ವಿದ್ಯಾಭಾರತಿ  ಕ್ರೀಡಾಕೂಟ

ವಿದ್ಯಾಭಾರತಿ ಕ್ರೀಡಾಕೂಟ

Wednesday, September 27th, 2023

ವಿದ್ಯಾಭಾರತಿ ಕ್ರೀಡಾಕೂಟ ಮಂಡ್ಯದ ಕೆರಗೋಡುನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 4×100 ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ. ರಿಲೆಯಲ್ಲಿ ಗುಣಶ್ರೀ (ಶ್ರೀನಿವಾಸ್ ಮತ್ತು ಹೇಮಾವತಿ ದಂಪತಿಗಳ ಪುತ್ರಿ), ಪ್ರತೀಕ್ಷಾ (ಬಾಲಕೃಷ್ಣ ಮತ್ತು ಶಶಿಕಲಾ ದಂಪತಿಗಳ ಪುತ್ರಿ) ತ್ರಿಶಾ (ಸತೀಶ್ ಮತ್ತು ಪುಷ್ಫಲತಾ ದಂಪತಿಗಳ ಪುತ್ರಿ) ಕೀರ್ತಿ (ಮೋನಪ್ಪ ಮತ್ತು ಲಲಿತ ದಂಪತಿಗಳ ಪುತ್ರಿ) ಪ್ರಥಮ ಸ್ಥಾನ ಹಾಗೂ ಕೀರ್ತಿ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ […]

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ

Thursday, September 21st, 2023

   ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇನ್‍ಪೆಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕಾಟಿಪಳ್ಳ, ಸುರತ್ಕಲ್ ಇಲ್ಲಿ ನಡೆದ ಜಿಲ್ಲಾಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ವನೀಶ್ (ಚಿದಾನಂದ ಮತ್ತು ಪೂರ್ಣಿಮಾ ದಂಪತಿಗಳ ಪುತ್ರ), ಚಿಂತನ್ (ರವೀಂದ್ರ ಮತ್ತು ಸುನೀತ ದಂಪತಿಗಳ ಪುತ್ರ), ಭವಿಷ್(ಗಿರಿಧರ ಮತ್ತು ವಿಶಾಲಾಕ್ಷಿ […]

ಜಿಲ್ಲಾ ಪ್ರೌಢ ವಿಭಾಗದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

ಜಿಲ್ಲಾ ಪ್ರೌಢ ವಿಭಾಗದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Saturday, September 16th, 2023

ಕ್ರೀಡಾ ಮನೋಭಾವ ವ್ಯಕ್ತಿಯ ವ್ಯಕ್ತಿತ್ವವನ್ನು ಅರಳಿಸುತ್ತದೆ-ಡಾ. ಕೃಷ್ಣ ಭಟ್ ಕೊಂಕೋಡಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ದಕ್ಷಿಣ ಕನ್ನಡ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಕಚೇರಿ ಪುತ್ತೂರು ತಾಲೂಕು ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಹಯೋಗದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ.ಕೃಷ್ಣ ಭಟ್ ಕೊಂಕೋಡಿ ಇವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅನ್ಯಾನ್ಯ […]

ಜಿಲ್ಲಾಮಟ್ಟದ ಕಬಡ್ಡಿ

ಜಿಲ್ಲಾಮಟ್ಟದ ಕಬಡ್ಡಿ

Saturday, September 16th, 2023

ವಿಭಾಗ ಮಟ್ಟಕ್ಕೆ ಆಯ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಇದರ ಸಹಯೋಗದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ತಂಡದಲ್ಲಿಕೃತಿಕಾ ಜಿ ( ಶ್ರೀ ರವಿ ಮತ್ತುಯಶೋಧ ದಂಪತಿಗಳ ಪುತ್ರಿ), ಆದ್ಯ ಬಿ.ಆರ್(ಶ್ರೀ ರಾಮಣ್ಣಗೌಡ ಮತ್ತುರೇಖಾ ಪಿ ದಂಪತಿಗಳ ಪುತ್ರಿ), ಪಿ ಕವನಶ್ರೀ (ಶ್ರೀ […]

