭಾಷೆ, ಭಾವನೆಗಳ ವ್ಯಕ್ತೀಕರಣದ ಭಾಷೆ ಖಂಡಿತವಾಗಿಯೂ ಕನ್ನಡ ಮಾಧ್ಯಮದಲ್ಲಿ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟಗಳಲ್ಲಿ ಶಾಲಾ ಕೀರ್ತಿಯನ್ನು ಬೆಳಗಿ ಇದೀಗ ಉತ್ತಮ ಫಲಿತಾಂಶ ತಂದುಕೊಟ್ಟ […]

ಆಗತ - ಸ್ವಾಗತ ಸಂಭ್ರಮ

ಆಗತ – ಸ್ವಾಗತ ಸಂಭ್ರಮ

Tuesday, June 10th, 2025

2025-26ನೇ ವರ್ಷಕ್ಕೆ ಪೂರ್ವಪ್ರಾಥಮಿಕದಿಂದ 10ನೇ ತರಗತಿಯವರೆಗೆ ಹೊಸ ದಾಖಲಾತಿ ಪಡೆದ ಮಕ್ಕಳು ಹಾಗೂ   ಫೋ್ಷಕರು ಆಗತ – ಸ್ವಾಗತ ಸಂಭ್ರಮದಲ್ಲಿ ಭಾಗವಹಿಸಿದರು. ಮೂಕಾಂಬಿಕಾ ಗ್ಯಾಸ್ ಏಜೆನ್ಸಿ ಮಾಲಕರಾದ ಶ್ರೀ ಸಂಜೀವ ಆಳ್ವ ಇವರು ದೀಪ ಪ್ರಜ್ವಲಿಸಿ ತಮ್ಮ ಬಾಲ್ಯದ ದಿನಗಳ ನೆನಪನ್ನು ಹಸಿರಾಗಿಸಿದ ಮಕ್ಕಳ ಸ್ವಾಗತ ಸಂಭ್ರಮ ಅವರ ಜೀವನದುದ್ದಕ್ಕೂ ಖುಷಿಯನ್ನು ತಂದು ಸಮಾಜದ ಅನ್ಯಾನ್ಯ ಜವಾಬ್ದಾರಿಗಳನ್ನು ಶಕ್ತಿಯೊಂದಿಗೆ ಬೆಳಗಲಿ ಎಂದು ಶುಭ ಹಾರೈಸಿದರು.                   […]

ಪರಿಸರ ದಿನಾಚರಣೆ

ಪರಿಸರ ದಿನಾಚರಣೆ

Tuesday, June 10th, 2025

ಶಾಲಾ ವಿಜ್ಞಾನ ‘ವೃತಿಕಾ’ ಸಂಘದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. 2025-26ನೇ ಸಾಲಿನ ವಿಶ್ವ ಪರಿಸರ ದಿನದ ಧ್ಯೇಯ ಪ್ಲಾಸ್ಟಿಕ್ ಮಾಲಿನ್ಯ ಮುಕ್ತ ಪರಿಸರಕ್ಕೆ ಸಂಬಂಧಿಸಿ ಮಕ್ಕಳ ಮೂಲಕ ಪೊಷಕರಿಗೆ ಪ್ಲಾಸ್ಟಿಕ್ ಬದಲಿ-ಏನು? ಯಾಕೆ? – ಹೇಗೆ? ಎಂಬೀ ಆಶಯದ ಪತ್ರಕವನ್ನು ನೀಡಲಾಯಿತು. ಮಕ್ಕಳು ತಮ್ಮ ಮನೆಯಲ್ಲಿರುವ ಹಳೆಯ ಬಟ್ಟೆಗಳನ್ನು ಬಳಸಿ ಪರಿಸರ ಸ್ನೇಹಿ ಕೈಚೀಲ ತಯಾರಿಸಿದರು. ಪರಿಸರ ಸಂರಕ್ಷಣಾ ಘೋಷ ವಾಕ್ಯಗಳೊಂದಿಗೆ ಮಕ್ಕಳು ಹಾಗೂ ಶಿಕ್ಷಕರು ಶಾಲಾ ಪರಿಸರವನ್ನು ಸ್ವಚ್ಛಗೊಳಿಸಿದರು. ಪ್ರೌಢ ವಿಭಾಗದ ಮಕ್ಕಳು ಪ್ಲಾಸ್ಟಿಕ್ […]

