ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ -  ಎಸ್.ಜಿ.ಎಫ್.ಐ ಗೆ - ಆಯ್ಕೆ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ – ಎಸ್.ಜಿ.ಎಫ್.ಐ ಗೆ – ಆಯ್ಕೆ

Wednesday, November 19th, 2025

ದಿವ್ಯ                        ಸಿಂಚನ ಎಂ             ಜ್ಯೋತಿ                ದೀಕ್ಷಿತಾ                 ಸುಶ್ರಾವ್ಯ               ಚೈತನ್ಯ ವಿದ್ಯಾಭಾರತಿ ವತಿಯಿಂದ ಮಧ್ಯಪ್ರದೇಶದ ಭಾರತ್ ಭಾರತಿ ರೆಸಿಡೆನ್ಯಿಯಲ್ ಸ್ಕೂಲ್ ಬೇತೂಲ್‍ನಲ್ಲಿ ನಡೆದ 14ರ ವಯೋಮಾನದ ರಾಷ್ಟ್ರಮಟ್ಟದ […]

ಜಿಲ್ಲಾಮಟ್ಟದ ಕ್ರೀಡಾಕೂಟ – ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾಮಟ್ಟದ ಕ್ರೀಡಾಕೂಟ – ರಾಜ್ಯಮಟ್ಟಕ್ಕೆ ಆಯ್ಕೆ

Wednesday, November 19th, 2025

                 ಜಿ.ಎಂ.ಕೀರ್ತಿ            ರುತಿಕ್                  ಪ್ರತೀಕ್ಷ               ಗುಣಶ್ರೀ                  ತ್ರಿಷಾ                  ಸ್ವಾತಿ                ಪ್ರಗತಿ ಜಿಲ್ಲಾಡಳಿತ […]

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ – ರಾಷ್ಟ್ರಮಟ್ಟಕ್ಕೆ(ಎಸ್.ಜಿ.ಎಫ್.ಐ) ಆಯ್ಕೆ

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ – ರಾಷ್ಟ್ರಮಟ್ಟಕ್ಕೆ(ಎಸ್.ಜಿ.ಎಫ್.ಐ) ಆಯ್ಕೆ

Wednesday, November 19th, 2025

                 ಅಭಿಷೇಕ್                     ಚಿನ್ಮಯ್                                ರುತಿಕ್ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಅಂಬೇಡ್ಕರ್ ಕ್ರೀಡಾಂಗಣ ಬಸವೇಶ್ವರ ನಗರ ಬೆಂಗಳೂರು ಇಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದ ತಂಡದಲ್ಲಿ ರುತಿಕ್, ಅಭಿಷೇಕ್ ಹೊಸಮನಿ […]

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ – ರಾಷ್ಟ್ರಮಟ್ಟಕ್ಕೆ(ಎಸ್.ಜಿ.ಎಫ್.ಐ) ಆಯ್ಕೆ

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ – ರಾಷ್ಟ್ರಮಟ್ಟಕ್ಕೆ(ಎಸ್.ಜಿ.ಎಫ್.ಐ) ಆಯ್ಕೆ

Wednesday, November 19th, 2025

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಅಂಬೇಡ್ಕರ್ ಕ್ರೀಡಾಂಗಣ ಬಸವೇಶ್ವರ ನಗರ ಬೆಂಗಳೂರು ಇಲ್ಲಿ ನಡೆದ ರಾಜ್ಯಮಟ್ಟದ 14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದ ತಂಡದಲ್ಲಿದ್ದ  ಶಾಲೆಯ 8ನೇ ತರಗತಿ ವಿದ್ಯಾರ್ಥಿ ತರುಣ್ ಕೃಷ್ಣ ರಾಷ್ಟ್ರಮಟ್ಟದ(ಎಸ್.ಜಿ.ಎಫ್.ಐ) ಪಂದ್ಯಾಟಕ್ಕೆ ಆಯ್ಕೆಗೊಂಡಿದ್ದಾನೆ.

ಜಿ.ಎಂ.ಕೀರ್ತಿ ವೈಯಕ್ತಿಕ ಚಾಂಪಿಯನ್‍ನೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆ

ಜಿ.ಎಂ.ಕೀರ್ತಿ ವೈಯಕ್ತಿಕ ಚಾಂಪಿಯನ್‍ನೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆ

Monday, November 17th, 2025

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ ಇವರ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಜಿ.ಎಂ.ಕೀರ್ತಿ17ರ ವಯೋಮಾನದ ಬಾಲಕಿಯರ ಎತ್ತರ ಜಿಗಿತದಲ್ಲಿ 1.60 ಮೀಟರ್, ತ್ರಿವಿಧ ಜಿಗಿತದಲ್ಲಿ 11.34ಮೀ ಹಾಗೂ ಹರ್ಡಲ್ಸ್ ನಲ್ಲಿ 15.2 ಸೆಕೆಂಡಿನಲ್ಲಿ ಗುರಿತಲುಪಿ ಕೂಟದಲ್ಲಿ ವಿಶೇಷ ದಾಖಲೆ ಮಾಡಿ ವೈಯಕ್ತಿಕ […]

ಕೋಡ್ ಕ್ರಾಪ್ಟ್ ವಿಜ್ಞಾನ ಮೇಳ – ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಕೋಡ್ ಕ್ರಾಪ್ಟ್ ವಿಜ್ಞಾನ ಮೇಳ – ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Monday, November 17th, 2025

ಆಕಾಂಕ್ಷ ಚಾರಿಟೇಬಲ್ ವತಿಯಿಂದ ರಾಮಕೃಷ್ಣ ಪ್ರೌಢಶಾಲೆ, ಕೊಂಬೆಟ್ಟು ಇಲ್ಲಿ ನಡೆಸಲ್ಪಟ್ಟ ಕೋಡ್ ಕ್ರಾಪ್ಟ್ ವಿಜ್ಞಾನ ಮೇಳದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಾಥಮಿಕ ವಿಭಾಗದಲ್ಲಿ ಅಭಿನವ್-ಪ್ರಥಮ ಸ್ಥಾನ ಪಡೆದು 7000 ನಗದು ಬಹುಮಾನ ಪಡೆದಿರುತ್ತಾನೆ. ಪ್ರೌಢ ವಿಭಾಗದಲ್ಲಿ ವೈಭವ್ ಮತ್ತು ಯಶಸ್ ತೃತೀಯ ಸ್ಥಾನ ಪಡೆದು 3000 ನಗದು ಬಹುಮಾನ ಪಡೆದಿರುತ್ತಾನೆ. ಕೌಶಿಕ್ ಸಮಾಧಾನಕರ ಬಹುಮಾನದೊಂದಿಗೆ 1000 ನಗದು ಬಹುಮಾನ ಪಡೆದಿರುತ್ತಾನೆ. ಮತ್ತು ಈ ಮೂರು ವಿದ್ಯಾರ್ಥಿಗಳು ಮಂಗಳೂರಿನ ಕೋಡ್ ಕ್ರಾಪ್ಟ್ ಟೆಕ್ನಾಲಜಿ ಸಂಸ್ಥೆಗೆ ಭೇಟಿ […]

