ಉನ್ನತ ವ್ಯಕ್ತಿತ್ವಕ್ಕೆ ಯೋಜನೆ, ಯೋಚನೆ ಅಗತ್ಯ – ಕೃಷ್ಣಪ್ರಸಾದ್
Saturday, April 7th, 2018ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳ ದೀಕ್ಷಾಂತ ಕಾರ್ಯಕ್ರಮ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಮತ್ತು ಮಾತೃಪೂಜನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗದ ಪ್ರಚಾರಕರಾದ ಶ್ರೀ ಕೃಷ್ಣಪ್ರಸಾದ್ ಇವರು ಮಾತನಾಡಿ ದೀಪವು ತಾನೊಂದು ಸುತ್ತಲೂ ಬೆಳಕನ್ನು ಚೆಲ್ಲಿ ಸಾರ್ಥಕತೆಯನ್ನು ಕಾಣುವಂತೆ ನಾವೂ ಸ್ವಾರ್ಥರಹಿತವಾಗಿ ಸಮಾಜ ದೇವನ ಕಾರ್ಯಕ್ಕೆ ಮುಂದಾಗಬೇಕು. ಜೀವನದಲ್ಲಿ ಬರುವ ಅವಕಾಶಗಳನ್ನು […]

















