ಎಸ್.ಎಸ್.ಎಲ್.ಸಿ ಫಲಿತಾಂಶ - ೨೦೨೪-೨೫

ಎಸ್.ಎಸ್.ಎಲ್.ಸಿ ಫಲಿತಾಂಶ – ೨೦೨೪-೨೫

Wednesday, May 7th, 2025
ರಾಜ್ಯಮಟ್ಟದ ಸ್ಕೌಟ್ಸ್ ಅಂಡ್ ಗೈಡ್ಸ್ ಪರೀಕ್ಷೆಯಲ್ಲಿ -  ಉತ್ತೀರ್ಣ

ರಾಜ್ಯಮಟ್ಟದ ಸ್ಕೌಟ್ಸ್ ಅಂಡ್ ಗೈಡ್ಸ್ ಪರೀಕ್ಷೆಯಲ್ಲಿ –  ಉತ್ತೀರ್ಣ

Friday, March 7th, 2025

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಸಂಸ್ಥೆಯು ನಡೆಸುವ ರಾಜ್ಯ ಮಟ್ಟದ ರಾಜ್ಯ ಪುರಸ್ಕಾರ ಪರೀಕ್ಷಾ ಶಿಬಿರದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಎಂಟು ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಸ್ಕೌಟ್ ವಿಭಾಗದಲ್ಲಿ  ಕೀರ್ತನ್ ಕುಲಾಲ್, ಧನುಷ್, ಯಜ್ಞ                                                           […]

2025-26ನೇ  ಸಾಲಿನ ದಾಖಲಾತಿ ಆರಂಭಗೊಂಡಿದೆ

2025-26ನೇ ಸಾಲಿನ ದಾಖಲಾತಿ ಆರಂಭಗೊಂಡಿದೆ

Tuesday, February 18th, 2025
ರಥ ಸಪ್ತಮಿ

ರಥ ಸಪ್ತಮಿ

Thursday, February 6th, 2025

    ರಥ ಸಪ್ತಮಿಯ ಪ್ರಯುಕ್ತ ಶಾಲೆಯಲ್ಲಿ ಸಾಮೂಹಿಕ ಸೂರ್ಯನಮಸ್ಕಾರವು ನಡೆಯಿತು. ಕಾರ್ಯಕ್ರಮವನ್ನು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ತಾಲೂಕು ಯೋಗ ವರದಿ ಪ್ರಮುಖರಾದ ಶ್ರೀ ಲಕ್ಷ್ಮೀಕಾಂತ ಇವರು ದೀಪಪ್ರಜ್ವಲಿಸಿ ರಥಸಪ್ತಮಿ ಆಚರಣೆಯ ಮಹತ್ವ ಮತ್ತು ಸೂರ್ಯನಮಸ್ಕಾರ ಮಾಡುವುದರಿಂದ ನಮ್ಮ ಆರೋಗ್ಯದ ಮೇಲೆ ವೈಜ್ಞಾನಿಕ ಮತ್ತು ಆಧ್ಯಾತ್ಮಿಕ ಪರಿಣಾಮ ಬೀರುವ ಕುರಿತು ತಿಳಿಸಿದರು. ಇನ್ನೊರ್ವ ಮುಖ್ಯ ಅಭ್ಯಾಗತರಾದ ಶ್ರೀ ಶ್ರೀಕಾಂತ್ ಪೂಜಾರಿ ಬಿರಾವು ಮಾತನಾಡಿ ಮಕ್ಕಳಿಗೆ ತಮ್ಮ ಆಹಾರ ಮತ್ತು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ […]

