ಭಗವದ್ಗೀತಾ ಜಯಂತಿ ಸ್ಪರ್ಧೆಗಳು

ಭಗವದ್ಗೀತಾ ಜಯಂತಿ ಸ್ಪರ್ಧೆಗಳು

Thursday, November 23rd, 2023

ಮಂಗಳೂರು ಸಂಸ್ಕೃತ ಸಂಘ(ರಿ) ಮಂಗಳೂರು, ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ, ದ.ಕ ಜಿಲ್ಲೆ, ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ, ಮತ್ತು ಸರಸ್ವತಿ ವಿದ್ಯಾಕೇಂದ್ರ, ನರಿಮೊಗರು ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಗೀತಾಜಯಂತಿ ಅಂಗವಾಗಿ ನಡೆದ ಶ್ರೀಮದ್ ಭಗವದ್ಗೀತಾ ಸ್ಪರ್ಧೆಯಲ್ಲಿ  ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. 1 ಮತ್ತು 2ನೇ ತರಗತಿ ವಿಭಾಗ (ಕಂಠಪಾಠ)ದಲ್ಲಿ ಸನ್ಮಯ ಭಟ್(ಪ್ರಥಮ), ಕೀರ್ತನ್ ಪಿ ಯು(ದ್ವಿತೀಯ) 5ರಿಂದ 7ನೇ ತರಗತಿ ವಿಭಾಗ (ಕಂಠಪಾಠ)ದಲ್ಲಿ ಮುಕುಂದ(ಪ್ರಥಮ), ಶ್ರೀಕೃಷ್ಣ(ದ್ವಿತೀಯ), ಭಾಷಣ ಸ್ಪರ್ಧೆಯಲ್ಲಿ – […]

ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ

ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ

Thursday, November 23rd, 2023

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ನೆಲ್ಲಿಕಟ್ಟೆ ಪುತ್ತೂರು ಇದರ ಆಶ್ರಯದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.                                                  […]

ಸಾಂಸ್ಕೃತಿಕ ಸ್ಪರ್ಧೆ-  ಶಾಲೆಗೆ ಹಲವು ಪ್ರಶಸ್ತಿ

ಸಾಂಸ್ಕೃತಿಕ ಸ್ಪರ್ಧೆ- ಶಾಲೆಗೆ ಹಲವು ಪ್ರಶಸ್ತಿ

Monday, November 20th, 2023

ಸರೋಜಿನಿ ಮಧುಸೂದನ ಕುಶೆ, ಅತ್ತಾವರ, ಮಂಗಳೂರು ಇಲ್ಲಿನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲಾಮಟ್ಟದ ಕಲೋತ್ಸವ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಸಬ್ ಜೂನಿಯರ್ ವಿಭಾಗದ ಚಿತ್ರಕಲೆಯಲ್ಲಿ ಶ್ರುತಿ ಎಸ್ ನಾಯಕ್ ತೃತೀಯ ಹಾಗೂ ಸಬ್ ಜೂನಿಯರ್ ವಿಭಾಗದ ಭಜನೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ, ಮತ್ತು ಜನಪದ ನೃತ್ಯ ಸ್ಪರ್ಧೆಯಲ್ಲಿ ಸಬ್ ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಜೂನಿಯರ್ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.     […]

ವಿಜ್ಞಾನ ವಸ್ತುಪ್ರದರ್ಶನ ರಾಜ್ಯಮಟ್ಟಕ್ಕೆ ಆಯ್ಕೆ

ವಿಜ್ಞಾನ ವಸ್ತುಪ್ರದರ್ಶನ ರಾಜ್ಯಮಟ್ಟಕ್ಕೆ ಆಯ್ಕೆ

Saturday, November 11th, 2023

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಿಕ್ಷಕರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರಾದ ರೋಹಿತ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾಮಟ್ಟದ ವಿಜ್ಞಾನ ವಸ್ತುಪ್ರದರ್ಶನ - ತೃತೀಯ

ಜಿಲ್ಲಾಮಟ್ಟದ ವಿಜ್ಞಾನ ವಸ್ತುಪ್ರದರ್ಶನ – ತೃತೀಯ

Saturday, November 11th, 2023

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ  ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಚಿರಂತನ್ ಕೆ.ವಿ ಮತ್ತು ಸ್ಕಂದ ಬಳ್ಳಕ್ಕುರಾಯ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಜಿಲ್ಲಾ ವಿಜ್ಞಾನ ವಸ್ತು ಪ್ರದರ್ಶನ

