
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಅನುರಣನ ಪ್ರತಿಭೋತ್ಸವ 2022
Thursday, November 17th, 2022ಅನುರಣನ ಪ್ರತಿಭೋತ್ಸವ 2022-23 ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತಂತಹ ಮಕ್ಕಳು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಅನುರಣನ ಪ್ರತಿಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಶ್ರೀ ಸತೀಶ್ ರಾವ್ ನುಡಿದರು. ಶಾಲಾ ಪೋಷಕರಾದ ಶ್ರೀ ವಿಷ್ಣು ಭಟ್ ಪಾದೆ ಕಲ್ಲು ಮಾತನಾಡಿ ಗುರುಹಿರಿಯರ ಮಾರ್ಗದರ್ಶನದೊಂದಿಗೆ ಬದುಕುತ್ತಾ ಉತ್ತಮ ಕೆಲಸ ಕಾರ್ಯಗಳ ಸಫಲತೆಗೆ ಒಗ್ಗಟ್ಟಿನಲ್ಲಿ ಬಲವಿದ್ದರೆ ಮಾತ್ರ ಸಾಧ್ಯ ಎಂಬುದನ್ನು ಕಥೆಯ […]