36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣಾ ಕಾರ್ಯಕ್ರಮ

36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣಾ ಕಾರ್ಯಕ್ರಮ

Tuesday, February 4th, 2025

  ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಪುತ್ತೂರು ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು, ಶಿಕ್ಷಕರು, ಪೋಷಕರು ಹಾಗೂ ಚಾಲಕ ಬಂಧುಗಳಿಗೆರಸ್ತೆ ಸುರಕ್ಷತೆ-ಜೀವನ ರಕ್ಷೆ ಎಂಬ ವಿಷಯದ ಕುರಿತು ಮಾಹಿತಿ ನೀಡಲಾಯಿತು. ಪ್ರೌಢ ವಿಭಾಗದ ಸಮಾಜ ವಿಜ್ಞಾನ ವಿಷಯದ ಸಂಯೋಜಕರಾದ ಲೀಲಾವತಿ ಉಪಸ್ಥಿತರಿದ್ದರು. ಪ್ರಾಥಮಿಕ ವಿಭಾಗ ೩ ಮಕ್ಕಳಿಗೆ ಸುರಕ್ಷತಾ ಪಟ್ಟಿ ನೀಡಲಾಯಿತು.  

ವಿವೇಕಾನಂದ ವಿದ್ಯಾಸಂಸ್ಥೆಯಿಂದ 73ನೇ ಗಣರಾಜ್ಯೋತ್ಸವ ಆಚರಣೆ

ವಿವೇಕಾನಂದ ವಿದ್ಯಾಸಂಸ್ಥೆಯಿಂದ 73ನೇ ಗಣರಾಜ್ಯೋತ್ಸವ ಆಚರಣೆ

Saturday, January 27th, 2024

ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವೇಕನಗರ ತೆಂಕಿಲ ಸಂಕೀರ್ಣದಲ್ಲಿರುವ ವಿದ್ಯಾಸಂಸ್ಥೆಗಳಾದ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲಮಾಧ್ಯಮ, ನರೇಂದ್ರ ಪದವಿ ಪೂರ್ವ ಕಾಲೇಜು ಮತ್ತು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿದ್ಯಾಸಂಸ್ಥೆಗಳ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಘೋಷ್ ವೃಂದದೊಂದಿಗೆ ವೇದಿಕೆಗೆ ಆಗಮಿಸಿದ ಅತಿಥಿಗಳು ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಫ ನಮನ ಸಲ್ಲಿಸಿದರು ಭಾರತೀಯ ಸೇನಾಪಡೆಯ ಯೋಧ ಶ್ರೀ ಜಯ ನಾಯಕ್ ಧ್ವಜಾರೋಹಣಗೈದರು, ನಿವೃತ್ತ ಯೋಧ ಬಾಲಕೃಷ್ಣ ಪಟ್ಟೆ ಗಣರಾಜ್ಯೋತ್ಸವದ ಸಂದೇಶ […]

Friday, July 21st, 2023

 

Media Reports Sept 2017

Media Reports Sept 2017

Wednesday, September 13th, 2017
ರಾಷ್ಟ್ರಪತಿ ಪುರಸ್ಕಾರ

ರಾಷ್ಟ್ರಪತಿ ಪುರಸ್ಕಾರ

Thursday, June 28th, 2012

ವಿವೇಕಾನಂದ ಕನ್ನಡ ಮಾಧ್ಯಮಶಾಲೆಯ ವಿದ್ಯಾರ್ಥಿಯಾದ ಪವನ್.ಎ ದಾವಣಗೆರೆಯಲ್ಲಿ ನಡೆದ ಸ್ಕೌಟ್ಸ್ ವಿಭಾಗದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ರಾಷ್ಟ್ರಪತಿ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾನೆ. ಈತ ಶಶಿ ಸ್ಟುಡಿಯೋ ಮಾಲಕ ಶ್ರೀ ಶಶಿಧರ ಮತ್ತು ಶ್ರೀಮತಿ ಭಾರತಿ ಯವರ ಪುತ್ರ. ಪ್ರಸ್ತುತ ಈತ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ.

