ಪ್ರೌಢಶಾಲಾ ಪ್ರತಿಭಾಕಾರಂಜಿ – ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ
Friday, October 9th, 2015ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಸರಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಬೆಳಿಯೂರುಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ವೃತ್ತ ಮಟ್ಟದ ಪ್ರೌಢಶಾಲಾ ಪ್ರತಿಭಾಕಾರಂಜಿ- 2015-16 ರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಗಳಿಸಿದ್ದಾರೆ. ಸ್ಪರ್ಧಾ ವಿಜೇತರು: ಅಶ್ವಿನಿ.ಯು.ನಾಯಕ್ -ಕನ್ನಡ ಭಾಷಣ(ಪ್ರಥಮ), ಆಶಿಕಾ ರೈ.ಬಿ.ಜಿ- ತುಳು ಭಾಷಣ(ಪ್ರಥಮ), ಮಿಥುನ್ರಾಜ್- ಯೋಗಾಸನ(ದ್ವಿತೀಯ), ಅರ್ಪಿತಾ ಸಿ.ಪಿ – ಜನಪದಗೀತೆ(ದ್ವಿತೀಯ), ಕೀರ್ತಿಕುಡ್ವ – ಭಾವಗೀತೆ(ಪ್ರಥಮ), […]

















































