ರಾಜ್ಯಮಟ್ಟದ ಸ್ಕೌಟ್ಸ್ ಅಂಡ್ ಗೈಡ್ಸ್ ಪರೀಕ್ಷೆಯಲ್ಲಿ -  ಉತ್ತೀರ್ಣ

ರಾಜ್ಯಮಟ್ಟದ ಸ್ಕೌಟ್ಸ್ ಅಂಡ್ ಗೈಡ್ಸ್ ಪರೀಕ್ಷೆಯಲ್ಲಿ –  ಉತ್ತೀರ್ಣ

Friday, March 7th, 2025

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಸಂಸ್ಥೆಯು ನಡೆಸುವ ರಾಜ್ಯ ಮಟ್ಟದ ರಾಜ್ಯ ಪುರಸ್ಕಾರ ಪರೀಕ್ಷಾ ಶಿಬಿರದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಎಂಟು ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಸ್ಕೌಟ್ ವಿಭಾಗದಲ್ಲಿ  ಕೀರ್ತನ್ ಕುಲಾಲ್, ಧನುಷ್, ಯಜ್ಞ                                 ಕೀರ್ತನ್ ಕುಲಾಲ್                   ಧನುಷ್      […]

2025-26ನೇ  ಸಾಲಿನ ದಾಖಲಾತಿ ಆರಂಭಗೊಂಡಿದೆ

2025-26ನೇ ಸಾಲಿನ ದಾಖಲಾತಿ ಆರಂಭಗೊಂಡಿದೆ

Tuesday, February 18th, 2025
ರಥ ಸಪ್ತಮಿ

ರಥ ಸಪ್ತಮಿ

Thursday, February 6th, 2025

    ರಥ ಸಪ್ತಮಿಯ ಪ್ರಯುಕ್ತ ಶಾಲೆಯಲ್ಲಿ ಸಾಮೂಹಿಕ ಸೂರ್ಯನಮಸ್ಕಾರವು ನಡೆಯಿತು. ಕಾರ್ಯಕ್ರಮವನ್ನು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ತಾಲೂಕು ಯೋಗ ವರದಿ ಪ್ರಮುಖರಾದ ಶ್ರೀ ಲಕ್ಷ್ಮೀಕಾಂತ ಇವರು ದೀಪಪ್ರಜ್ವಲಿಸಿ ರಥಸಪ್ತಮಿ ಆಚರಣೆಯ ಮಹತ್ವ ಮತ್ತು ಸೂರ್ಯನಮಸ್ಕಾರ ಮಾಡುವುದರಿಂದ ನಮ್ಮ ಆರೋಗ್ಯದ ಮೇಲೆ ವೈಜ್ಞಾನಿಕ ಮತ್ತು ಆಧ್ಯಾತ್ಮಿಕ ಪರಿಣಾಮ ಬೀರುವ ಕುರಿತು ತಿಳಿಸಿದರು. ಇನ್ನೊರ್ವ ಮುಖ್ಯ ಅಭ್ಯಾಗತರಾದ ಶ್ರೀ ಶ್ರೀಕಾಂತ್ ಪೂಜಾರಿ ಬಿರಾವು ಮಾತನಾಡಿ ಮಕ್ಕಳಿಗೆ ತಮ್ಮ ಆಹಾರ ಮತ್ತು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ […]

36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣಾ ಕಾರ್ಯಕ್ರಮ

36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣಾ ಕಾರ್ಯಕ್ರಮ

Tuesday, February 4th, 2025

  ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಪುತ್ತೂರು ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು, ಶಿಕ್ಷಕರು, ಪೋಷಕರು ಹಾಗೂ ಚಾಲಕ ಬಂಧುಗಳಿಗೆರಸ್ತೆ ಸುರಕ್ಷತೆ-ಜೀವನ ರಕ್ಷೆ ಎಂಬ ವಿಷಯದ ಕುರಿತು ಮಾಹಿತಿ ನೀಡಲಾಯಿತು. ಪ್ರೌಢ ವಿಭಾಗದ ಸಮಾಜ ವಿಜ್ಞಾನ ವಿಷಯದ ಸಂಯೋಜಕರಾದ ಲೀಲಾವತಿ ಉಪಸ್ಥಿತರಿದ್ದರು. ಪ್ರಾಥಮಿಕ ವಿಭಾಗ ೩ ಮಕ್ಕಳಿಗೆ ಸುರಕ್ಷತಾ ಪಟ್ಟಿ ನೀಡಲಾಯಿತು.  

