ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ ಆಯ್ಕೆ
Wednesday, November 19th, 2025ವಿದ್ಯಾಭಾರತಿ ವತಿಯಿಂದ ಮಧ್ಯಪ್ರದೇಶದ ಭಾರತ್ ಭಾರತಿ ರೆಸಿಡೆನ್ಯಿಯಲ್ ಸ್ಕೂಲ್ ಬೇತೂಲ್ನಲ್ಲಿ ನಡೆದ 14ರ ವಯೋಮಾನದ ರಾಷ್ಟ್ರಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಕುಶನ್ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾನೆ.
ವಿದ್ಯಾಭಾರತಿ ವತಿಯಿಂದ ಮಧ್ಯಪ್ರದೇಶದ ಭಾರತ್ ಭಾರತಿ ರೆಸಿಡೆನ್ಯಿಯಲ್ ಸ್ಕೂಲ್ ಬೇತೂಲ್ನಲ್ಲಿ ನಡೆದ 14ರ ವಯೋಮಾನದ ರಾಷ್ಟ್ರಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಕುಶನ್ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾನೆ.
ದಿವ್ಯ ಸಿಂಚನ ಎಂ ಜ್ಯೋತಿ ದೀಕ್ಷಿತಾ ಸುಶ್ರಾವ್ಯ ಚೈತನ್ಯ ವಿದ್ಯಾಭಾರತಿ ವತಿಯಿಂದ ಮಧ್ಯಪ್ರದೇಶದ ಭಾರತ್ ಭಾರತಿ ರೆಸಿಡೆನ್ಯಿಯಲ್ ಸ್ಕೂಲ್ ಬೇತೂಲ್ನಲ್ಲಿ ನಡೆದ 14ರ ವಯೋಮಾನದ ರಾಷ್ಟ್ರಮಟ್ಟದ […]
ಜಿ.ಎಂ.ಕೀರ್ತಿ ರುತಿಕ್ ಪ್ರತೀಕ್ಷ ಗುಣಶ್ರೀ ತ್ರಿಷಾ ಸ್ವಾತಿ ಪ್ರಗತಿ ಜಿಲ್ಲಾಡಳಿತ […]
ಅಭಿಷೇಕ್ ಚಿನ್ಮಯ್ ರುತಿಕ್ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಅಂಬೇಡ್ಕರ್ ಕ್ರೀಡಾಂಗಣ ಬಸವೇಶ್ವರ ನಗರ ಬೆಂಗಳೂರು ಇಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದ ತಂಡದಲ್ಲಿ ರುತಿಕ್, ಅಭಿಷೇಕ್ ಹೊಸಮನಿ […]
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಅಂಬೇಡ್ಕರ್ ಕ್ರೀಡಾಂಗಣ ಬಸವೇಶ್ವರ ನಗರ ಬೆಂಗಳೂರು ಇಲ್ಲಿ ನಡೆದ ರಾಜ್ಯಮಟ್ಟದ 14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದ ತಂಡದಲ್ಲಿದ್ದ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತರುಣ್ ಕೃಷ್ಣ ರಾಷ್ಟ್ರಮಟ್ಟದ(ಎಸ್.ಜಿ.ಎಫ್.ಐ) ಪಂದ್ಯಾಟಕ್ಕೆ ಆಯ್ಕೆಗೊಂಡಿದ್ದಾನೆ.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ ಇವರ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಜಿ.ಎಂ.ಕೀರ್ತಿ17ರ ವಯೋಮಾನದ ಬಾಲಕಿಯರ ಎತ್ತರ ಜಿಗಿತದಲ್ಲಿ 1.60 ಮೀಟರ್, ತ್ರಿವಿಧ ಜಿಗಿತದಲ್ಲಿ 11.34ಮೀ ಹಾಗೂ ಹರ್ಡಲ್ಸ್ ನಲ್ಲಿ 15.2 ಸೆಕೆಂಡಿನಲ್ಲಿ ಗುರಿತಲುಪಿ ಕೂಟದಲ್ಲಿ ವಿಶೇಷ ದಾಖಲೆ ಮಾಡಿ ವೈಯಕ್ತಿಕ […]
