ಶಾಲಾ ಚುನಾವಣೆ
Tuesday, June 11th, 2013ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇಲ್ಲಿ ದಿನಾಂಕ 08.06.2013 ರಂದು ಶಾಲಾ ಚುನಾವಣೆ ನಡೆಯಿತು. ಪ್ರೌಢಶಾಲಾ ನಾಯಕಿಯಾಗಿ ಕು| ಪ್ರಜ್ಞಾ.ಪಿ.ಆರ್ ಮತ್ತು ಉಪನಾಯಕನಾಗಿ ಪೃಥ್ವಿನಾರಾಯಣ ಇವರು ಬಹುಮತದಿಂದ ಆಯ್ಕೆಯಾದರು. ಪ್ರಾಥಮಿಕ ಶಾಲಾ ನಾಯಕನಾಗಿ ಭವಿಷಿತ್, ಉಪನಾಯಕಿಯಾಗಿ ಕು| ವಿಭಾ ಆಚಳ್ಳಿಯವರು ಆಯ್ಕೆಯಾದರು. ಚುನಾವಣೆಯ ಮುಖ್ಯಗುರುಗಳ ಮಾರ್ಗದರ್ಶನದಲ್ಲಿ ಎಲ್ಲಾ ಶಿಕ್ಷಕರ ಸಹಕಾರದೊಂದಿಗೆ ನಡೆಯಿತು.
















