ಸನ್ನಡತೆ, ಧೈರ್ಯ, ಜ್ಞಾನ ಸಂಪನ್ನತೆ ದೇಶದ ವಿಕಾಸಕ್ಕೆ ಕೈ ಜೋಡಿಸುವಂತಾಗಲಿ - ಜಯಪ್ರಕಾಶ್

ಸನ್ನಡತೆ, ಧೈರ್ಯ, ಜ್ಞಾನ ಸಂಪನ್ನತೆ ದೇಶದ ವಿಕಾಸಕ್ಕೆ ಕೈ ಜೋಡಿಸುವಂತಾಗಲಿ – ಜಯಪ್ರಕಾಶ್

Tuesday, February 4th, 2025

                                    ಮೂಲತಃ ಪುತ್ತೂರಿನವರಾದ ಖ್ಯಾತ ಲೇಖಕ, ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಸ್ವದೇಶಿ ನಿರ್ಮಿತ ತೇಜಸ್ ಯುದ್ಧ ವಿಮಾನದ (ಐಅಂ) ವಿನ್ಯಾಸ ಹಾಗೂ ಅಭಿವೃದ್ಧಿ ಕೇಂದ್ರದ ಪ್ರಧಾನ ಸಾರ್ವಜನಿಕ ಸಂಪರ್ಕಾಧಿಕಾರಿ, ಆಖಆಔ ಸಂಸ್ಥೆಯ ಪ್ರಾದೇಶಿಕ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ| ಕಲಾಂ ಅವರ ಸಮನ್ವಯಾಧಿಕಾರಿ 7 ವರ್ಷ ಕರ್ತವ್ಯ ನಿರ್ವಹಿಸಿ ತಮ್ಮ ಕಾರ್ಯನಿರ್ವಹಣೆಗಾಗಿ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದ […]

ರಾಜ್ಯಮಟ್ಟದ ಕಬ್ ಮತ್ತು ಹೀರಕ್ ಗರಿ ಬುಲ್ ಬುಲ್ ಪರೀಕ್ಷೆ -ತೇರ್ಗಡೆ

ರಾಜ್ಯಮಟ್ಟದ ಕಬ್ ಮತ್ತು ಹೀರಕ್ ಗರಿ ಬುಲ್ ಬುಲ್ ಪರೀಕ್ಷೆ -ತೇರ್ಗಡೆ

Friday, January 31st, 2025

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ನಡೆಸಲ್ಪಟ್ಟ 2024-25ನೇ ಸಾಲಿನ ರಾಜ್ಯಪುರಸ್ಕಾರ ಕಬ್ ಚತುರ್ಥ ಚರಣ ಪರೀಕ್ಷಾ ಶಿಬಿರದಲ್ಲಿ ವಿದ್ಯಾರ್ಥಿಗಳಾದ                                                      ಮನ್ವಿತ್              ಅಶ್ವಿನ್ ಕುಮಾರ್ ಎನ್         ಆಯುಷ್ ಬಿ    […]

ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಿಯಾದ ಶಾಲಾ ‘ಶೇಷಾದ್ರಿ – ಘೋಷ್’ ತಂಡ

ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಿಯಾದ ಶಾಲಾ ‘ಶೇಷಾದ್ರಿ – ಘೋಷ್’ ತಂಡ

Tuesday, January 21st, 2025

ಚಾಮುಂಡಿ ವಿಹಾರ ಸ್ಟೇಡಿಯಂ ಮೈಸೂರಿನಲ್ಲಿ ನಡೆದ ಕ್ರೀಡಾ ಭಾರತಿ ಕರ್ನಾಟಕ – ರಾಜ್ಯ ಕ್ರೀಡಾ ಸಮ್ಮೇಳನದಲ್ಲಿ ನಡೆದ ಘೋಷ್ ಸ್ಪರ್ಧೆಯಲ್ಲಿ ಶಾಲಾ ‘ಶೇಷಾದ್ರಿ-ಘೋಷ್’ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶಾಲಾ ಕಛೇರಿ ಸಹಾಯಕರಾದ ಶ್ರೀ ವಿಜಯ ಕುಮಾರ್ ಇವರು ತಂಡದ ಸಂಯೋಜಕರಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಘೋಷ್ ತರಬೇತುದಾರರಾದ ಶ್ರೀ ವಿನೋದ್, ಶ್ರೀ ಉಮೇಶ್ ಹಾಗೂ ಶ್ರೀ ಚೇತನ್ ಅವರು ತರಬೇತು ನೀಡಿರುತ್ತಾರೆ. ಘೋಷ್ ಹಿರಿಯ ತರಬೇತುದಾರರಾದ ಶ್ರೀ ಅಚ್ಯುತ ಪ್ರಭುಗಳು ಸಲಹೆ ನೀಡಿರುತ್ತಾರೆ.