ಭವಿಷ್ಯದ ಕನಸಿಗೆ ಹಸಿರಿನ ಹೆಜ್ಜೆ – ಗಂಗಾಪೂಜೆ, ತೀರ್ಥಧಾರಾ ಕಾರ್ಯಕ್ರಮ

ಭವಿಷ್ಯದ ಕನಸಿಗೆ ಹಸಿರಿನ ಹೆಜ್ಜೆ – ಗಂಗಾಪೂಜೆ, ತೀರ್ಥಧಾರಾ ಕಾರ್ಯಕ್ರಮ

Thursday, November 13th, 2025

ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಮಾದರಿ ಯೋಜನೆ ಭವಿಷ್ಯದ ಕನಸಿಗೆ ಹಸಿರಿನ ಹೆಜ್ಜೆ – ಗಂಗಾಪೂಜೆ, ತೀರ್ಥಧಾರಾ ಕಾರ್ಯಕ್ರಮ                                                                                ನೀರಿಲ್ಲದೆ ಜೀವನವಿಲ್ಲ. ನೀರಿದ್ದರೆ ಭವಿಷ್ಯವೂ ಇರುತ್ತದೆ. ನೀರು ಮನುಷ್ಯರಿಗೆ ಮಾತ್ರವಲ್ಲದೆ ಇಡೀ ಪರಿಸರ ವ್ಯವಸ್ಥೆಗೆ ಮುಖ್ಯವಾಗಿದೆ. ಸಾಕಷ್ಟು ನೀರಿಲ್ಲದೆ, ಮಾನವರ ಹಾಗೂ ಪ್ರಾಣಿಗಳ ಅಸ್ತಿತ್ವವು ಅಸಾಧ್ಯವಾಗಿದೆ. ಜಲಸಂರಕ್ಷಣೆಯ ಮಹತ್ವ ಜೀವ ಉಳಿಸಲು, ಆರ್ಥಿಕತೆಯನ್ನ್ ಬಲಪಡಿಸಲು ಮತ್ತು ಪರಿಸರವನ್ನು […]

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆ–ಜಿಲ್ಲಾಮಟ್ಟಕ್ಕೆ ಆಯ್ಕೆ

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆ–ಜಿಲ್ಲಾಮಟ್ಟಕ್ಕೆ ಆಯ್ಕೆ

Wednesday, November 12th, 2025

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ಇವರು ನಡೆಸುವ ಜ್ಞಾನ ರಥ ಮತ್ತು ಜ್ಞಾನ ಪಥ ಪುಸ್ತಕಾಧಾರಿತ ತಾಲೂಕುಮಟ್ಟದ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗ- ಶ್ರೀಕೃಷ್ಣ – ಭಾಷಣ (ಪ್ರಥಮ), ಲಿಖಿತಾ-ಚಿತ್ರಕಲೆ (ದ್ವಿತೀಯ), ಗರಿಮಾ- ಶ್ಲೋಕ ಕಂಠಪಾಠ (ತೃತೀಯ) ಪ್ರೌಢವಿಭಾಗದಲ್ಲಿ ಅದ್ವಿತ್ ಜಿ – ಚಿತ್ರಕಲೆ (ದ್ವಿತೀಯ), ಶ್ರೀರಕ್ಷಾ – ಶ್ಲೋಕ ಕಂಠಪಾಠ (ತೃತೀಯ)

ಕನಸುಗಳು – 2025 - ಶಾಲೆಗೆ ಹಲವು ಪ್ರಶಸ್ತಿ

ಕನಸುಗಳು – 2025 – ಶಾಲೆಗೆ ಹಲವು ಪ್ರಶಸ್ತಿ

Monday, November 10th, 2025

ವಿವೇಕಾನಂದ ಪದವಿಪೂರ್ವ ಕಾಲೇಜುನಲ್ಲಿ ನಡೆದ ಕನಸುಗಳು – 2025 ಸ್ಪರ್ಧಾ ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿಜೇತರ ವಿವರ : ಯುವ ಪತ್ರಕರ್ತೆ – ಮೌಲ್ಯ ಜಿ (ಪ್ರಥಮ), ಮುಖವರ್ಣಿಕೆ -ಸಾಯೀಶ್ವರಿ ಮತ್ತು ದೀಕ್ಷಾ (ಪ್ರಥಮ), ಯುವ ವಾಣಿಜ್ಯೋಧ್ಯಮಿ – ಮಧುಶ್ರೀ ಮತ್ತು ತರುಣ್ ನಾಯ್ಕ (ಪ್ರಥಮ), ಜಾಹೀರಾತು – ದರ್ಶಿನಿ ಮತ್ತು ತಂಡ (ಪ್ರಥಮ), ಪ್ರಾಕೃತಿಕ ರಂಗೋಲಿ- ಶ್ರಾವ್ಯ ಮತ್ತು ಕೃತಿ (ಪ್ರಥಮ), ಕಲರವ ಸಾಂಸ್ಕೃತಿಕ ವೈವಿಧ್ಯ – […]

ಕನ್ನಡ ರಾಜ್ಯೋತ್ಸವ ಆಚರಣೆ

ಕನ್ನಡ ರಾಜ್ಯೋತ್ಸವ ಆಚರಣೆ

Thursday, November 6th, 2025

                                          ಶಾಲಾ ‘ಮಹತಿ’ ಕನ್ನಡ ಸಂಘದ ವತಿಯಿಂದ ನವೆಂಬರ್ 1ರಂದು ಕವಿ-ಕಾವ್ಯ-ಯಾನ ಎಂಬ ಶೀರ್ಷಿಕೆಯಡಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಾಲಾ ಮುಖ್ಯಗುರುಗಳು ಮತ್ತು ಶಿಕ್ಷಕ ವೃಂದದವರು ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲಾ ಮುಖ್ಯಗುರು ಶ್ರೀಮತಿ ಆಶಾ ಬೆಳ್ಳಾರೆ ಮಾತಾನಾಡಿ ‘ಜೀವನದಲ್ಲಿ […]