ಹತ್ತನೇ ವಿದ್ಯಾರ್ಥಿಗಳೊಂದಿಗೆ - ಐ. ಕೆ. ಬೊಳುವಾರು

ಹತ್ತನೇ ವಿದ್ಯಾರ್ಥಿಗಳೊಂದಿಗೆ – ಐ. ಕೆ. ಬೊಳುವಾರು

Tuesday, June 26th, 2012

ನಾಟಕದ ಭಾವಾಭಿನಯದ ಅಂಶವನ್ನು ಶಿಕ್ಷಣರಂಗದಲ್ಲಿ ಬಳಸಿಕೊಂಡಾಗ ಕಲಿಕೆಯು ಹೇಗೆ ಆಸಕ್ತಿದಾಯಕವೂ, ಪರಿಣಾಮಕಾರಿಯೂ ಆಗಬಲ್ಲದು ಎಂಬುದನ್ನು ವಿವಿಧ ಚಟುವಟಿಕೆಗಳ ಮೂಲಕ ವಿವರಿಸುತ್ತಾ ನಾಟಕದಲ್ಲಿ ಬಳಸುವ ಕಥಾವಸ್ತುವು ವಾಸ್ತವಿಕತೆಯ ಚೌಕಟ್ಟನ್ನು ಮೀರದೆ ಸಮಾಜದ ಸ್ವಾಸ್ಥ್ಯವನ್ನು  ಕಾಪಾಡುವಂತಿರಬೇಕು ಮತ್ತು ಶಿಕ್ಷಣ-ನಾಟಕ-ಕ್ರೀಡೆ ಮೂಲಕ ಶಿಕ್ಷಣದ ಮೌಲ್ಯಗಳ  ಬಗ್ಗೆ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಐ. ಕೆ. ಬೊಳುವಾರು  ಅವರು ಕಿವಿಮಾತು ಹೇಳಿದರು.

ಅಭಿನಂದನಾ ಕಾರ್ಯಕ್ರಮ

ಅಭಿನಂದನಾ ಕಾರ್ಯಕ್ರಮ

Wednesday, June 13th, 2012

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ – ತೆಂಕಿಲ ಪುತ್ತೂರು ಇಲ್ಲಿ ದಿನಾಂಕ ೦೯.೦೬.೨೦೧೨ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ  ಶೇ ೯೬ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ನಡೆಯಿತು. ಶಾಲಾ ಆಡಳಿತ ಮಂಡಳಿ ಸಂಚಾಲಕರಾದ ಶ್ರೀ ರವೀಂದ್ರ.ಪಿ ರವರು ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಉದ್ಯಮಿ ಶ್ರೀಮತಿ ಸುನೀತಾ ರವೀಂದ್ರರವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು. ಶಾಲಾ ಪರವಾಗಿ ಶಿಕ್ಷಕ ವಿಶ್ವನಾಥ ಮೂಡೂರು ಮಾತನಾಡಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಆಶಾ ಬೆಳ್ಳಾರೆ ಸ್ವಾಗತಿಸಿ […]

ವಿಶ್ವ ಪರಿಸರ ದಿನ

ವಿಶ್ವ ಪರಿಸರ ದಿನ

Saturday, June 9th, 2012

ದಿನಾಂಕ ೦೫.೦೬.೨೦೧೨ ರಂದು ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸ್ಕೌಟ್ಸ್ – ಗೈಡ್ಸ್ ವಿದ್ಯಾರ್ಥಿಗಳು ಸ್ಕೌಟ್ಸ್ ಶಿಕ್ಷಕ ಶ್ರೀ ವಿಶ್ವನಾಥ ಮೂಡೂರು ಇವರ ನಿರ್ದೇಶನದಂತೆ ಮೊಟ್ಟೆತ್ತಡ್ಕದ ಪ್ರಗತಿಪರ ಕೃಷಿಕರಾದ ಉಪೇಂದ್ರ ಬಲ್ಯಾಯ ರವರ ಸ್ಥಳದಲ್ಲಿ ಧನ್ವಂತರಿ  ಆರ್ಯುವೇದಿಕ್ ಗಿಡಗಳ ವನವನ್ನು ನಿರ್ಮಿಸಿದರು. ದಿನೇ ದಿನೇ ಪರಿಸರ ವಿನಾಶವಾಗುವ ಈ ಸಂದರ್ಭದಲ್ಲಿ ಆರೋಗ್ಯದಾಯಕವಾದ ಅಂಶಗಳನ್ನು ಮುಂದಿಟ್ಟುಕೊಂಡು ವಿಶ್ವಪರಿಸರ ದಿನಾಚರಣೆಗೆ ಅರ್ಥಪೂರ್ಣವಾದ ಮಹತ್ವವನ್ನು ಕೊಡಬೇಕೆಂಬ ನಿಟ್ಟಿನಲ್ಲಿ, ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಇಂತಹ ವಿಷಯಗಳನ್ನು ತಿಳಿದುಕೊಳ್ಳಬೇಕು ಎಂಬ ಅಂಶವನ್ನು […]

