ಗುರುವಂದನೆ
Wednesday, October 7th, 2015ದಿನಾಂಕ 6-10-2015 ರಂದು ಸರಕಾರಿ ಜೂನಿಯರ್ ಕಾಲೇಜುಗಳಲ್ಲಿ ಉಪನ್ಯಾಸಕರಾಗಿದ್ದು ಈಗ ನಿವೃತ್ತ ಶಿಕ್ಷಕರಾಗಿರುವ ಶ್ರೀಯುತ ಜನಾರ್ದನ ಪೂಜಾರಿಯವರಿಗೆ ಅವರ ವಸತಿಗೆ ತೆರಳಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ 10 ನೇ ತರಗತಿ ವಿದ್ಯಾರ್ಥಿ ವೃಂದ ಮತ್ತು ಶಿಕ್ಷಕ ಬಳಗ ಗುರುವಂದನೆಯನ್ನು ಸಲ್ಲಿಸಿದರು. ಗುರುವಂದನೆ ಸ್ವೀಕರಿಸಿದ ಶ್ರೀಯುತರು ಮಕ್ಕಳು ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿ ವಾರ್ತಾಪತ್ರಿಕೆ ಓದಿ ಪ್ರಚಲಿತ ವಿಷಯದ ಜ್ಞಾನ ಸಂಪನ್ನತೆಯನ್ನು ಪಡೆಯಿರಿ, ಕಲಿಕೆಯನ್ನು ವೇಳಾಪಟ್ಟಿಯೊಂದಿಗೆ ಜೋಡಿಸಿಕೊಂಡಾಗ ಕಲಿಕಾ ಫಲಿತಾಂಶ ಉತ್ತಮವಾಗುವುದು. ದುಶ್ಚಟಕ್ಕೆ ಬಲಿಯಾಗಬೇಡಿ ನಿಮ್ಮನ್ನು ಸಾಕಿ ಸಲಹಿ ನಿಮ್ಮ […]

















































