ರಾಜ್ಯಮಟ್ಟದ ಕ್ರೀಡಾಕೂಟ : 5 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
Friday, November 22nd, 2019ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಂಡ್ಯಜಿಲ್ಲೆಯ ನಾಗಮಂಡಲ ತಾಲೂಕಿನ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ನವೆಂಬರ್ 11 ರಿಂದ 14 ರ ತನಕ ನಡೆದ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ 14 ರ ವಯೋಮಾನದ ಬಾಲಕಿಯರ ವಿಭಾಗದ 4×100 ಮೀ ರಿಲೇ ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯರಾದ ಪೂರ್ಣಲಕ್ಷ್ಮೀ (ಸಂಪ್ಯ ಬೈಲಾಡಿ ನಿವಾಸಿ ರವಿ ಮತ್ತು ಶೀಲಾವತಿ ದಂಪತಿಗಳ ಪುತ್ರಿ), ನಿಶಾ ಬಿ.ಎಮ್ (ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡ ಮತ್ತು […]

















