೨೦೧೨-೧೩ನೇ ಸಾಲಿನ ಶಾಲಾ ಚುನಾವಣೆ

೨೦೧೨-೧೩ನೇ ಸಾಲಿನ ಶಾಲಾ ಚುನಾವಣೆ

Saturday, June 9th, 2012

ದಿನಾಂಕ ೦೬/೦೬/೨೦೧೨ ರಂದು ೨೦೧೨-೧೩ನೇ ಸಾಲಿನ ಶಾಲಾ ಚುನಾವಣೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಪ್ರೌಢಶಾಲಾ ನಾಯಕನಾಗಿ ಹತ್ತನೇ ತರಗತಿಯ ಉತ್ತಮ್.ಎನ್ ಬಹುಮತದಿಂದ ಚುನಾಯಿತರಾದರು. ಉಪನಾಯಕನಾಗಿ ಹತ್ತನೇ ತರಗತಿಯ ಪ್ರವಚನ್ ಆಯ್ಕೆಯಾದರು. ಪ್ರಾಥಮಿಕ ಶಾಲಾ ಮಟ್ಟದ ಚುನಾವಣೆಯಲ್ಲಿ ನಾಯಕಿಯಾಗಿ ಏಳನೇ ತರಗತಿಯ ಕು|ಅಂಕಿತಾ.ವಿ.ಕೆ ಮತ್ತು ಉಪನಾಯಕಿಯಾಗಿ ಏಳನೇ ತರಗತಿಯ ಕು| ಅಶ್ವಿನಿ ನಾಯಕ್ ರವರು ಆಯ್ಕೆಯಾದರು. ಶಾಲಾ ಚುನಾವಣೆಯ ಮುಖ್ಯ ಅಧಿಕಾರಿಯಾಗಿ ಹಿರಿಯ ಶಿಕ್ಷಕರಾದ ಶ್ರೀ ವಿಶ್ವನಾಥ ಮೂಡೂರು ತಮ್ಮ ಕಾರ್ಯ ನಿರ್ವಾಹಿಸಿದರು. ಶಾಲಾ ಶಿಕ್ಷಕರು […]

ಶಾಲಾ ಪ್ರವೇಶೋತ್ಸವ ಕಾರ್ಯಕ್ರಮ

ಶಾಲಾ ಪ್ರವೇಶೋತ್ಸವ ಕಾರ್ಯಕ್ರಮ

Thursday, June 7th, 2012

ದಿನಾಂಕ ೦೬-೦೬-೨೦೧೨ ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ, ಇಲ್ಲಿ  ೨೦೧೨ – ೧೩ನೇ ಸಾಲಿನಲ್ಲಿ ಹೊಸದಾಗಿ ಸೇರಿರುವ ವಿದ್ಯಾರ್ಥಿಗಳ ಶಾಲಾಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉದ್ಫಾಟಕರಾಗಿ ಕ್ಷೇತ್ರಸಂಪನ್ಮೂಲಕೇಂದ್ರದ ಸಮನ್ವಯಾಧಿಕಾರಿಯಾದ ಶ್ರೀ ನಂದೀಶರವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ವೇದವ್ಯಾಸರವರು ಶಾಲೆ ಮತ್ತು ವಿದ್ಯಾರ್ಥಿಗಳ ಶ್ರೇಯಸ್ಸಿಗೊಸ್ಕರ ಶಿಕ್ಷಕರೊಂದಿಗೆ ಪೋಷಕರ ಪಾತ್ರ ಹಿರಿದಾದುದು ಎಂಬುದಾಗಿ ಹೇಳಿ ಶುಭ ಹಾರೈಕೆಯನ್ನು ಮಾಡಿದರು. ಸಭಾಧ್ಯಕ್ಷರಾಗಿ ಶಾಲಾ ಆಡಳಿತ […]