ವಿದಿಶಾ – 2025 ಸ್ಪರ್ಧಾ ಕಾರ್ಯಕ್ರಮ - ಶಾಲಾ ತಂಡಕ್ಕೆ ಪ್ರಥಮ ಸಮಗ್ರ ಪ್ರಶಸ್ತಿ

ವಿದಿಶಾ – 2025 ಸ್ಪರ್ಧಾ ಕಾರ್ಯಕ್ರಮ – ಶಾಲಾ ತಂಡಕ್ಕೆ ಪ್ರಥಮ ಸಮಗ್ರ ಪ್ರಶಸ್ತಿ

Monday, November 3rd, 2025

ಅಕ್ಷಯ ಪದವಿಪೂರ್ವ ಕಾಲೇಜು, ಸಂಪ್ಯ ಇಲ್ಲಿ ನಡೆದ ‘ವಿದಿಶಾ- 2025’ರ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಶಾಲಾ ತಂಡ ಪ್ರಥಮ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ವಿಜೇತರಾದ ವಿದ್ಯಾರ್ಥಿಗಳ ವಿವರ :ಜನಪದ ನೃತ್ಯ – ವೈಷ್ಣವಿ ಮತ್ತು ತಂಡ (ಪ್ರಥಮ), ಕ್ಲೇ ಮಾಡೆಲಿಂಗ್ – ಯಶ್ವಿತ್ ಮತ್ತು ವಿಘ್ನೇಶ್ (ಪ್ರಥಮ), ಲೋಗೋ ರಂಗೋಲಿ – ಶ್ರಾವ್ಯ ಮತ್ತು ಕೃತಿ (ಪ್ರಥಮ), ರಸಪ್ರಶ್ನೆ – ಧನುಷ್ ಡಿ.ಜಿ, ಚರಿತ್ ಮತ್ತು ಶ್ರೀನಂದನ (ಪ್ರಥಮ), ವಿಡಿಯೋ ಎಡಿಟಿಂಗ್ – […]

ಅರೇಮ್ಯ – 2025 ಸ್ಪರ್ಧಾ ಕಾರ್ಯಕ್ರಮ -ಪ್ರಶಸ್ತಿ

ಅರೇಮ್ಯ – 2025 ಸ್ಪರ್ಧಾ ಕಾರ್ಯಕ್ರಮ -ಪ್ರಶಸ್ತಿ

Monday, November 3rd, 2025

ಅಂಬಿಕಾ ಶಿಕ್ಷಣ ಸಂಸ್ಥೆಯ ರಜತ ವರ್ಷಾಚರಣೆ ಪ್ರಯುಕ್ತ ಬಪ್ಪಳಿಗೆ ಅಂಬಿಕಾ ಕಾಲೇಜಿನ ಶ್ರೀ ಶಂಕರ ಸಭಾಭವನದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಅರೇಮ್ಯ- 2025 ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದಿರುತ್ತಾರೆ. ಭಗವದ್ಗೀತಾ ಪಠಣ –ಮುಕುಂದ (ಪ್ರಥಮ), ಜನಪದ ನೃತ್ಯ- ವೈಷ್ಣವಿ ಮತ್ತು ತಂಡ (ಪ್ರಥಮ), ಪೊಸ್ಟರ್ ಮೇಕಿಂಗ್ – ಅದ್ವಿತ್ ಜಿ ಮತ್ತು ದ್ವಿಜನ್ (ಪ್ರಥಮ), ಭರತನಾಟ್ಯ- ಲಾಸ್ಯ ಎನ್ ವಿ(ದ್ವಿತೀಯ), ವಿಡಿಯೋ ಎಡಿಟಿಂಗ್- ವಿನಿಲ್ ವಿಶ್ವಕರ್ಮ ಮತ್ತು ಮನೀಷ್ (ದ್ವಿತೀಯ) ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಗ್ರಾಮೀಣ ಐ.ಟಿ ಕ್ವಿಜ್ –2025-ಧನುಷ್.ಡಿ.ಜಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಗ್ರಾಮೀಣ ಐ.ಟಿ ಕ್ವಿಜ್ –2025-ಧನುಷ್.ಡಿ.ಜಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Monday, November 3rd, 2025

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಇವರ ವತಿಯಿಂದ ಕಪಿತಾನಿಯೋ ಪ್ರೌಢಶಾಲೆ, ಕಂಕನಾಡಿ, ಮಂಗಳೂರು ಇಲ್ಲಿ ನಡೆದ ಜಿಲ್ಲಾಮಟ್ಟದ ಐ.ಟಿ ಕ್ವಿಜ್ ನಲ್ಲಿ ಶಾಲೆಯ ಧನುಷ್.ಡಿ.ಜಿ(ಗಣೇಶ್ ಡಿ.ಎಸ್ ಮತ್ತು ಉಷಾ ಎಸ್.ಟಿ ದಂಪತಿಗಳ ಪುತ್ರ) ಮೈಸೂರಿನಲ್ಲಿ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.

ಅಗ್ನಿ ಸುರಕ್ಷತೆ ಕುರಿತು ಪ್ರಾತ್ಯಕ್ಷಿಕೆ, ಜಾಗೃತಿ ಕಾರ್ಯಕ್ರಮ

ಅಗ್ನಿ ಸುರಕ್ಷತೆ ಕುರಿತು ಪ್ರಾತ್ಯಕ್ಷಿಕೆ, ಜಾಗೃತಿ ಕಾರ್ಯಕ್ರಮ

Tuesday, October 14th, 2025

ಇನ್ನರ್ ವಿಲ್ ಕ್ಲಬ್ ಪುತ್ತೂರು ಇವರ ನೇತೃತ್ವದಲ್ಲಿ ‘ಅಗ್ನಿ ಸುರಕ್ಷತೆ ಕುರಿತು ಪ್ರಾತ್ಯಕ್ಷಿಕೆ ಮತ್ತು ಜಾಗೃತಿ ಕಾರ್ಯಕ್ರಮ’ ವಿವೇಕಾನಂದ ವಿದ್ಯಾಸಂಸ್ಥೆಗಳ ತೆಂಕಿಲ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಗ್ನಿಶಾಮಕ ಠಾಣಾಧಿಕಾರಿ ಶಂಕರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಇನ್ನರ್ ವೀಲ್ ಅಧ್ಯಕ್ಷೆ ರೂಪಲೇಖ ದೀಪ ಬೆಳಗಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಾವ ರೀತಿ ಅಗ್ನಿ ಅವಘಡ ಸಂಭವಿಸಿದಾಗ ಜಾಗರೂಕರಾಗಬೇಕು. ಯಾವ ರೀತಿ ಪ್ರಾಣ ರಕ್ಷಣೆ ಮಾಡಿಕೊಳ್ಳಬೇಕು.                         ಬೆಂಕಿ ನಂದಿಸುವ ವಿವಿಧ ವಿಧಾನಗಳ ಕುರಿತು ಪುತ್ತೂರು ಅಗ್ನಿ ಶಾಮಕ ಠಾಣೆಯ […]