ಆಕಾಂಕ್ಷ ಚಾರಿಟೇಬಲ್ ವತಿಯಿಂದ ರಾಮಕೃಷ್ಣ ಪ್ರೌಢಶಾಲೆ, ಕೊಂಬೆಟ್ಟು ಇಲ್ಲಿ ನಡೆಸಲ್ಪಟ್ಟ ಕೋಡ್ ಕ್ರಾಪ್ಟ್ ವಿಜ್ಞಾನ ಮೇಳದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಾಥಮಿಕ ವಿಭಾಗದಲ್ಲಿ ಅಭಿನವ್-ಪ್ರಥಮ ಸ್ಥಾನ ಪಡೆದು 7000 ನಗದು ಬಹುಮಾನ ಪಡೆದಿರುತ್ತಾನೆ. ಪ್ರೌಢ ವಿಭಾಗದಲ್ಲಿ ವೈಭವ್ ಮತ್ತು ಯಶಸ್ ತೃತೀಯ ಸ್ಥಾನ ಪಡೆದು 3000 ನಗದು ಬಹುಮಾನ ಪಡೆದಿರುತ್ತಾನೆ. ಕೌಶಿಕ್ ಸಮಾಧಾನಕರ ಬಹುಮಾನದೊಂದಿಗೆ 1000 ನಗದು ಬಹುಮಾನ ಪಡೆದಿರುತ್ತಾನೆ. ಮತ್ತು ಈ ಮೂರು ವಿದ್ಯಾರ್ಥಿಗಳು ಮಂಗಳೂರಿನ ಕೋಡ್ ಕ್ರಾಪ್ಟ್ ಟೆಕ್ನಾಲಜಿ ಸಂಸ್ಥೆಗೆ ಭೇಟಿ […]
ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಮಾದರಿ ಯೋಜನೆ ಭವಿಷ್ಯದ ಕನಸಿಗೆ ಹಸಿರಿನ ಹೆಜ್ಜೆ – ಗಂಗಾಪೂಜೆ, ತೀರ್ಥಧಾರಾ ಕಾರ್ಯಕ್ರಮ ನೀರಿಲ್ಲದೆ ಜೀವನವಿಲ್ಲ. ನೀರಿದ್ದರೆ ಭವಿಷ್ಯವೂ ಇರುತ್ತದೆ. ನೀರು ಮನುಷ್ಯರಿಗೆ ಮಾತ್ರವಲ್ಲದೆ ಇಡೀ ಪರಿಸರ ವ್ಯವಸ್ಥೆಗೆ ಮುಖ್ಯವಾಗಿದೆ. ಸಾಕಷ್ಟು ನೀರಿಲ್ಲದೆ, ಮಾನವರ ಹಾಗೂ ಪ್ರಾಣಿಗಳ ಅಸ್ತಿತ್ವವು ಅಸಾಧ್ಯವಾಗಿದೆ. ಜಲಸಂರಕ್ಷಣೆಯ ಮಹತ್ವ ಜೀವ ಉಳಿಸಲು, ಆರ್ಥಿಕತೆಯನ್ನ್ ಬಲಪಡಿಸಲು ಮತ್ತು ಪರಿಸರವನ್ನು […]
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ಇವರು ನಡೆಸುವ ಜ್ಞಾನ ರಥ ಮತ್ತು ಜ್ಞಾನ ಪಥ ಪುಸ್ತಕಾಧಾರಿತ ತಾಲೂಕುಮಟ್ಟದ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗ- ಶ್ರೀಕೃಷ್ಣ – ಭಾಷಣ (ಪ್ರಥಮ), ಲಿಖಿತಾ-ಚಿತ್ರಕಲೆ (ದ್ವಿತೀಯ), ಗರಿಮಾ- ಶ್ಲೋಕ ಕಂಠಪಾಠ (ತೃತೀಯ) ಪ್ರೌಢವಿಭಾಗದಲ್ಲಿ ಅದ್ವಿತ್ ಜಿ – ಚಿತ್ರಕಲೆ (ದ್ವಿತೀಯ), ಶ್ರೀರಕ್ಷಾ – ಶ್ಲೋಕ ಕಂಠಪಾಠ (ತೃತೀಯ)
ವಿವೇಕಾನಂದ ಪದವಿಪೂರ್ವ ಕಾಲೇಜುನಲ್ಲಿ ನಡೆದ ಕನಸುಗಳು – 2025 ಸ್ಪರ್ಧಾ ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿಜೇತರ ವಿವರ : ಯುವ ಪತ್ರಕರ್ತೆ – ಮೌಲ್ಯ ಜಿ (ಪ್ರಥಮ), ಮುಖವರ್ಣಿಕೆ -ಸಾಯೀಶ್ವರಿ ಮತ್ತು ದೀಕ್ಷಾ (ಪ್ರಥಮ), ಯುವ ವಾಣಿಜ್ಯೋಧ್ಯಮಿ – ಮಧುಶ್ರೀ ಮತ್ತು ತರುಣ್ ನಾಯ್ಕ (ಪ್ರಥಮ), ಜಾಹೀರಾತು – ದರ್ಶಿನಿ ಮತ್ತು ತಂಡ (ಪ್ರಥಮ), ಪ್ರಾಕೃತಿಕ ರಂಗೋಲಿ- ಶ್ರಾವ್ಯ ಮತ್ತು ಕೃತಿ (ಪ್ರಥಮ), ಕಲರವ ಸಾಂಸ್ಕೃತಿಕ ವೈವಿಧ್ಯ – […]