ಯೋಗಾಸನ ಸ್ಪರ್ಧೆ

ಯೋಗಾಸನ ಸ್ಪರ್ಧೆ

Saturday, September 16th, 2023

ಜಿಲ್ಲಾಮಟ್ಟಕ್ಕೆ ಆಯ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರು ಇಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಬಹುಮಾನ ಪಡೆದಿರುತ್ತಾರೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಶೃಜನ್ ಜೆ ರೈ ( ಜಗನ್ಮೋಹನ ರೈ ಮತ್ತು ಜಲಜಾ ರೈ ದಂಪತಿಗಳ ಪುತ್ರ)- ಪ್ರಥಮ ಸ್ಥಾನ, ರಿತೇಶ್ ನಾಯಕ್ (ರಾಜೇಶ್ ನಾಯಕ್ ಮತ್ತು ಸಂಧ್ಯಾ […]

ತಾಲೂಕು ಮಟ್ಟದ ಖೋ ಖೋ ಪಂದ್ಯಾಟ

ತಾಲೂಕು ಮಟ್ಟದ ಖೋ ಖೋ ಪಂದ್ಯಾಟ

Saturday, September 16th, 2023

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸರಕಾರಿ ಪ್ರೌಢಶಾಲೆ ಕೊಣಾಲು ಇಲ್ಲಿ ನಡೆದ ಪುತ್ತೂರುತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಲಕರ ತಂಡದಲ್ಲಿ ಮನೀಶ್ (ಚಿದಾನಂದ ಮತ್ತು ಪೂರ್ಣಿಮಾ ದಂಪತಿಗಳ ಪುತ್ರ), ಚಿಂತನ್ (ರವೀಂದ್ರ ಮತ್ತು ಸುನೀತ ದಂಪತಿಗಳ ಪುತ್ರ), ಭವಿಷ್(ಗಿರಿಧರ ಮತ್ತು ವಿಶಾಲಾಕ್ಷಿ ದಂಪತಿಗಳ ಪುತ್ರ), ಸೃಜನ್ (ವಸಂತ ಜಿ ಮತ್ತು ಲಲಿತ ದಂಪತಿಗಳ ಪುತ್ರ), ಕೌಶಿಕ್ […]

ಮೂರ್ತಿಕಲಾ ರಚನಾ ಸ್ಪರ್ಧೆ – ರಾಷ್ಟಮಟ್ಟಕ್ಕೆ ಆಯ್ಕೆ

ಮೂರ್ತಿಕಲಾ ರಚನಾ ಸ್ಪರ್ಧೆ – ರಾಷ್ಟಮಟ್ಟಕ್ಕೆ ಆಯ್ಕೆ

Saturday, September 16th, 2023

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಕಲಬುರಗಿ ಜಿಲ್ಲೆಯ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಮ್ ಇಲ್ಲಿ ನಡೆದ ರಾಜ್ಯಮಟ್ಟದ ಗಣಿತ -ವಿಜ್ಞಾನ ಮೇಳದ ಮೂರ್ತಿಕಲಾ ರಚನಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ೮ನೇ ತರಗತಿಯ ವಿದ್ಯಾರ್ಥಿ ಕಿಶಾನ್(ಹರೀಶ್ ಗೌಡ ಮತ್ತು ಸವಿತಾ ದಂಪತಿಗಳ ಪುತ್ರ) ಪ್ರಥಮ ಸ್ಥಾನ ಪಡೆದು ರಾಷ್ಟಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ಶ್ರೀ ರುಕ್ಮಯ ತರಬೇತಿ ನೀಡಿರುತ್ತಾರೆ.

ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

Saturday, September 16th, 2023

‘ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುತ್ತಾ ಪ್ರತಿಯೊಂದು ನಂಬಿಕೆ ಆಚರಣೆಗಳ ಹಿಂದಿರುವ ವೈಜ್ಞಾನಿಕ ಸತ್ಯವನ್ನು ತಿಳಿದುಕೊಳ್ಳಬೇಕು’ ವಿಜ್ಞಾನ ಸಂಶೋಧನೆಗಳ ಸಾಧನೆಗಳು ಮನುಕುಲದ ಒಳಿತಿಗಾಗಿ ಬಳಸಿಕೊಳ್ಳಬೇಕೇ ಹೊರತು ವಿನಾಶಕ್ಕಲ್ಲ ಎಂಬುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕರಾದ ಹರಿಪ್ರಸಾದ್ ಎಂ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿಜ್ಞಾನ ನಾಟಕ ಸ್ಪರ್ಧೆಯ ಉದ್ಘಾಟನಾ ಸಂದರ್ಭದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಸಭಾಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಸಂಚಾಲಕರಾದ […]

ರಕ್ಷಾಬಂಧನ

ರಕ್ಷಾಬಂಧನ

Saturday, September 16th, 2023

ರಕ್ಷಾಬಂಧನ ಹಬ್ಬವು ನಮ್ಮ ದೇಶದ ಒಗ್ಗಟ್ಟು, ಸಾಮರಸ್ಯತೆಯನ್ನು ಸಾರುತ್ತದೆ- ಬ.ಗಣರಾಜ್ ಭಟ್ “ಸೃಷ್ಟಿಯಲ್ಲಿ ಪಂಚಮಹಾಭೂತಗಳಿವೆ. ಅವುಗಳಿಂದಲೇ ಮುಂದೆ ಪ್ರಕೃತಿಯ ಬದಲಾವಣೆ ಇಲ್ಲಿ ಭಗವಂತನ ನೆಲೆ ಇದೆ. ತಪಸ್ಸು ಶ್ರದ್ಧೆ, ಸತ್ಯ, ಋತುಗಳೆಲ್ಲ ಅಲ್ಲಿಂದಲೇ ಬೆಳೆದು ಬಂದಿದೆ.ಆದರೆ ಈಗೀಗ ಇದರಲ್ಲಿ ನಂಬಿಕೆ ಕಡಿಮೆಯಾಗಿ ಅಂಧಾನುಕರಣೆಗೆ ಮಾರು ಹೋಗಿದ್ದೇವೆ. ಬ್ರಿಟಿಷರ ಇತಿಹಾಸದಿಂದ ನಾವುಗಳು ಪೂರ್ತಿಯಾಗಿ ಚೇತರಿಸಿಕೊಳ್ಳದೆ ನಮ್ಮತನದಿಂದ ವಂಚಿತರಾಗಿದ್ದೇವೆ. ಈ ರಕ್ಷಾಬಂಧನ ಹಬ್ಬವು ನಮ್ಮದೇಶದಒಗ್ಗಟ್ಟು, ಸಾಮರಸ್ಯತೆಯನ್ನು ಸಾರುತ್ತದೆ” ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ರಕ್ಷಾಬಂಧನ ಆಚರಣೆಯಲ್ಲಿಅಭ್ಯಾಗತರಾಗಿ ಆಗಮಿಸಿದ […]

ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ

ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ

Saturday, September 16th, 2023

ಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ವತಿಯಿಂದ ಇ.ಎಸ್.ಆರ್ ಪ್ರೆಸಿಡೆನ್ಸಿ ಶಾಲೆ ಮರೀಲ್ – ಪುತ್ತೂರು ಇಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿರಿಯ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಎರಡೂ ವಿಭಾಗಗಳಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಿರಿಯ ಪ್ರಾಥಮಿಕ ವಿಭಾಗ- ತನ್ವೀಶ್ (ವಾಸಪ್ಪ÷್ಪಗೌಡ ಮತ್ತು […]

Highslide for Wordpress Plugin