ಮಾಹಿತಿ ಕಾರ್ಯಾಗಾರ

ಮಾಹಿತಿ ಕಾರ್ಯಾಗಾರ

Friday, October 10th, 2025

ಇನ್ನರ್ ವೀಲ್ ಕ್ಲಬ್ ಪುತ್ತೂರು ಇದರ ವತಿಯಿಂದ ಹೆಣ್ಣು ಮಕ್ಕಳಿಗೆ ‘ದೇಹದ ಸುರಕ್ಷತೆ, ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶ’ ಎಂಬ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿವೇಕಾನಂದ ಕಾಲೇಜ್ ಆಫ್ ಆಟ್ರ್ಸ್, ಸೈನ್ಸ್, ಕಾಮರ್ಸ್ ಇದರ ಪಿ.ಜಿ  ಪ್ರೊಗ್ರಾಮ್ ಡೀನ್ ಡಾ. ವಿಜಯ ಸರಸ್ವತಿ ಮಾತಾನಾಡಿ ‘ಹೆಣ್ಣು ಮಕ್ಕಳು ತಾವು ಪರಿಚಯವಿಲ್ಲದ ವ್ಯಕ್ತಿಯಲ್ಲಿ ಯಾವ ರೀತಿಯಲ್ಲಿ ಮಾತನಾಡಬೇಕು ಮತ್ತು ಪರಿಚಯವಿದ್ದರೂ ಕೂಡ ಮಾತನಾಡುವಾಗ ನಮ್ಮ ವರ್ತನೆ ,ದೇಹ, ನಡವಳಿಕೆ ಯಾವ ರೀತಿ ಇರಬೇಕು […]

ವಿಭಾಗ ಮಟ್ಟದ ಕಬಡ್ಡಿ  - ರಾಜ್ಯಮಟ್ಟಕ್ಕೆ ಆಯ್ಕೆ

ವಿಭಾಗ ಮಟ್ಟದ ಕಬಡ್ಡಿ  – ರಾಜ್ಯಮಟ್ಟಕ್ಕೆ ಆಯ್ಕೆ

Tuesday, October 7th, 2025

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದ 14ರ ವಯೋಮಾನದ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ತರುಣ್ ಕೃಷ್ಣ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ.

ಖೋ-ಖೋ ಪಂದ್ಯಾಟ –  ಜಿಲ್ಲಾಮಟ್ಟಕ್ಕೆ ಆಯ್ಕೆ

ಖೋ-ಖೋ ಪಂದ್ಯಾಟ – ಜಿಲ್ಲಾಮಟ್ಟಕ್ಕೆ ಆಯ್ಕೆ

Tuesday, October 7th, 2025

                                ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕೊಣಾಲು ಇವರ ಸಹಯೋಗದಲ್ಲಿ ನಡೆದ 17ರ ವಯೋಮಾನದ ಖೋ-ಖ್_ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ವಿದ್ಯಾಭಾರತಿ ಕಬಡ್ಡಿ -ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕಬಡ್ಡಿ -ರಾಷ್ಟ್ರಮಟ್ಟಕ್ಕೆ ಆಯ್ಕೆ

Tuesday, October 7th, 2025

                                                  ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರ (ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ) ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ, ಶ್ರೀರಾಮ ಪದವಿಪೂರ್ವ ಕಾಲೇಜು ಕಲ್ಲಡ್ಕ ಆಯೋಜನೆಯಲ್ಲಿ ನಡೆದ ಕ್ಷೇತ್ರಿಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 17ರ ವಯೋಮಾನದ ಬಾಲಕರ ತಂಡ ಹಾಗೂ 14ರ ವಯೋಮಾನದ […]

ಚಿತ್ರಕಲಾ ಸ್ಪರ್ಧೆ – ಜಿಲ್ಲಾಮಟ್ಟಕ್ಕೆ ಆಯ್ಕೆ

ಚಿತ್ರಕಲಾ ಸ್ಪರ್ಧೆ – ಜಿಲ್ಲಾಮಟ್ಟಕ್ಕೆ ಆಯ್ಕೆ

Friday, September 19th, 2025

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪುತ್ತೂರು ಪುರಸಭೆಯಲ್ಲಿ 6ರಿಂದ 8ನೇ ತರಗತಿಯ ಮಕ್ಕಳಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ‘ನನ್ನ ಮತ ನನ್ನ ಹಕ್ಕು’ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಶಾಲೆಯ ಲಿಖಿತಾ ಕೆ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅದ್ವಿತ್ ಜಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾನೆ.  

ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ - ಶಾಲಾ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ – ಶಾಲಾ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Friday, September 19th, 2025

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ (ಆಡಳಿತ ) ಮಂಗಳೂರು ಪಿ.ಎಂ. ಶ್ರೀ ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ವಿ) ವಿಟ್ಲ ಹಾಗೂ ಕ್ರೀಡಾಭಾರತಿ ಮಂಗಳೂರು ಇವರ ಸಹಯೋಗದಲ್ಲಿ ಮಂಗಳೂರಿನ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇವರಿಗೆ ತರಬೇತುದಾರರಾಗಿ ಶ್ರೀ ಮನೋಹರ್ ಮತ್ತು ಶಾಲಾ ದೈಹಿಕ […]

ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ –  ದ್ವಿತೀಯ 4 ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ – ದ್ವಿತೀಯ 4 ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Wednesday, September 17th, 2025

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್) ವಿಟ್ಲ ಇದರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ  ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಪಡೆದುಕೊಂಡಿದೆ. ತಂಡದಲ್ಲಿದ್ದ ತರುಣ್ ಕೃಷ್ಣ, ಸುಭಾಷ್, ಕುಶನ್, ಲತೇಶ್ ಇವರು ಮೈಸೂರು ವಿಭಾಗ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲು ಅರ್ಹತೆ ಗಳಿಸಿದ್ದಾರೆ. ಇವರಿಗೆ ತರಬೇತುದಾರರಾಗಿ ಶ್ರೀ ಮನೋಹರ್ ಮತ್ತು […]

ಜಿಲ್ಲಾಮಟ್ಟದ ಈಜು ಸ್ಪರ್ಧೆ - ಲಿಖಿತ್ ಎಸ್ ಗೌಡ ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾಮಟ್ಟದ ಈಜು ಸ್ಪರ್ಧೆ – ಲಿಖಿತ್ ಎಸ್ ಗೌಡ ರಾಜ್ಯಮಟ್ಟಕ್ಕೆ ಆಯ್ಕೆ

