
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿ ಮಕ್ಕಳಿಗೆ ದೀಪ ಪ್ರದಾನ ಕಾರ್ಯಕ್ರಮ
Wednesday, March 15th, 2023ವಿವೇಕಾನಂದ ಕನ್ನಡ ಶಾಲಾ 10ನೇ ತರಗತಿ ಮಕ್ಕಳ ದೀಪ ಪ್ರದಾನ ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಆಗಮಿಸಿದ್ದ ಶ್ರೀರಾಮ ಹಾಗೂ ಇಂದ್ರಪ್ರಸ್ಥ ಶಾಲೆ ಉಪ್ಪಿನಂಗಡಿ ಇಲ್ಲಿನ ಸಂಚಾಲಕರು, ಹಿರಿಯ ಪೋಷಕರು ಆದ ಶ್ರೀಯುತ ಯು. ಜಿ. ರಾಧ ಮಾತನಾಡಿ “ಶಾಲಾ ದಿನಗಳ ಗುಣಮಟ್ಟದ ಕಲಿಕೆ ವಿದ್ಯಾರ್ಥಿಯಲ್ಲಿ ಗಟ್ಟಿಯಾದರೆ ಬದುಕಿನಲ್ಲಿ ಖುಷಿ ಕಾಣಲು ಸಾಧ್ಯವಿದೆ. ಉನ್ನತ ಶಿಕ್ಷಣ, ಉದ್ಯೋಗ ಮುಂತಾದವುಗಳಿಗಾಗಿ ಸರ್ಟಿಫಿಕೇಟ್ ಆಧಾರದ ಶಿಕ್ಷಣ ಸಹಕಾರಿಯಾಗುವುದು ಒಂದು ಭಾಗವಾದರೆ ಸಮಾಜ ಮುಖಿಯಾಗಿ […]