ಶಾಲಾ ‘ಮಹತಿ’ ಕನ್ನಡ ಸಂಘದ ವತಿಯಿಂದ ನವೆಂಬರ್ 1ರಂದು ಕವಿ-ಕಾವ್ಯ-ಯಾನ ಎಂಬ ಶೀರ್ಷಿಕೆಯಡಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಾಲಾ ಮುಖ್ಯಗುರುಗಳು ಮತ್ತು ಶಿಕ್ಷಕ ವೃಂದದವರು ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲಾ ಮುಖ್ಯಗುರು ಶ್ರೀಮತಿ ಆಶಾ ಬೆಳ್ಳಾರೆ ಮಾತಾನಾಡಿ ‘ಜೀವನದಲ್ಲಿ […]
ಅಕ್ಷಯ ಪದವಿಪೂರ್ವ ಕಾಲೇಜು, ಸಂಪ್ಯ ಇಲ್ಲಿ ನಡೆದ ‘ವಿದಿಶಾ- 2025’ರ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಶಾಲಾ ತಂಡ ಪ್ರಥಮ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ವಿಜೇತರಾದ ವಿದ್ಯಾರ್ಥಿಗಳ ವಿವರ :ಜನಪದ ನೃತ್ಯ – ವೈಷ್ಣವಿ ಮತ್ತು ತಂಡ (ಪ್ರಥಮ), ಕ್ಲೇ ಮಾಡೆಲಿಂಗ್ – ಯಶ್ವಿತ್ ಮತ್ತು ವಿಘ್ನೇಶ್ (ಪ್ರಥಮ), ಲೋಗೋ ರಂಗೋಲಿ – ಶ್ರಾವ್ಯ ಮತ್ತು ಕೃತಿ (ಪ್ರಥಮ), ರಸಪ್ರಶ್ನೆ – ಧನುಷ್ ಡಿ.ಜಿ, ಚರಿತ್ ಮತ್ತು ಶ್ರೀನಂದನ (ಪ್ರಥಮ), ವಿಡಿಯೋ ಎಡಿಟಿಂಗ್ – […]
ಅಂಬಿಕಾ ಶಿಕ್ಷಣ ಸಂಸ್ಥೆಯ ರಜತ ವರ್ಷಾಚರಣೆ ಪ್ರಯುಕ್ತ ಬಪ್ಪಳಿಗೆ ಅಂಬಿಕಾ ಕಾಲೇಜಿನ ಶ್ರೀ ಶಂಕರ ಸಭಾಭವನದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಅರೇಮ್ಯ- 2025 ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದಿರುತ್ತಾರೆ. ಭಗವದ್ಗೀತಾ ಪಠಣ –ಮುಕುಂದ (ಪ್ರಥಮ), ಜನಪದ ನೃತ್ಯ- ವೈಷ್ಣವಿ ಮತ್ತು ತಂಡ (ಪ್ರಥಮ), ಪೊಸ್ಟರ್ ಮೇಕಿಂಗ್ – ಅದ್ವಿತ್ ಜಿ ಮತ್ತು ದ್ವಿಜನ್ (ಪ್ರಥಮ), ಭರತನಾಟ್ಯ- ಲಾಸ್ಯ ಎನ್ ವಿ(ದ್ವಿತೀಯ), ವಿಡಿಯೋ ಎಡಿಟಿಂಗ್- ವಿನಿಲ್ ವಿಶ್ವಕರ್ಮ ಮತ್ತು ಮನೀಷ್ (ದ್ವಿತೀಯ) ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಇವರ ವತಿಯಿಂದ ಕಪಿತಾನಿಯೋ ಪ್ರೌಢಶಾಲೆ, ಕಂಕನಾಡಿ, ಮಂಗಳೂರು ಇಲ್ಲಿ ನಡೆದ ಜಿಲ್ಲಾಮಟ್ಟದ ಐ.ಟಿ ಕ್ವಿಜ್ ನಲ್ಲಿ ಶಾಲೆಯ ಧನುಷ್.ಡಿ.ಜಿ(ಗಣೇಶ್ ಡಿ.ಎಸ್ ಮತ್ತು ಉಷಾ ಎಸ್.ಟಿ ದಂಪತಿಗಳ ಪುತ್ರ) ಮೈಸೂರಿನಲ್ಲಿ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.
