ರಾಜ್ಯಮಟ್ಟದ  ಸ್ಕೂಲ್ ಬ್ಯಾಂಡ್ ಸ್ಪರ್ಧಾ ಕೂಟ ಶಾಲೆಗೆ 8ನೇ ಸ್ಥಾನ

ರಾಜ್ಯಮಟ್ಟದ ಸ್ಕೂಲ್ ಬ್ಯಾಂಡ್ ಸ್ಪರ್ಧಾ ಕೂಟ ಶಾಲೆಗೆ 8ನೇ ಸ್ಥಾನ

Thursday, January 25th, 2024

ಕ್ರೀಡಾಭಾರತಿ ವತಿಯಿಂದ ಶ್ರೀ ರಾಮಕೃಷ್ಣ ವಿದ್ಯಾಶಾಲೆ ಮೈಸೂರಿನಲ್ಲಿ ರಾಜ್ಯಮಟ್ಟದ ಸ್ಕೂಲ್ ಬ್ಯಾಂಡ್ ಸ್ಪರ್ಧಾಕೂಟ ನಡೆದಿದ್ದು ರಾಜ್ಯದ ವಿವಿಧ ಭಾಗದಿಂದ ಒಟ್ಟು 14 ತಂಡಗಳು ಭಾಗವಹಿಸಿದ್ದವು ಈ ಸ್ಪರ್ಧೆಯಲ್ಲಿ  ಶಾಲೆಯ ತಂಡ 8ನೇ ಸ್ಥಾನ ಪಡೆದುಕೊಂಡಿದೆ.

"ಅಯೋಧ್ಯಾ ವಿರಾಜಮಾನ ರಾಮ" ಕಾರ್ಯಕ್ರಮ

“ಅಯೋಧ್ಯಾ ವಿರಾಜಮಾನ ರಾಮ” ಕಾರ್ಯಕ್ರಮ

Tuesday, January 23rd, 2024

                                                                                           ಬಾಲರಾಮದೇವರ ಪ್ರಾಣ ಪ್ರತಿಷ್ಠಾಪನೆ ಸಂಭ್ರಮವನ್ನು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಆಚರಿಸಿದ ಕ್ಷಣಕ್ಕೆ ಶಾಲಾ ಶಿಕ್ಷಕ ಪೂರಕ ಶಿಕ್ಷಕ ವೃಂದ ವಿದ್ಯಾರ್ಥಿ ವೃಂದ ಸಾಕ್ಷಿಯಾಯಿತು. ಶಾಲೆಯಲ್ಲಿ ಮಕ್ಕಳು ಹಾಗೂ ಶಿಕ್ಷಕರು ಶ್ರೀರಾಮ ತಾರಕ ಮಂತ್ರವನ್ನು ಪಠಿಸುತ್ತಾ ರಾಮ ಭಜನೆಯನ್ನು ಸ್ತುತಿಸಿದರು. ಆನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಭು ರಾಮನೂರಿನ […]

ಭರವಸೆಯ ಬೆಳಕು ಶ್ರೀರಾಮಚಂದ್ರ – ಅಯೋಧ್ಯಾವಿರಾಜಮಾನ ಶ್ರೀರಾಮ

ಭರವಸೆಯ ಬೆಳಕು ಶ್ರೀರಾಮಚಂದ್ರ – ಅಯೋಧ್ಯಾವಿರಾಜಮಾನ ಶ್ರೀರಾಮ

Tuesday, January 23rd, 2024

ರಾಮೋತ್ಸವದ ಅಂಗವಾಗಿ  ಶಾಲೆಯಲ್ಲಿ ಅಯೋಧ್ಯಾ ಹೋರಾಟದ ಅನುಭವಗಳನ್ನು ಶಿಕ್ಷಕರು ಮತ್ತು ಮಕ್ಕಳೊಂದಿಗೆ ಹಂಚಿಕೊಂಡವರು ವಿವೇಕಾನಂದ ವಿದ್ಯಾವರ್ಧಕ ಸಂಘದ ನೈತಿಕ ಹಾಗೂ ಆಧ್ಯಾತ್ಮಿಕ ಶಿಕ್ಷಣ ಪರಿವೀಕ್ಷಕರಾದ ಮೀನಾಕ್ಷಿ ಮಾತಾಜಿ ಇವರು. ರಾಮಜನ್ಮಭೂಮಿ ಹೋರಾಟ ದೇಶದ ಜನತೆಯ ಐಕ್ಯತೆ, ಧಾರ್ಮಿಕ ಪ್ರಜ್ಞೆ ಹಾಗೂ ದೇಶದ ಸಾಂಸ್ಕೃತಿಕ ಉಳಿವಿಗೆ ಕೈಗನ್ನಡಿಯಾಗಿದೆ. ಈ ದಿಶೆಯಲ್ಲಿ ಹಿರಿಯರು ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ದೇಶದ ಭಕ್ತಿ, ಶ್ರದ್ಧಾ ಕೇಂದ್ರವಾದ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕರಾಳ ದಿನಗಳು ಅವಿಸ್ಮರಣೀಯ ಎಂದ ಮೀನಾಕ್ಷಿ ಮಾತಾಜಿ ಇವರು ತಾವೂ ಕರಸೇವೆಯಲ್ಲಿ […]

