ನವದಂಪತಿ ಸಮಾವೇಶ
Monday, October 3rd, 2016ಭಾರತೀಯ ಸಂಸ್ಕೃತಿಯ ಅಡಿಪಾಯವೇ ಸುಸಂಸ್ಕೃತ, ಸಂಸ್ಕಾರಯುತವಾದ ಕುಟುಂಬ. ದಂಪತಿಗಳಿಗೆ ಅಗತ್ಯವಾದ ಸೂಕ್ತ ಮಾರ್ಗದರ್ಶನವು ಹಿರಿಯರಿಂದ ದೊರೆತಾಗ ಸುಖೀ ಸಂಸಾರವು ಸಮಾಜದಲ್ಲಿ ನೆಲೆಗೊಳ್ಳುತ್ತದೆ. ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ನವದಂಪತಿ ಸಮಾವೇಶ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಸು. ರಾಮಣ್ಣ ಇವರು ನುಡಿದರು. ಇವರು ಅಖಿಲ ಭಾರತೀಯ ಕುಟುಂಬ ಪ್ರಬೋಧನ್ ಪ್ರಮುಖ್. ಅಕ್ಟೋಬರ್ 2 ರಂದು ನಡೆದ ಈ ಸಮಾವೇಶವನ್ನು ಹಿರಿಯ ದಂಪತಿ ನೆಲೆಯಲ್ಲಿ ಆಗಮಿಸಿದ ಹಿರಿಯ ಸಾಹಿತಿ ಶ್ರೀಯುತ ವಿ.ಬಿ. ಅರ್ತಿಕಜೆ ಇವರು ದೀಪ ಬೆಳಗಿಸಿ ಉದ್ಘಾಟಿಸಿ, […]















