ಇನ್ನರ್ ವಿಲ್ ಕ್ಲಬ್ ಪುತ್ತೂರು ಇವರ ನೇತೃತ್ವದಲ್ಲಿ ‘ಅಗ್ನಿ ಸುರಕ್ಷತೆ ಕುರಿತು ಪ್ರಾತ್ಯಕ್ಷಿಕೆ ಮತ್ತು ಜಾಗೃತಿ ಕಾರ್ಯಕ್ರಮ’ ವಿವೇಕಾನಂದ ವಿದ್ಯಾಸಂಸ್ಥೆಗಳ ತೆಂಕಿಲ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಗ್ನಿಶಾಮಕ ಠಾಣಾಧಿಕಾರಿ ಶಂಕರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಇನ್ನರ್ ವೀಲ್ ಅಧ್ಯಕ್ಷೆ ರೂಪಲೇಖ ದೀಪ ಬೆಳಗಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಾವ ರೀತಿ ಅಗ್ನಿ ಅವಘಡ ಸಂಭವಿಸಿದಾಗ ಜಾಗರೂಕರಾಗಬೇಕು. ಯಾವ ರೀತಿ ಪ್ರಾಣ ರಕ್ಷಣೆ ಮಾಡಿಕೊಳ್ಳಬೇಕು. ಬೆಂಕಿ ನಂದಿಸುವ ವಿವಿಧ ವಿಧಾನಗಳ ಕುರಿತು ಪುತ್ತೂರು ಅಗ್ನಿ ಶಾಮಕ ಠಾಣೆಯ […]
ಇನ್ನರ್ ವೀಲ್ ಕ್ಲಬ್ ಪುತ್ತೂರು ಇದರ ವತಿಯಿಂದ ಹೆಣ್ಣು ಮಕ್ಕಳಿಗೆ ‘ದೇಹದ ಸುರಕ್ಷತೆ, ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶ’ ಎಂಬ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿವೇಕಾನಂದ ಕಾಲೇಜ್ ಆಫ್ ಆಟ್ರ್ಸ್, ಸೈನ್ಸ್, ಕಾಮರ್ಸ್ ಇದರ ಪಿ.ಜಿ ಪ್ರೊಗ್ರಾಮ್ ಡೀನ್ ಡಾ. ವಿಜಯ ಸರಸ್ವತಿ ಮಾತಾನಾಡಿ ‘ಹೆಣ್ಣು ಮಕ್ಕಳು ತಾವು ಪರಿಚಯವಿಲ್ಲದ ವ್ಯಕ್ತಿಯಲ್ಲಿ ಯಾವ ರೀತಿಯಲ್ಲಿ ಮಾತನಾಡಬೇಕು ಮತ್ತು ಪರಿಚಯವಿದ್ದರೂ ಕೂಡ ಮಾತನಾಡುವಾಗ ನಮ್ಮ ವರ್ತನೆ ,ದೇಹ, ನಡವಳಿಕೆ ಯಾವ ರೀತಿ ಇರಬೇಕು […]
ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದ 14ರ ವಯೋಮಾನದ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ತರುಣ್ ಕೃಷ್ಣ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ.
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕೊಣಾಲು ಇವರ ಸಹಯೋಗದಲ್ಲಿ ನಡೆದ 17ರ ವಯೋಮಾನದ ಖೋ-ಖ್_ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರ (ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ) ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ, ಶ್ರೀರಾಮ ಪದವಿಪೂರ್ವ ಕಾಲೇಜು ಕಲ್ಲಡ್ಕ ಆಯೋಜನೆಯಲ್ಲಿ ನಡೆದ ಕ್ಷೇತ್ರಿಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 17ರ ವಯೋಮಾನದ ಬಾಲಕರ ತಂಡ ಹಾಗೂ 14ರ ವಯೋಮಾನದ […]
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪುತ್ತೂರು ಪುರಸಭೆಯಲ್ಲಿ 6ರಿಂದ 8ನೇ ತರಗತಿಯ ಮಕ್ಕಳಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ‘ನನ್ನ ಮತ ನನ್ನ ಹಕ್ಕು’ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಶಾಲೆಯ ಲಿಖಿತಾ ಕೆ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅದ್ವಿತ್ ಜಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾನೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ (ಆಡಳಿತ ) ಮಂಗಳೂರು ಪಿ.ಎಂ. ಶ್ರೀ ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ವಿ) ವಿಟ್ಲ ಹಾಗೂ ಕ್ರೀಡಾಭಾರತಿ ಮಂಗಳೂರು ಇವರ ಸಹಯೋಗದಲ್ಲಿ ಮಂಗಳೂರಿನ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇವರಿಗೆ ತರಬೇತುದಾರರಾಗಿ ಶ್ರೀ ಮನೋಹರ್ ಮತ್ತು ಶಾಲಾ ದೈಹಿಕ […]