ನಾಟಕ - ಜಿಲ್ಲಾ ಮಟ್ಟದಲ್ಲಿ ಪ್ರಥಮ

ನಾಟಕ – ಜಿಲ್ಲಾ ಮಟ್ಟದಲ್ಲಿ ಪ್ರಥಮ

Monday, January 20th, 2025

                              ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಕಛೇರಿ ಮಂಗಳೂರು ಇಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆ ಕಾರ್ಯಕ್ರಮದ ಅಡಿಯಲ್ಲಿ ಶ್ರೀ ಆಲೂರು ವೆಂಕಟರಾವ್ ಭಾಷಾ ಕೌಶಲ್ಯ ಕೇಂದ್ರ ಅನುಮೋದಿತ ಕ್ರಿಯಾ ಯೋಜನೆಯ ಪಠ್ಯಪುಸ್ತಕಾಧಾರಿತ ನಾಟಕ ಸ್ಪರ್ಧೆಯಲ್ಲಿ ಶಾಲೆಯ ಪ್ರಾಥಮಿಕ ವಿಭಾಗ ಮತ್ತು ಪ್ರೌಢ ವಿಭಾಗದ ಮಕ್ಕಳ ತಂಡ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. 7ನೇ ತರಗತಿಯ ಪಠ್ಯಪೂರಕ […]

ತಾಲೂಕು ಮಟ್ಟದ ನಾಟಕ ಸ್ಪರ್ಧೆ - ಜಿಲ್ಲಾಮಟ್ಟಕ್ಕೆ ಆಯ್ಕೆ

ತಾಲೂಕು ಮಟ್ಟದ ನಾಟಕ ಸ್ಪರ್ಧೆ – ಜಿಲ್ಲಾಮಟ್ಟಕ್ಕೆ ಆಯ್ಕೆ

Friday, January 17th, 2025

               ಪ್ರೌಢ ಶಾಲಾವಿಭಾಗ                                                              ಪ್ರಾಥಮಿಕ ಶಾಲಾವಿಭಾಗ ಶಾಲಾ ಶಿಕ್ಷಣ ಇಲಾಖೆ ಪುತ್ತೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು, ಇದರ ವತಿಯಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರ ನೆಲ್ಲಿಕಟ್ಟೆ ಪುತ್ತೂರು ಇಲ್ಲಿ ನಡೆದ ತಾಲೂಕುಮಟ್ಟದ ನಾಟಕ ಸ್ಪರ್ಧೆಯಲ್ಲಿ […]

ವಿವೇಕಾನಂದರ ಆದರ್ಶಗಳು ನಮ್ಮ ಜೀವನಕ್ಕೆ ದಾರಿದೀಪವಾಗಿದೆ - ಶ್ರೀ ಅಶೋಕ್ ಕುಂಬ್ಳೆ

ವಿವೇಕಾನಂದರ ಆದರ್ಶಗಳು ನಮ್ಮ ಜೀವನಕ್ಕೆ ದಾರಿದೀಪವಾಗಿದೆ – ಶ್ರೀ ಅಶೋಕ್ ಕುಂಬ್ಳೆ

Friday, January 17th, 2025

ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳಿಗೆ ಪೂರಕವಾಗಿ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ವಿವೇಕಾನಂದರ ಆದರ್ಶಗಳನ್ನು ಪಾಲಿಸುತ್ತಾ ಸಾಧನೆಗೈಯಬೇಕೆಂದು ಶಾಲಾ ಆಡಳಿತಮಂಡಳಿಯ ಕೋಶಾಧಿಕಾರಿಯಾದ ಶ್ರೀಯುತ ಅಶೋಕ್ ಕುಂಬ್ಳೆ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ವಿವೇಕಾನಂದ ಜಯಂತಿ ಮತ್ತು ಮಕರ ಸಂಕ್ರಾ0ತಿ ಆಚರಣೆಯ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು. ಅಭ್ಯಾಗತರಾಗಿ ಆಗಮಿಸಿದ ಶಾಲಾ ಪೋಷಕರಾದ ಶ್ರೀಮತಿ ಗೀತಾ ರೈ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ವಿದ್ಯಾರ್ಥಿ ಧನುಷ್.ಡಿ.ಜಿ ವಿವೇಕಾನಂದರ ಚಿಕಾಗೋ ಭಾಷಣದ ಸಾರಾಂಶವನ್ನು ತಿಳಿಸಿದರು. ಕೌಶಿಕ್ ಮಕರ ಸಂಕ್ರಾ0ತಿಯ ವಿಶೇಷತೆಯನ್ನು […]

Highslide for Wordpress Plugin