'ಮಾತೃಭಾಷಾ  ಶಿಕ್ಷಣ  ಮತ್ತು  ವಿದ್ಯಾರ್ಥಿಯ ಮನೋಸ್ಥಿತಿ’ - ಸಂವಾದ

‘ಮಾತೃಭಾಷಾ ಶಿಕ್ಷಣ ಮತ್ತು ವಿದ್ಯಾರ್ಥಿಯ ಮನೋಸ್ಥಿತಿ’ – ಸಂವಾದ

Monday, June 4th, 2012

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲದಲ್ಲಿ ದಿನಾಂಕ ೦೨/೦೬/೨೦೧೨ ರಂದು ೨೦೧೨-೧೩ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ‘ಮಾತೃಭಾಷಾ  ಶಿಕ್ಷಣ  ಮತ್ತು  ವಿದ್ಯಾರ್ಥಿಯ ಮನೋಸ್ಥಿತಿ ಎಂಬ ವಿಷಯದ ಬಗ್ಗೆ  ಶ್ರೀ ಕಜಂಪಾಡಿ ಸುಬ್ರಹ್ಮಣ್ಯ ಭಟ್ ರವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.ಈ ಸಂದರ್ಭದಲ್ಲಿ ವಿವೇಕಾನಂದ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಸಂಚಾಲಕರಾದ ಶ್ರೀ ರವೀಂದ್ರ.ಪಿ ರವರು ಉಪಸ್ಥಿತರಿದ್ದರು.              

ಶೈಕ್ಷಣಿಕ ವ್ಯವಸ್ಥೆಯಲ್ಲಿ ಮಾತೃಭಾಷೆಯ ಬೋಧನೆ - ಮಾಹಿತಿ ಕಾರ್ಯಾಗಾರ

ಶೈಕ್ಷಣಿಕ ವ್ಯವಸ್ಥೆಯಲ್ಲಿ ಮಾತೃಭಾಷೆಯ ಬೋಧನೆ – ಮಾಹಿತಿ ಕಾರ್ಯಾಗಾರ

Monday, June 4th, 2012

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲದಲ್ಲಿ ದಿನಾಂಕ ೦೨/೦೬/೨೦೧೨ ರಂದು ಶಿಕ್ಷಕರಿಗಾಗಿ ‘ಶೈಕ್ಷಣಿಕ ವ್ಯವಸ್ಥೆಯಲ್ಲಿ ಮಾತೃಭಾಷೆಯ ಬೋಧನೆ  ಮತ್ತು  ಕಲಿಕೆಯನ್ನು ಪರಿಣಾಮಕಾರಿಯಾಗಿ ಬೋಧನೆಯವ ಬಗ್ಗೆ ಶ್ರೀ ಕಜಂಪಾಡಿ ಸುಬ್ರಹ್ಮಣ್ಯ ಭಟ್ ರವರು ಶಿಕ್ಷಕರೊಂದಿಗೆ ಸಂವಾದ ನಡೆಸಿದರು.ಈ ಸಂದರ್ಭದಲ್ಲಿ ವಿವೇಕಾನಂದ ಶಿಶುಮಂದಿರದ ಸಂಚಾಲಕರಾದ ಶ್ರೀ ಶ್ಯಾಮ್ ಪ್ರಸಾದ್ ಶಾಸ್ತ್ರಿ ರವರು ಉಪಸ್ಥಿತರಿದ್ದರು.

Highslide for Wordpress Plugin