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್) ವಿಟ್ಲ ಇದರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಪಡೆದುಕೊಂಡಿದೆ. ತಂಡದಲ್ಲಿದ್ದ ತರುಣ್ ಕೃಷ್ಣ, ಸುಭಾಷ್, ಕುಶನ್, ಲತೇಶ್ ಇವರು ಮೈಸೂರು ವಿಭಾಗ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲು ಅರ್ಹತೆ ಗಳಿಸಿದ್ದಾರೆ. ಇವರಿಗೆ ತರಬೇತುದಾರರಾಗಿ ಶ್ರೀ ಮನೋಹರ್ ಮತ್ತು […]
ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ದ.ಕ. ಜಿಲ್ಲೆ, ಮಂಗಳೂರು, ಮತ್ತು ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆ ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಈಜು ಸ್ಪರ್ಧೆಯ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಶಾಲೆಯ ಲಿಖಿತ್ ಎಸ್ ಗೌಡ 100ಮೀ ಬ್ರೆಸ್ಟ್ ಸ್ಟ್ರೋಕ್ ಮತ್ತು 50ಮೀ ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಪುತ್ತೂರಿನ ಬಾಲವನ ಈಜುಕೊಳದ ತರಬೇತುದಾರರಾದ ಶ್ರೀ ಸೀತಾರಾಮ ಗೌಡ ಮತ್ತು ನಳಿನಿ ಕೆ ದಂಪತಿಗಳ […]
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಜಿ.ಎಂ ಕೀರ್ತಿ ತ್ರಿವಿಧ ಜಿಗಿತದಲ್ಲಿ – ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಉಳಿದಂತೆ ಈಕೆ ಎತ್ತರ ಜಿಗಿತದಲ್ಲಿ – ತೃತೀಯ, 100ಮೀ ಹರ್ಡಲ್ಸ್ – ತೃತೀಯ ಸ್ಥಾನ […]
ಕರ್ನಾಟಕ ಸರಕಾರ, ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹಯೋಗದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶಾಲೆಯ 17ರ ವಯೋಮಾನದ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ, ಪ್ರಾಂತೀಯ ಜ್ಞಾನ – ವಿಜ್ಞಾನ ಮೇಳ – 2025,ಇದರ ವತಿಯಿಂದ ಗೋಪಾಲಸ್ವಾಮಿ ಶಿಶುವಿಹಾರ ಸಂಸ್ಥೆಗಳು ಮೈಸೂರು ಇಲ್ಲಿ ನಡೆದ ಪ್ರಾಂತ ಮಟ್ಟದ ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವದಲ್ಲಿ ಶಾಲಾ ವಿದ್ಯಾರ್ಥಿ ದ್ವಿಜನ್- ಬಾಲವರ್ಗದ ಕ್ಲೇ ಮಾಡೆಲಿಂಗ್ ನಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾನೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, ಒಥಿ ಃhಚಿಡಿಚಿಣh ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ (ರಿ) ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳಾ ಕ್ರೀಡಾಂಗಣ, ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಜಿ.ಎಂ ಕೀರ್ತಿ ತ್ರಿವಿಧ ಜಿಗಿತದಲ್ಲಿ – ಪ್ರಥಮ, ಎತ್ತರ ಜಿಗಿತದಲ್ಲಿ – […]
ವಿದ್ಯಾಭಾರತಿ ಕರ್ನಾಟಕ ಇದರ ಆಶ್ರಯದಲ್ಲಿ ಶ್ರೀರಾಮ ಪ್ರೌಢ ಶಾಲೆ ಹನುಮಾನ್ ನಗರ, ಕಲ್ಲಡ್ಕ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶಾಲೆಯ 17ರ ವಯೋಮಾನದ ಬಾಲಕರ ಮತ್ತು 14ರ ವಯೋಮಾನದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಮೊರಾಜಿ ದೇಸಾಯಿ ವಸತಿ ಶಾಲೆ ಬಲ್ನಾಡು ಮತ್ತು ಅಂಬೇಡ್ಕರ್ ವಸತಿ ಶಾಲೆ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ನಡೆದ 14ರ ವಯೋಮಾನದ ಬಾಲಕ-ಬಾಲಕಿಯರ ವಲಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ತರಬೇತಿ ನೀಡಿದ್ದರು
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಹಾರಾಡಿ ಪುತ್ತೂರು ಇಲ್ಲಿ ನಡೆದ 14ರ ವಯೋಮಾನದ ಬಾಲಕ-ಬಾಲಕಿಯರ ವಲಯಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕ ಮತ್ತು ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ತರಬೇತಿ ನೀಡಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆ ಪುತ್ತೂರು ಇಲ್ಲಿ ನಡೆದ 17ರ ವಯೋಮಾನದ ಬಾಲಕ-ಬಾಲಕಿಯರ ವಲಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶಾಲೆಯ ಬಾಲಕ ಮತ್ತು ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶ್ರೀ ಮನೋಹರ್ ಮತ್ತು ಶಾಲಾ […]
ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ,ಇದರ ವತಿಯಿಂದ ಶ್ರೀರಾಮ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕಲ್ಲಡ್ಕ ಇಲ್ಲಿ ನಡೆದ ಜಿಲ್ಲಾಮಟ್ಟದ ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವದಲ್ಲಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ. ಬಾಲವರ್ಗದ ಕ್ಲೇ ಮಾಡೆಲಿಂಗ್ ದ್ವಿಜನ್- ಪ್ರಥಮ, ಕಿಶೋರ ವರ್ಗದ ಕ್ಲೇ ಮಾಡೆಲಿಂಗ್- ಯಶ್ವಿತ್ ಸಾಲ್ಯಾನ್ – ದ್ವಿತೀಯ, ಆಶು ಭಾಷಣ – ಮೌಲ್ಯ – ದ್ವಿತೀಯ, ಗಣಿತ ಮಾದರಿ – ಅನುಷಾ – ದ್ವಿತೀಯ, ವಿಜ್ಞಾನ ಮಾದರಿ – ಅಭಿನವ್ […]
ನರೇಂದ್ರ ಪದವಿ ಪೂರ್ವ ಕಾಲೇಜು, ತೆಂಕಿಲ ಇಲ್ಲಿ ನಡೆದ ಅಂತರ್ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉತ್ಸವ ಬಿಝ್ಬ್ಲೂಮ್ ಫೆಸ್ಟ್ 2025ರಲ್ಲಿ ಶಾಲೆಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಪೊಸ್ಟರ್ ಮೇಕಿಂಗ್- ವಿಘ್ನೇಶ್ ವಿಶ್ವಕರ್ಮ ಮತ್ತು ಬಿ.ವಿ ತೇಜಸ್ (ಪ್ರಥಮ), ಪ್ರೊಡಕ್ಟ್ ಲಾಂಚ್ – ಸಾಯೀಶ್ವರಿ (ಪ್ರಥಮ), ಥೀಮ್ ಬೇಸ್ ಡ್ಯಾನ್ಸ್ – ಲಾಸ್ಯ ಮತ್ತು ತಂಡ (ಪ್ರಥಮ), ಪೇಪರ್ ಪೈಂಟಿಂಗ್ – ಕುಶಿತಾ ಮತ್ತು ಶ್ರೇಯಾ (ದ್ವಿತೀಯ), ಮಾರ್ಕೆಟಿಂಗ್ – ದರ್ಶಿನಿ ಮತ್ತು ತನಿಷಾ […]
ಶಕ್ತಿ ವಿದ್ಯಾಸಂಸ್ಥೆ, ಕೈರಂಗಳ ಮಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಈಜುಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಲಿಖಿತ್ ಎಸ್ ಗೌಡ 14ರ ವಯೋಮಾನದ ಬಾಲಕರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕು. ಅನನ್ಯ ಎ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ
ಮಂಗಳೂರು ಪಬ್ಲಿಕ್ ಸ್ಕೂಲ್ ಹಾಸನ ಇಲ್ಲಿ ನಡೆದ ವಿದ್ಯಾಭಾರತಿ ಪ್ರಾಂತಮಟ್ಟ ಮತ್ತು ಕ್ಷೇತ್ರಮಟ್ಟ್ದ 17ರ ವಯೋಮಾನದ ಬಾಲಕರು ಮತ್ತು ಬಾಲಕಿಯರ ಎರಡೂ ವಿಭಾಗಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ಪಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ತರಬೇತಿ ನೀಡಿರುತ್ತಾರೆ.
ಪುತ್ತೂರು ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 17ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕರ ವಾಲಿಬಾಲ್ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಗೊಂಡಿದೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ ಮತ್ತು ಕು. ಅಶ್ವಿತಾ ತರಬೇತಿ ನೀಡಿರುತ್ತಾರೆ.
ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆದ 16ರ ವಯೋಮಾನದ ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕು. ಜಿ.ಎಂ ಕೀರ್ತಿ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಮತ್ತು 80ಮೀ ಹರ್ಡಲ್ಸ್ ನಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಇವರಿಗೆ ತರಬೇತುದಾರರಾಗಿ ಶ್ರೀ ಬಾಲಚಂದ್ರ ಬಾರೆತ್ತಿಕುಮೇರ್ ಮತ್ತು ಶಾಲಾ ದೈಹಿಕ ಶಿಕ್ಷಕರಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ಇವರು ತರಬೇತಿ ನೀಡಿರುತ್ತಾರೆ.