Wednesday, September 17th, 2025

ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ದ.ಕ. ಜಿಲ್ಲೆ, ಮಂಗಳೂರು, ಮತ್ತು ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆ ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಈಜು ಸ್ಪರ್ಧೆಯ 14ರ ವಯೋಮಾನದ ಬಾಲಕರ ವಿಭಾಗದಲ್ಲಿ  ಶಾಲೆಯ ಲಿಖಿತ್ ಎಸ್ ಗೌಡ 100ಮೀ ಬ್ರೆಸ್ಟ್ ಸ್ಟ್ರೋಕ್ ಮತ್ತು 50ಮೀ ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಪುತ್ತೂರಿನ ಬಾಲವನ ಈಜುಕೊಳದ ತರಬೇತುದಾರರಾದ ಶ್ರೀ ಸೀತಾರಾಮ ಗೌಡ ಮತ್ತು ನಳಿನಿ ಕೆ ದಂಪತಿಗಳ […]

ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ-ಜಿ.ಎಂ.ಕೀರ್ತಿ - ಪ್ರಥಮ

ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ-ಜಿ.ಎಂ.ಕೀರ್ತಿ – ಪ್ರಥಮ

Monday, September 15th, 2025

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ  ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಜಿ.ಎಂ ಕೀರ್ತಿ ತ್ರಿವಿಧ ಜಿಗಿತದಲ್ಲಿ – ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಉಳಿದಂತೆ ಈಕೆ ಎತ್ತರ ಜಿಗಿತದಲ್ಲಿ – ತೃತೀಯ, 100ಮೀ ಹರ್ಡಲ್ಸ್ – ತೃತೀಯ ಸ್ಥಾನ […]

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ –ಜಿಲ್ಲಾಮಟ್ಟಕ್ಕೆ ಆಯ್ಕೆ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ –ಜಿಲ್ಲಾಮಟ್ಟಕ್ಕೆ ಆಯ್ಕೆ

Saturday, September 13th, 2025

ಕರ್ನಾಟಕ ಸರಕಾರ, ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹಯೋಗದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ  ಶಾಲೆಯ 17ರ ವಯೋಮಾನದ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ರಾಜ್ಯಮಟ್ಟದ ಜ್ಞಾನ – ವಿಜ್ಞಾನ ಮೇಳ - ದ್ವಿತೀಯ

ರಾಜ್ಯಮಟ್ಟದ ಜ್ಞಾನ – ವಿಜ್ಞಾನ ಮೇಳ – ದ್ವಿತೀಯ

Saturday, September 13th, 2025

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ, ಪ್ರಾಂತೀಯ ಜ್ಞಾನ – ವಿಜ್ಞಾನ ಮೇಳ – 2025,ಇದರ ವತಿಯಿಂದ ಗೋಪಾಲಸ್ವಾಮಿ ಶಿಶುವಿಹಾರ ಸಂಸ್ಥೆಗಳು ಮೈಸೂರು ಇಲ್ಲಿ ನಡೆದ ಪ್ರಾಂತ ಮಟ್ಟದ ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವದಲ್ಲಿ ಶಾಲಾ ವಿದ್ಯಾರ್ಥಿ ದ್ವಿಜನ್- ಬಾಲವರ್ಗದ ಕ್ಲೇ ಮಾಡೆಲಿಂಗ್ ನಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾನೆ.

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ - ಜಿ.ಎಂ.ಕೀರ್ತಿ - ಪ್ರಥಮ

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ – ಜಿ.ಎಂ.ಕೀರ್ತಿ – ಪ್ರಥಮ

Monday, September 8th, 2025

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, ಒಥಿ ಃhಚಿಡಿಚಿಣh ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ (ರಿ) ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳಾ ಕ್ರೀಡಾಂಗಣ, ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಜಿ.ಎಂ ಕೀರ್ತಿ ತ್ರಿವಿಧ ಜಿಗಿತದಲ್ಲಿ – ಪ್ರಥಮ, ಎತ್ತರ ಜಿಗಿತದಲ್ಲಿ – […]

ವಿದ್ಯಾಭಾರತಿ ಕಬಡ್ಡಿ –ಶಾಲಾ ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕಬಡ್ಡಿ –ಶಾಲಾ ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆ

Saturday, September 6th, 2025

ವಿದ್ಯಾಭಾರತಿ ಕರ್ನಾಟಕ ಇದರ ಆಶ್ರಯದಲ್ಲಿ ಶ್ರೀರಾಮ ಪ್ರೌಢ ಶಾಲೆ ಹನುಮಾನ್ ನಗರ, ಕಲ್ಲಡ್ಕ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ  ಶಾಲೆಯ 17ರ ವಯೋಮಾನದ ಬಾಲಕರ ಮತ್ತು 14ರ ವಯೋಮಾನದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ

ವಲಯಮಟ್ಟದ ಕಬಡ್ಡಿ ಪಂದ್ಯಾಟ - ತಾಲೂಕು ಮಟ್ಟಕ್ಕೆ ಆಯ್ಕೆ

ವಲಯಮಟ್ಟದ ಕಬಡ್ಡಿ ಪಂದ್ಯಾಟ – ತಾಲೂಕು ಮಟ್ಟಕ್ಕೆ ಆಯ್ಕೆ

Saturday, September 6th, 2025

                ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಮೊರಾಜಿ ದೇಸಾಯಿ ವಸತಿ ಶಾಲೆ ಬಲ್ನಾಡು ಮತ್ತು ಅಂಬೇಡ್ಕರ್ ವಸತಿ ಶಾಲೆ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ನಡೆದ 14ರ ವಯೋಮಾನದ ಬಾಲಕ-ಬಾಲಕಿಯರ ವಲಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ತರಬೇತಿ ನೀಡಿದ್ದರು

ವಲಯಮಟ್ಟದ ಖೋ- ಖೋ ಪಂದ್ಯಾಟ ಶಾಲಾ ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

ವಲಯಮಟ್ಟದ ಖೋ- ಖೋ ಪಂದ್ಯಾಟ ಶಾಲಾ ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Thursday, September 4th, 2025

   ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಹಾರಾಡಿ ಪುತ್ತೂರು ಇಲ್ಲಿ ನಡೆದ 14ರ ವಯೋಮಾನದ ಬಾಲಕ-ಬಾಲಕಿಯರ ವಲಯಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕ ಮತ್ತು ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ತರಬೇತಿ ನೀಡಿದ್ದರು.

