ವಿವೇಕಾನಂದ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
Friday, January 10th, 2014ವಿವೇಕಾನಂದ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇದರ2013-14ನೇ ಸಾಲಿನ ವಾರ್ಷಿಕ ಕ್ರೀಡಾಕೂಟ 02.12.2013 ರಂದು ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಶ್ರೀ ಪ್ರವೀಣ್ಚಂದ್ರ ಆಳ್ವ, ಖ್ಯಾತ ಕಬಡ್ಡಿ ಆಟಗಾರ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಕ್ರೀಡೆ ಜೀವನದಲ್ಲಿ ಶಿಸ್ತು ಮತ್ತು ಮಾನಸಿಕ ಒತ್ತಡಗಳನ್ನು ದೂರಮಾಡುತ್ತದೆ ಎಂದು ಹೇಳಿದರು. ಕ್ರೀಡಾ ಸ್ಪೂರ್ತಿಯನ್ನು ಬೆಳೆಸಿಕೊಂಡು ಸಮಾಜದಲ್ಲಿ ಶ್ರೇಷ್ಠ ಕ್ರೀಡಾಳುಗಳ ಸಾಲಿಗೆ ಸೇರುವುದರ ಜೊತೆಗೆ ದೈಹಿಕ ಕ್ಷಮತೆಯನ್ನು ಸಾಧಿಸಬಹುದು ಎಂದರು. ಶ್ರೀ ಸುಂದರ ಗೌಡ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳು, […]

















