ವಿಘ್ನೇಶ್ ವಿಶ್ವಕರ್ಮ ಹೇಮಾವತಿ ಶ್ರೀದೇವಿ ಕೆ.ಎನ್ ಪವಿತ್ರಾ ಕೆ ಶ್ಯಾಮಲ ನಾಯಕ್ ಮುರಳೀಧರ ಎನ್ 2025-26ನೇ […]
ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚದ ಆಯೋಜನೆಯಲ್ಲಿ ನಡೆದ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಶಾಲೆಯ ಪ್ರೌಢ ವಿಭಾಗದ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಪ್ರಶಸ್ತಿಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಪ್ರಾರ್ಥಮಿಕ ವಿಭಾಗದ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಪುತ್ತೂರಿನ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ವಿಶಿಷ್ಟ ಯೋಜನೆಗಳೊಂದಿಗೆ ರಾಜ್ಯದಲ್ಲೇ ಮನೆಮಾತಾಗಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಛಾಯೆಯಲ್ಲಿ ಬೆಳೆಯುತ್ತಿರುವ 80 ವಿದ್ಯಾಸಂಸ್ಥೆಗಳ ಶೈಕ್ಷಣಿಕ ಗುಣಮಟ್ಟವನ್ನು ಉನ್ನತೀಕರಿಸುವ ದಿಶೆಯಿಂದ ಆರಂಭವಾದ ಸಂಘದ ಶೈಕ್ಷಣಿಕ ಪರಿವೀಕ್ಷಣಾ ಘಟಕವು 2025-26ನೇ ಸಾಲಿನಲ್ಲಿ ವಿವೇಕಾನಂದ ಕನ್ನಡ ಶಾಲೆಗೆ ಭೇಟಿ ನೀಡಿತು. ತಂಡದಲ್ಲಿ ನಿವೃತ್ತ ಮುಖ್ಯಗುರುಗಳಾದ ಸುಬ್ರಹ್ಮಣ್ಯ ಭಟ್ , ಶ್ರೀನಿವಾಸ್, ಜಯರಾಮ ಶೆಟ್ಟಿ, ಜಯಶ್ರೀ, ವಿದ್ಯಾರತ್ನ ಹಾಗೂ ಪರಿವೀಕ್ಷಣಾ ಘಟಕ ಸಂಯೋಜಕರಾದ ರಘುರಾಜ ಉಬರಡ್ಕ ಉಪಸ್ಥಿತರಿದ್ದರು. […]
ಧನುಷ್ ಡಿ. ಜಿ ಚರಿತ್ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪುತ್ತೂರು ನಗರ ಠಾಣೆ, ಸಂಚಾರಿ ಠಾಣೆ, ಮಹಿಳಾ ಠಾಣೆ ಇವರ ಸಹಯೋಗದಲ್ಲಿ ಲಿಟ್ಲ್ ಫ್ಲವರ್ ಶಾಲೆ ದರ್ಬೆ, ಪುತ್ತೂರು, ಇಲ್ಲಿನಡೆದ 7ರಿಂದ 10ನೇ ತರಗತಿಯ ಆಯ್ದ ಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಇಂಡಿಪೆಂಡೆನ್ಸ್ ಡೇ ಕ್ವಿಝ್ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಧನುಷ್ ಡಿ.ಜಿ […]
ಶಾಲಾ ಶಿಶುಮಂದಿರದ ಪೋಷಕರಿಗೆ ನಡೆದ ಸಭೆಯಲ್ಲಿ ಮಕ್ಕಳ ಚಟುವಟಿಕಾತ್ಮಕ ಕಲಿಕೆಯ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಪೋಷಕರಿಗೆ ಕಊಶಲ ವಿಕಾಸದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಯಿತು. ಮಕ್ಕಳ ಪೋಷಕರು ಅಭಿನಯ ಗೀತೆ ಹೆಳುತ್ತಾ ನೃತ್ಯದಲ್ಲಿ ಪಾಲ್ಗೊಂಡರು. ಅಮ್ಮನ ಕಥೆಗೆ ಕಿವಿಯಾದ ಪುಟಾಣಿಗಳ ಅನುಭವ ಜನ್ಯ ಕಲಿಕೆಗೆ ತೆರೆದುಕೊಳ್ಳಬೇಕಾದ ಅವಶ್ಯಕತೆಗಳನ್ನು ತಿಳಿಸಿದ ಮುಖ್ಯಗುರುಗಳಾದ ಆಶಾ ಬೆಳ್ಳಾರೆಯವರು ಮಕ್ಕಳು ಕಣ್ಣಿನಿಂದ ಕೇಳುತ್ತಾರೆ ಅವರ ಬೌದ್ಧಿಕ, ಮಾನಸಿಕ ಶಾರೀರಿಕ ಕ್ಷಮತೆಯು ಕಲಿಕೆಯನ್ನು ಗಟ್ಟಿಗೊಳಿಸುತ್ತದೆ ಎಂದರು. […]