ವಲಯಮಟ್ಟದ ಕಬಡ್ಡಿ ಪಂದ್ಯಾಟ -ಶಾಲಾ ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

ವಲಯಮಟ್ಟದ ಕಬಡ್ಡಿ ಪಂದ್ಯಾಟ -ಶಾಲಾ ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Wednesday, September 3rd, 2025

                          ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆ ಪುತ್ತೂರು ಇಲ್ಲಿ ನಡೆದ 17ರ ವಯೋಮಾನದ ಬಾಲಕ-ಬಾಲಕಿಯರ ವಲಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ  ಶಾಲೆಯ ಬಾಲಕ ಮತ್ತು ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶ್ರೀ ಮನೋಹರ್ ಮತ್ತು ಶಾಲಾ […]

ಜಿಲ್ಲಾಮಟ್ಟದ ಜ್ಞಾನ – ವಿಜ್ಞಾನ ಮೇಳ ಪ್ರಶಸ್ತಿ

ಜಿಲ್ಲಾಮಟ್ಟದ ಜ್ಞಾನ – ವಿಜ್ಞಾನ ಮೇಳ ಪ್ರಶಸ್ತಿ

Tuesday, September 2nd, 2025

ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ,ಇದರ ವತಿಯಿಂದ ಶ್ರೀರಾಮ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕಲ್ಲಡ್ಕ ಇಲ್ಲಿ ನಡೆದ ಜಿಲ್ಲಾಮಟ್ಟದ ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವದಲ್ಲಿ  ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ. ಬಾಲವರ್ಗದ ಕ್ಲೇ ಮಾಡೆಲಿಂಗ್ ದ್ವಿಜನ್- ಪ್ರಥಮ, ಕಿಶೋರ ವರ್ಗದ ಕ್ಲೇ ಮಾಡೆಲಿಂಗ್- ಯಶ್ವಿತ್ ಸಾಲ್ಯಾನ್ – ದ್ವಿತೀಯ, ಆಶು ಭಾಷಣ – ಮೌಲ್ಯ – ದ್ವಿತೀಯ, ಗಣಿತ ಮಾದರಿ – ಅನುಷಾ – ದ್ವಿತೀಯ, ವಿಜ್ಞಾನ ಮಾದರಿ – ಅಭಿನವ್ […]

ಬಿಝ್ ಬ್ಲೂಮ್ ಫೆಸ್ಟ್ – ದ್ವಿತೀಯ ಸಮಗ್ರ ಪ್ರಶಸ್ತಿ

ಬಿಝ್ ಬ್ಲೂಮ್ ಫೆಸ್ಟ್ – ದ್ವಿತೀಯ ಸಮಗ್ರ ಪ್ರಶಸ್ತಿ

Tuesday, September 2nd, 2025

ನರೇಂದ್ರ ಪದವಿ ಪೂರ್ವ ಕಾಲೇಜು, ತೆಂಕಿಲ ಇಲ್ಲಿ ನಡೆದ ಅಂತರ್ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉತ್ಸವ ಬಿಝ್‍ಬ್ಲೂಮ್ ಫೆಸ್ಟ್ 2025ರಲ್ಲಿ  ಶಾಲೆಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಪೊಸ್ಟರ್ ಮೇಕಿಂಗ್- ವಿಘ್ನೇಶ್ ವಿಶ್ವಕರ್ಮ ಮತ್ತು ಬಿ.ವಿ ತೇಜಸ್ (ಪ್ರಥಮ), ಪ್ರೊಡಕ್ಟ್ ಲಾಂಚ್ – ಸಾಯೀಶ್ವರಿ (ಪ್ರಥಮ), ಥೀಮ್ ಬೇಸ್ ಡ್ಯಾನ್ಸ್ – ಲಾಸ್ಯ ಮತ್ತು ತಂಡ (ಪ್ರಥಮ), ಪೇಪರ್ ಪೈಂಟಿಂಗ್ – ಕುಶಿತಾ ಮತ್ತು ಶ್ರೇಯಾ (ದ್ವಿತೀಯ), ಮಾರ್ಕೆಟಿಂಗ್ – ದರ್ಶಿನಿ ಮತ್ತು ತನಿಷಾ […]

ವಿದ್ಯಾಭಾರತಿ ಈಜು ಸ್ಪರ್ಧೆ –  ಪ್ರಶಸ್ತಿ

ವಿದ್ಯಾಭಾರತಿ ಈಜು ಸ್ಪರ್ಧೆ – ಪ್ರಶಸ್ತಿ

Tuesday, August 26th, 2025

ಶಕ್ತಿ ವಿದ್ಯಾಸಂಸ್ಥೆ, ಕೈರಂಗಳ ಮಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಈಜುಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಲಿಖಿತ್ ಎಸ್ ಗೌಡ 14ರ ವಯೋಮಾನದ ಬಾಲಕರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕು. ಅನನ್ಯ ಎ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ

ಖೋ-ಖೋ ರಾಷ್ಟ್ರಮಟ್ಟಕ್ಕೆ ಆಯ್ಕೆ

ಖೋ-ಖೋ ರಾಷ್ಟ್ರಮಟ್ಟಕ್ಕೆ ಆಯ್ಕೆ

Tuesday, August 26th, 2025

ಮಂಗಳೂರು ಪಬ್ಲಿಕ್ ಸ್ಕೂಲ್ ಹಾಸನ ಇಲ್ಲಿ ನಡೆದ ವಿದ್ಯಾಭಾರತಿ ಪ್ರಾಂತಮಟ್ಟ ಮತ್ತು ಕ್ಷೇತ್ರಮಟ್ಟ್ದ 17ರ ವಯೋಮಾನದ ಬಾಲಕರು ಮತ್ತು ಬಾಲಕಿಯರ ಎರಡೂ ವಿಭಾಗಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ಪಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ತರಬೇತಿ ನೀಡಿರುತ್ತಾರೆ.

ವಾಲಿಬಾಲ್ – ತಾಲೂಕು ಮಟ್ಟಕ್ಕೆ ಆಯ್ಕೆ

ವಾಲಿಬಾಲ್ – ತಾಲೂಕು ಮಟ್ಟಕ್ಕೆ ಆಯ್ಕೆ

Tuesday, August 26th, 2025

ಪುತ್ತೂರು ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 17ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕರ ವಾಲಿಬಾಲ್ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಗೊಂಡಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ ಮತ್ತು ಕು. ಅಶ್ವಿತಾ ತರಬೇತಿ ನೀಡಿರುತ್ತಾರೆ.

ಅಥ್ಲೆಟಿಕ್ಸ್ – ರಾಜ್ಯಮಟ್ಟದಲ್ಲಿ ಬೆಳ್ಳಿಪದಕ

ಅಥ್ಲೆಟಿಕ್ಸ್ – ರಾಜ್ಯಮಟ್ಟದಲ್ಲಿ ಬೆಳ್ಳಿಪದಕ

Tuesday, August 26th, 2025

  ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆದ 16ರ ವಯೋಮಾನದ ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕು. ಜಿ.ಎಂ ಕೀರ್ತಿ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಮತ್ತು 80ಮೀ ಹರ್ಡಲ್ಸ್ ನಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಇವರಿಗೆ ತರಬೇತುದಾರರಾಗಿ ಶ್ರೀ ಬಾಲಚಂದ್ರ ಬಾರೆತ್ತಿಕುಮೇರ್ ಮತ್ತು ಶಾಲಾ ದೈಹಿಕ ಶಿಕ್ಷಕರಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ಇವರು ತರಬೇತಿ ನೀಡಿರುತ್ತಾರೆ.

