ಸರಸ್ವತಿ ವಿಗ್ರಹ ಲೋಕಾರ್ಪಣೆ ಮತ್ತು ಅಕ್ಷರಾಭ್ಯಾಸ
Saturday, September 30th, 2017ಭಾರತೀಯತೆಗೆ ಸನಾತನ ಧರ್ಮವೇ ತಳಹದಿ – ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿ ಆದಿಗುರು ಶ್ರೀ ಶಂಕರಾಚಾರ್ಯರು, ಸ್ವಾಮಿ ವಿವೇಕಾನಂದರಂತಹ ಸಾಧಕರು ಭಾರತದ ಸಂಸ್ಕಾರ, ಧರ್ಮದ ಬಗ್ಗೆ ಆಳವಾದ ಅಧ್ಯಯನ ನಡೆಸಿ, ಸನಾತನ ಧರ್ಮವೇ ನಮ್ಮೆಲ್ಲಾ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಏಳಿಗೆಗೆ ತಳಹದಿ ಎಂದು ಸಾರಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಡಾಕ್ಟರ್ ಜೀಯವರು, ಸನಾತನ ಧರ್ಮವೇ ಈ ದೇಶದ ಜೀವಾಳವಾಗಿದ್ದು ಈ ಕಾರಣದಿಂದಲೇ ಭಾರತವು ಪ್ರಪಂಚಕ್ಕೆ ಗುರುವಿನ ಸ್ಥಾನದಲ್ಲಿದೆ ಎಂದಿದ್ದರು. ಇಂತಹ ಸಂಸ್ಕಾರ ಸುಧೆಯನ್ನು ಸ್ವೀಕರಿಸಿ ಹಿರಿಯರು […]
















