ವಿದ್ಯಾರ್ಥಿಗಳಿಗೆ ವಿಚಾರಗಳನ್ನು ಕೊಡಬೆಡಿ, ವಿಚಾರ ಮಾಡುವುದನ್ನು ಕಲಿಸಬೇಕಿದೆ. ವಿದ್ಯಾರ್ಥಿಯ ವಿವೇಕವನ್ನು ಜಾಗೃತಗೊಳಿಸಿ ಸ್ವತಂತ್ರವಾಗಿಸಬೇಕಾಗಿದೆ. ಈ ಪ್ರಕ್ರಿಯೆಯಲ್ಲಿ ಶಿಕ್ಷಕರಷ್ಟೇ ಪಾತ್ರ ಪೋಷಕರದ್ದಾಗಿದೆ ಎಂದು ಶಾಲಾ ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆ ಪೋಷಕರ ಸಭೆಯ ಸಂವಾದವನ್ನುದ್ದೇಶಿಸಿ ಮಾತನಾಡಿದರು. 2025-26ನೇ ಶೈಕ್ಷಣಿಕ ಸಾಲಿನ ಪ್ರಾರಂಭದ ವಿಭಾಗಶಃ ಪೋಷಕರ ಸಭೆಯಲ್ಲಿ ವಾರ್ಷಿಕ ಯೋಜನೆಗಳನ್ನು ತಿಳಿಸುತ್ತಾ, ಶಾಲೆ- ಮನೆಯ ನಡುವಿನ ಸಹಸಂಬಂಧದ ಮಹತ್ವವು ಮಗುವಿನ ಪರಿಣಾಮಕಾರಿ ಕಲಿಕೆಗೆ ಅತೀ ಅಗತ್ಯ ಎಂದು ತಿಳಿಸಲಾಯಿತು. […]
ಶಾಲೆಯಲ್ಲಿ ಒಂದು ವರ್ಷದ ಯೋಗ ಸಪ್ತಾಹ ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಶ್ರೀ ವಸಂತ ಸುವರ್ಣ ಇವರು ವಿಶ್ವ ಯೋಗ ದಿನಾಚರಣೆಯ ದಿನದಂದು ದೀಪಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಕ್ಕಳಿಗೆ ಯೋಗದ ಮಹತ್ವವನ್ನು ತಿಳಿಸಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಶಿವನಮಸ್ಕಾರದ ಪ್ರಾತ್ಯಕ್ಷಿಕೆ ನಡೆಯಿತು. ಪ್ರಾಥಮಿಕ ವಿಭಾಗದ ಮುಖ್ಯಗುರು ನಳಿನಿ […]
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಪುತ್ತೂರು ಇಲ್ಲಿ ಚಟುವಟಿಕಾಧಾರಿತ ಶಿಶು ಶಿಕ್ಷಣ ಹಾಗೂ ಬುನಾದಿ ಶಿಕ್ಷಣದ ಬಗ್ಗೆ ಎರಡು ದಿನಗಳ ಜಿಲ್ಲಾ ಮಟ್ಟದ ಕಾರ್ಯಾಗಾರವು ಸಂಪನ್ನಗೊಂಡಿತು. ವಿದ್ಯಾಭಾರತಿ ಕರ್ನಾಟಕದೊಂದಿಗೆ ಸಂಲಗ್ನಗೊಂಡ 44 ವಿದ್ಯಾಮಂದಿರಗಳ ಸಹಶಿಕ್ಷಕರಿಗೆ ಕಾರ್ಯಾಗರದ ಪ್ರಥಮ ದಿನದ ಉದ್ಘಾಟನೆ ನೆರವೇರಿಸಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ. ಕೆ.ಎಂ ಕೃಷ್ಣ ಭಟ್ ಇವರು ‘ವ್ಯಕ್ತಿ ಜೀವನದ ಪ್ರಮುಖ ಘಟ್ಟದ ಅನುಭವ ಜನ್ಯ ಕಲಿಕೆ ವ್ಯಕ್ತಿ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಈ ದಿಶೆಯಿಂದ ನಿರಂತರ ತರಬೇತು […]