ವಿವೇಕಾನಂದ ಜಯಂತಿ ಕಾರ್ಯಕ್ರಮ

ವಿವೇಕಾನಂದ ಜಯಂತಿ ಕಾರ್ಯಕ್ರಮ

Saturday, January 13th, 2024

ಸ್ವಾಮಿ ವಿವೇಕಾನಂದರ ಜೀವನದ ಘಟನೆಗಳೇ ನಮಗೆ ಮಾರ್ಗದರ್ಶನ – ಶ್ರೀಮತಿ ವೀಣಾಸರಸ್ವತಿ ತುಂಟ ಬಾಲಕ ನರೇಂದ್ರ ಮುಂದೆ ಪ್ರಖರ ವ್ಯಕ್ತಿತ್ವದ ಸ್ವಾಮಿ ವಿವೇಕಾನಂದ ಜಗದ್ವಿಖ್ಯಾತರಾಗಿ ಭಾರತ ದೇಶದ ಹಿರಿಮೆಯನ್ನು ಎತ್ತಿ ಹಿಡಿದಂತಹ ಶ್ರೀ ರಾಮಕೃಷ್ಣ ಪರಮಹಂಸರ ಪ್ರಿಯ ಶಿಷ್ಯ ವಿವೇಕಾನಂದರ ಜೀವನದಲ್ಲಿ ನಡೆದ ಪ್ರತಿ ಘಟನೆಯ ಒಳ ತಿರುಳು ನಮ್ಮ ಜೀವನಕ್ಕೆ ಸೂಕ್ತವಾದ ಮಾರ್ಗದರ್ಶನ ನೀಡುತ್ತದೆ ಎಂದು ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ವೀಣಾಸರಸ್ವತಿಯವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಜರುಗಿದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ನುಡಿದರು. […]

ಶ್ರೀರಾಮ ಕಥಾ ವೈಭವ – ವೈಭವದ ಅಯೋಧ್ಯೆಯ ಸಮಗ್ರ ಕಥನ

ಶ್ರೀರಾಮ ಕಥಾ ವೈಭವ – ವೈಭವದ ಅಯೋಧ್ಯೆಯ ಸಮಗ್ರ ಕಥನ

Monday, January 8th, 2024
ಸಾಂಸ್ಕೃತಿಕ ಸಮನ್ವಯ-   ವರ್ಷದ -  ಹರ್ಷ

ಸಾಂಸ್ಕೃತಿಕ ಸಮನ್ವಯ- ವರ್ಷದ – ಹರ್ಷ

Thursday, December 28th, 2023
ಸಾಂಸ್ಕೃತಿಕ ಸಮನ್ವಯ- 2023 - ವರ್ಷದ -  ಹರ್ಷ

ಸಾಂಸ್ಕೃತಿಕ ಸಮನ್ವಯ- 2023 – ವರ್ಷದ – ಹರ್ಷ

Thursday, December 28th, 2023

ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರ ಜೊತೆ ಪೋಷಕರೂ ಕೈ ಜೋಡಿಸಿ- ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಓದುವಿಕೆ ಮಾತ್ರ ಮುಖ್ಯ ಅಲ್ಲ, ಮಹಾನ್ ಸಾಧಕರ ಜೀವನ ಚರಿತ್ರೆ ಓದಲು ಪ್ರೋತ್ಸಾಹಿಸಬೇಕು. ಓದಿನ ಜೊತೆಗೆ ದೊಡ್ಡ ಸಾಧನೆಗಳನ್ನು ಮಾಡಲು ಪ್ರೋತ್ಸಾಹ ಕೊಡಬೇಕು ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಹೇಳಿದರು. ಅವರು ಶಾಲೆಯ ವಾರ್ಷಿಕೋತ್ಸವದ ಸಾಂಸ್ಕöÈತಿಕ ಸಮನ್ವಯ – ೨೦೨೩ ವರ್ಷದ ಹರ್ಷ ಸಭಾಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಬೇಕು. ನೀವೆಲ್ಲಾ […]

ಡ್ರಾಯಿಂಗ್ ಗ್ರೇಡ್  ಪರೀಕ್ಷೆಯಲ್ಲಿ ಶೇ.100 ಫಲಿತಾಂಶ.

ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ.

Wednesday, December 20th, 2023

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬೆಂಗಳೂರು ಇವರು ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯವi ಶಾಲೆಗೆ ಶೇ.100 ಬಂದಿರುತ್ತದೆ. ನಮ್ಮ ಶಾಲೆಯ ಒಟ್ಟು 47 ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿದ್ದಾರೆ. ಹೈಯರ್ ವಿಭಾಗದಲ್ಲಿ ಒಟ್ಟು 29ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 28 ವಿದ್ಯಾರ್ಥಿಗಳು ಅತ್ಯುತ್ತಮ (ಡಿಸ್ಟಿಂಕ್ಷನ್) ಶ್ರೇಣಿಯಲ್ಲಿ, ಒಬ್ಬ ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಹೈಯರ್ ಗ್ರೇಡ್ ವಿಭಾಗದಲ್ಲಿ ಗಗನ, ಪ್ರಜ್ಞಾ ನಿಡ್ವಣ್ಣಾಯ, ಪೂಜಾ, ನೇಹಾ, ಭುವಿ, ಬಿಂದುಶ್ರೀ, ದೀಕ್ಷಿತಾ, ಆಕಾಶ್, ಜಸ್ವಂತ್, ಪವನ್ […]

ರಾಷ್ಟ್ರಮಟ್ಟದ ಕ್ರೀಡಾಕೂಟ – ಚಿನ್ನದ ಪದಕ

ರಾಷ್ಟ್ರಮಟ್ಟದ ಕ್ರೀಡಾಕೂಟ – ಚಿನ್ನದ ಪದಕ

Wednesday, December 20th, 2023

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ ಡಿ.16ರಿಂದ 20 ರ ತನಕ ನಡೆದ 67ನೇ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ನಮ್ಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಕು. ಜಿ.ಎಂ ಕೀರ್ತಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾಳೆ. ಈಕೆ ಬೆಟ್ಟಂಪಾಡಿ ಗ್ರಾಮದ ಗುಮ್ಮಟೆಗದ್ದೆ ಮೋನಪ್ಪ ಗೌಡ ಮತ್ತು ಲಲಿತಾ ದಂಪತಿಗಳ ಪುತ್ರಿ. ರಾಷ್ಟ್ರಮಟ್ಟದ ಈ ಸಾಧನೆಯು ಶಾಲಾ ಇತಿಹಾಸದಲ್ಲಿಯೇ ಇದು ಪ್ರಥಮ ದಾಖಲೆಯಾಗಿದೆ.

ಜಿಲ್ಲಾ ಮಟ್ಟದ ಸ್ಕೌಟ್ಸ್ ಅಂಡ್ ಗೈಡ್ಸ್ ತೃತೀಯ ಸೋಪಾನ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ತೇರ್ಗಡೆ

ಜಿಲ್ಲಾ ಮಟ್ಟದ ಸ್ಕೌಟ್ಸ್ ಅಂಡ್ ಗೈಡ್ಸ್ ತೃತೀಯ ಸೋಪಾನ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ತೇರ್ಗಡೆ

Friday, December 15th, 2023

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಇದರ ವತಿಯಿಂದ ನಡೆಸಲ್ಪಟ್ಟ 2022-23 ನೇ ಸಾಲಿನ ತೃತೀಯ ಸೋಪಾನ ಪರೀಕ್ಷಾ ಶಿಬಿರದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸ್ಕೌಟ್ ವಿದ್ಯಾರ್ಥಿಗಳಾದ ಹಿತೇಶ್,ಯಜ್ಞ ಎನ್ ,ಧನುಷ್, ಕೀರ್ತನ್ ಕುಲಾಲ್ ಸಾಯಿ ಪ್ರಸಾದ್ ಎಸ್ ,ಧನುಷ್ ಮತ್ತು ಗೈಡ್ಸ್ ವಿದ್ಯಾರ್ಥಿನಿಯರಾದ ಪ್ರಜ್ಞಾ ನಿಡ್ವಣ್ಣಾಯ,ಪೃಥ್ವಿ,ದೃಷ,ನೇಹಾ ಎಂ,ನಿಸರ್ಗ ತೋಟರ, ಸ್ವಸ್ತ ಎಂ ಉತ್ತೀರ್ಣರಾಗಿರುತ್ತಾರೆ. ಇವರಿಗೆ ಶಾಲೆಯ ಸ್ಕೌಟ್ ಶಿಕ್ಷಕರಾದ ರಾಜೇಶ್ ಪಿ ಬಿ ನಂದಿಲ ಮತ್ತು ಗೈಡ್ಸ್ ಶಿಕ್ಷಕಿ ಹರಿಣಾಕ್ಷಿ […]

Highslide for Wordpress Plugin