ವಿವಿಧ ಸಮಿತಿಯ ಪದಾಧಿಕಾರಿಗಳ ಆಯ್ಕೆ

ವಿವಿಧ ಸಮಿತಿಯ ಪದಾಧಿಕಾರಿಗಳ ಆಯ್ಕೆ

Monday, August 25th, 2025

                             ವಿಘ್ನೇಶ್ ವಿಶ್ವಕರ್ಮ                  ಹೇಮಾವತಿ                  ಶ್ರೀದೇವಿ ಕೆ.ಎನ್                  ಪವಿತ್ರಾ ಕೆ                    ಶ್ಯಾಮಲ ನಾಯಕ್ ಮುರಳೀಧರ ಎನ್ 2025-26ನೇ […]

ವಿದ್ಯಾಭಾರತಿ ಖೋ –ಖೋ -ರಾಜ್ಯಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಖೋ –ಖೋ -ರಾಜ್ಯಮಟ್ಟಕ್ಕೆ ಆಯ್ಕೆ

Friday, August 22nd, 2025

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚದ ಆಯೋಜನೆಯಲ್ಲಿ ನಡೆದ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಶಾಲೆಯ ಪ್ರೌಢ ವಿಭಾಗದ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಪ್ರಶಸ್ತಿಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಪ್ರಾರ್ಥಮಿಕ ವಿಭಾಗದ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಶೈಕ್ಷಣಿಕ ಪರಿವೀಕ್ಷಣಾ ತಂಡದ ಭೇಟಿ

ಶೈಕ್ಷಣಿಕ ಪರಿವೀಕ್ಷಣಾ ತಂಡದ ಭೇಟಿ

Monday, August 11th, 2025

ಪುತ್ತೂರಿನ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ವಿಶಿಷ್ಟ ಯೋಜನೆಗಳೊಂದಿಗೆ ರಾಜ್ಯದಲ್ಲೇ ಮನೆಮಾತಾಗಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಛಾಯೆಯಲ್ಲಿ ಬೆಳೆಯುತ್ತಿರುವ 80 ವಿದ್ಯಾಸಂಸ್ಥೆಗಳ ಶೈಕ್ಷಣಿಕ ಗುಣಮಟ್ಟವನ್ನು ಉನ್ನತೀಕರಿಸುವ ದಿಶೆಯಿಂದ ಆರಂಭವಾದ ಸಂಘದ ಶೈಕ್ಷಣಿಕ ಪರಿವೀಕ್ಷಣಾ ಘಟಕವು 2025-26ನೇ ಸಾಲಿನಲ್ಲಿ ವಿವೇಕಾನಂದ ಕನ್ನಡ ಶಾಲೆಗೆ ಭೇಟಿ ನೀಡಿತು. ತಂಡದಲ್ಲಿ ನಿವೃತ್ತ ಮುಖ್ಯಗುರುಗಳಾದ ಸುಬ್ರಹ್ಮಣ್ಯ ಭಟ್ , ಶ್ರೀನಿವಾಸ್, ಜಯರಾಮ ಶೆಟ್ಟಿ, ಜಯಶ್ರೀ, ವಿದ್ಯಾರತ್ನ ಹಾಗೂ ಪರಿವೀಕ್ಷಣಾ ಘಟಕ ಸಂಯೋಜಕರಾದ ರಘುರಾಜ ಉಬರಡ್ಕ ಉಪಸ್ಥಿತರಿದ್ದರು.             […]

ಶಿಶುಮಂದಿರದ ಪೋಷಕರ ಸಭೆ

ಶಿಶುಮಂದಿರದ ಪೋಷಕರ ಸಭೆ

Tuesday, July 8th, 2025

ಶಾಲಾ ಶಿಶುಮಂದಿರದ ಪೋಷಕರಿಗೆ ನಡೆದ ಸಭೆಯಲ್ಲಿ ಮಕ್ಕಳ ಚಟುವಟಿಕಾತ್ಮಕ ಕಲಿಕೆಯ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಪೋಷಕರಿಗೆ ಕಊಶಲ ವಿಕಾಸದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಯಿತು. ಮಕ್ಕಳ ಪೋಷಕರು ಅಭಿನಯ ಗೀತೆ ಹೆಳುತ್ತಾ ನೃತ್ಯದಲ್ಲಿ ಪಾಲ್ಗೊಂಡರು. ಅಮ್ಮನ ಕಥೆಗೆ ಕಿವಿಯಾದ ಪುಟಾಣಿಗಳ ಅನುಭವ ಜನ್ಯ ಕಲಿಕೆಗೆ ತೆರೆದುಕೊಳ್ಳಬೇಕಾದ ಅವಶ್ಯಕತೆಗಳನ್ನು ತಿಳಿಸಿದ ಮುಖ್ಯಗುರುಗಳಾದ ಆಶಾ ಬೆಳ್ಳಾರೆಯವರು ಮಕ್ಕಳು ಕಣ್ಣಿನಿಂದ ಕೇಳುತ್ತಾರೆ ಅವರ ಬೌದ್ಧಿಕ, ಮಾನಸಿಕ ಶಾರೀರಿಕ ಕ್ಷಮತೆಯು ಕಲಿಕೆಯನ್ನು ಗಟ್ಟಿಗೊಳಿಸುತ್ತದೆ ಎಂದರು.                                                    […]

‘ಸಾನಿಧ್ಯ’ ವಿಭಾಗಶಃ - ಪೋಷಕರ ಸಭೆ

‘ಸಾನಿಧ್ಯ’ ವಿಭಾಗಶಃ – ಪೋಷಕರ ಸಭೆ

Tuesday, July 8th, 2025

ವಿದ್ಯಾರ್ಥಿಗಳಿಗೆ ವಿಚಾರಗಳನ್ನು ಕೊಡಬೆಡಿ, ವಿಚಾರ ಮಾಡುವುದನ್ನು ಕಲಿಸಬೇಕಿದೆ. ವಿದ್ಯಾರ್ಥಿಯ ವಿವೇಕವನ್ನು ಜಾಗೃತಗೊಳಿಸಿ ಸ್ವತಂತ್ರವಾಗಿಸಬೇಕಾಗಿದೆ. ಈ ಪ್ರಕ್ರಿಯೆಯಲ್ಲಿ ಶಿಕ್ಷಕರಷ್ಟೇ ಪಾತ್ರ ಪೋಷಕರದ್ದಾಗಿದೆ ಎಂದು ಶಾಲಾ ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆ ಪೋಷಕರ ಸಭೆಯ ಸಂವಾದವನ್ನುದ್ದೇಶಿಸಿ ಮಾತನಾಡಿದರು. 2025-26ನೇ ಶೈಕ್ಷಣಿಕ ಸಾಲಿನ ಪ್ರಾರಂಭದ ವಿಭಾಗಶಃ ಪೋಷಕರ ಸಭೆಯಲ್ಲಿ ವಾರ್ಷಿಕ ಯೋಜನೆಗಳನ್ನು ತಿಳಿಸುತ್ತಾ, ಶಾಲೆ- ಮನೆಯ ನಡುವಿನ ಸಹಸಂಬಂಧದ ಮಹತ್ವವು ಮಗುವಿನ ಪರಿಣಾಮಕಾರಿ ಕಲಿಕೆಗೆ ಅತೀ ಅಗತ್ಯ ಎಂದು ತಿಳಿಸಲಾಯಿತು.                 […]

