ಮನೆಯು ಸಂಸ್ಕಾರದ ಕೆಂದ್ರ ಬಿಂದು -ಕಜಂಪಾಡಿ ಸುಬ್ರಹ್ಮಣ್ಯ ಭಟ್
Wednesday, June 19th, 2019ಸಂಸ್ಕಾರಯುತ ಮತ್ತು ಮಾತೃಭಾಷೆಯ ಶಿಕ್ಷಣ ದೊರೆತಲ್ಲಿ ಮಗುವಿನ ಸರ್ವಾಂಗೀಣ ಏಳಿಗೆ ಸಾಧ್ಯ. ಭಾರತೀಯ ಪರಿಕಲ್ಪನೆ ಹೊಂದಿರುವ, ವೈಜ್ಞಾನಿಕ ಭಾಷೆಯಾದ ಕನ್ನಡ ಭಾಷೆಯು ಅರ್ಥಪೂರ್ಣವಾದ ಸಂಬಂಧಗಳನ್ನು ಬೆಸೆಯುವ ಹೃದಯದ ಭಾಷೆಯಾಗಿದೆ. ಮಾತೃ ಭಾಷೆಯ ಶಿಕ್ಷಣದಿಂದ ಮಗುವಿನಲ್ಲಿ ಆನಂದದ ಕಲಿಕೆ ಸಾಧ್ಯ ಎಂದು ಅಖಿಲ ಭಾರತೀಯ ಕುಟುಂಬ ಪ್ರಬೋಧನ್ ಪ್ರಮುಖರಾದ ಶ್ರೀಯುತ ಕಜಂಪಾಡಿ ಸುಬ್ರಹ್ಮಣ್ಯ ಭಟ್ ನುಡಿದರು. ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ನಡೆದ ಪೋಷಕರ ಸಭೆಯಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷೀಯ […]

















