2025-26ನೇ ಶೈಕ್ಷಣಿಕ ವರ್ಷದ ಶಾಲಾ ಚುನಾವಣೆ

2025-26ನೇ ಶೈಕ್ಷಣಿಕ ವರ್ಷದ ಶಾಲಾ ಚುನಾವಣೆ

Tuesday, June 17th, 2025

                                                ಕಿಶನ್ ಬಂಗೇರ              ಜಿ.ಎಂ. ಕೀರ್ತಿ                   ಜಾನ್ವಿ                  ಸೃಜನ್ ಕುಮಾರ್ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ […]

ಸಾಧನಾಭಿವಂದನಾ

ಸಾಧನಾಭಿವಂದನಾ

Tuesday, June 10th, 2025

  2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಕನ್ನಡ ಮಾಧ್ಯಮದಲ್ಲಿ ರಾಜ್ಯದಲ್ಲಿ 3ನೇ ಸ್ಥಾನ ಪಡೆಯುದರೊಂದಿಗೆ ಗುಣಾತ್ಮಕ ಫಲಿತಾಂಶ ತಂದುಕೊಟ್ಟ ಹತ್ತನೇ ತರಗತಿ ಮಕ್ಕಳಿಗೆ ‘ಸಾಧನಾಭಿವಂದನಾ’ ಸಂಭ್ರಮ ನಡೆಯಿತು. ಸಭಾಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ವೆಂಕಟರಮಣ ರಾವ್ ಅವರು ‘ಕನ್ನಡ ಭಾಷೆ ನಮ್ಮ ಹೃದಯದ ಭಾಷೆ, ಭಾವನೆಗಳ ವ್ಯಕ್ತೀಕರಣದ ಭಾಷೆ ಖಂಡಿತವಾಗಿಯೂ ಕನ್ನಡ ಮಾಧ್ಯಮದಲ್ಲಿ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟಗಳಲ್ಲಿ ಶಾಲಾ ಕೀರ್ತಿಯನ್ನು ಬೆಳಗಿ ಇದೀಗ ಉತ್ತಮ ಫಲಿತಾಂಶ ತಂದುಕೊಟ್ಟ […]

ಆಗತ - ಸ್ವಾಗತ ಸಂಭ್ರಮ

ಆಗತ – ಸ್ವಾಗತ ಸಂಭ್ರಮ

Tuesday, June 10th, 2025

2025-26ನೇ ವರ್ಷಕ್ಕೆ ಪೂರ್ವಪ್ರಾಥಮಿಕದಿಂದ 10ನೇ ತರಗತಿಯವರೆಗೆ ಹೊಸ ದಾಖಲಾತಿ ಪಡೆದ ಮಕ್ಕಳು ಹಾಗೂ   ಫೋ್ಷಕರು ಆಗತ – ಸ್ವಾಗತ ಸಂಭ್ರಮದಲ್ಲಿ ಭಾಗವಹಿಸಿದರು. ಮೂಕಾಂಬಿಕಾ ಗ್ಯಾಸ್ ಏಜೆನ್ಸಿ ಮಾಲಕರಾದ ಶ್ರೀ ಸಂಜೀವ ಆಳ್ವ ಇವರು ದೀಪ ಪ್ರಜ್ವಲಿಸಿ ತಮ್ಮ ಬಾಲ್ಯದ ದಿನಗಳ ನೆನಪನ್ನು ಹಸಿರಾಗಿಸಿದ ಮಕ್ಕಳ ಸ್ವಾಗತ ಸಂಭ್ರಮ ಅವರ ಜೀವನದುದ್ದಕ್ಕೂ ಖುಷಿಯನ್ನು ತಂದು ಸಮಾಜದ ಅನ್ಯಾನ್ಯ ಜವಾಬ್ದಾರಿಗಳನ್ನು ಶಕ್ತಿಯೊಂದಿಗೆ ಬೆಳಗಲಿ ಎಂದು ಶುಭ ಹಾರೈಸಿದರು.                   […]

ಪರಿಸರ ದಿನಾಚರಣೆ

ಪರಿಸರ ದಿನಾಚರಣೆ

Tuesday, June 10th, 2025

ಶಾಲಾ ವಿಜ್ಞಾನ ‘ವೃತಿಕಾ’ ಸಂಘದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. 2025-26ನೇ ಸಾಲಿನ ವಿಶ್ವ ಪರಿಸರ ದಿನದ ಧ್ಯೇಯ ಪ್ಲಾಸ್ಟಿಕ್ ಮಾಲಿನ್ಯ ಮುಕ್ತ ಪರಿಸರಕ್ಕೆ ಸಂಬಂಧಿಸಿ ಮಕ್ಕಳ ಮೂಲಕ ಪೊಷಕರಿಗೆ ಪ್ಲಾಸ್ಟಿಕ್ ಬದಲಿ-ಏನು? ಯಾಕೆ? – ಹೇಗೆ? ಎಂಬೀ ಆಶಯದ ಪತ್ರಕವನ್ನು ನೀಡಲಾಯಿತು. ಮಕ್ಕಳು ತಮ್ಮ ಮನೆಯಲ್ಲಿರುವ ಹಳೆಯ ಬಟ್ಟೆಗಳನ್ನು ಬಳಸಿ ಪರಿಸರ ಸ್ನೇಹಿ ಕೈಚೀಲ ತಯಾರಿಸಿದರು. ಪರಿಸರ ಸಂರಕ್ಷಣಾ ಘೋಷ ವಾಕ್ಯಗಳೊಂದಿಗೆ ಮಕ್ಕಳು ಹಾಗೂ ಶಿಕ್ಷಕರು ಶಾಲಾ ಪರಿಸರವನ್ನು ಸ್ವಚ್ಛಗೊಳಿಸಿದರು. ಪ್ರೌಢ ವಿಭಾಗದ ಮಕ್ಕಳು ಪ್ಲಾಸ್ಟಿಕ್ […]

Highslide for Wordpress Plugin