ಜಿಲ್ಲಾ ವಿಜ್ಞಾನ ವಸ್ತು ಪ್ರದರ್ಶನ

Saturday, November 11th, 2023

                           “ಆಸಕ್ತಿ, ಕುತೂಹಲಗಳೇ ವಿಜ್ಞಾನದ ಹೊಸ ಆವಿಷ್ಕಾರಗಳಿಗೆ ಮೂಲ”- ಶ್ರೀಮತಿ ರಾಜಲಕ್ಷ್ಮೀ “ಶಾಲಾ ಮಟ್ಟದಲ್ಲಿಯೇ ವಿದ್ಯಾರ್ಥಿಗಳಿಗೆ ವಿಜ್ಞಾನಕ್ಕೆ ಸಂಬಂಧಿಸಿದಂತೆ ನಾಟಕಗಳು, ಮಾದರಿ ತಯಾರಿ, ಸೆಮಿನಾರ್ ಇತ್ಯಾದಿಗಳಲ್ಲಿ ಸ್ಪರ್ಧೆಗಳು ಅಥವಾ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಅವರಿಗೆ ಹೊಸ ಸಂಶೋಧನೆಗಳನ್ನು ನಡೆಸಲು ಪ್ರೇರಣೆ, ಸ್ಪೂರ್ತಿ ದೊರೆಯುತ್ತದೆ. ವಿದ್ಯಾರ್ಥಿಗಳಲ್ಲಿ ಆಸಕ್ತಿಯಿದ್ದು ಹೊಸ ವಿಷಯಗಳನ್ನು ತಿಳಿಯುವ ಕುತೂಹಲವಿದ್ದಾಗ ವಿಜ್ಞಾನದ ಬೆಳವಣಿಗೆಯಾಗಿ ನೂತನ ಆವಿಷ್ಕಾರಗಳಿಗೆ ಕಾರಣವಾಗುತ್ತದೆ” ಎಂದು ಸಾರ್ವಜನಿಕ […]

ವಾಲ್ಮೀಕಿ ಜಯಂತಿ ಹಾಗೂ ರಾಮಾಯಣ - ಋಷಿ ದರ್ಶನ

ವಾಲ್ಮೀಕಿ ಜಯಂತಿ ಹಾಗೂ ರಾಮಾಯಣ – ಋಷಿ ದರ್ಶನ

Thursday, November 9th, 2023

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ .ಪುತ್ತೂರು ತಾಲೂಕು ಘಟಕದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಅಂಗವಾಗಿ ರಾಮಾಯಣ ಋಷಿ ದರ್ಶನ ಕಾರ್ಯಕ್ರಮ  ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಜರಗಿತು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ನಾರಾಯಣ ಶೇವಿರೆ ಇವರು ರಾಮಾಯಣ ಮಹಾಕಾವ್ಯವಾಗಿ ನೀಡುತ್ತಿರುವ ಜೀವನ ದರ್ಶನ ಮೌಲ್ಯವನ್ನು ತಿಳಿಸುತ್ತಾ ” ರಾಮಾಯಣ ಕೇಳಬೇಕಾದರೆ ನಾವು ಸಾಮಾನ್ಯರಲ್ಲಿ ಸಾಮಾನ್ಯ ರಾಗಬೇಕು. ಕಾವ್ಯವೊಂದು ಮಹಾಕಾವ್ಯವಾಗುತ್ತಿದ್ದಂತೆ ಜಗತ್ತಿಗೆ ಅದರ ಕಾಣ್ಕೆಯನ್ನು ದರ್ಶಿಸಲು ನಾವು ಸಹಜವಾಗಿದರಬೇಕು. […]

ಪ್ರೌಢಶಾಲಾ ವಿಭಾಗದ ಪ್ರತಿಭಾಕಾರಂಜಿ  ಶಾಲೆಗೆ ಪ್ರಥಮ ಸಮಗ್ರ ಪ್ರಶಸ್ತಿ

ಪ್ರೌಢಶಾಲಾ ವಿಭಾಗದ ಪ್ರತಿಭಾಕಾರಂಜಿ ಶಾಲೆಗೆ ಪ್ರಥಮ ಸಮಗ್ರ ಪ್ರಶಸ್ತಿ

Wednesday, November 8th, 2023

ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಹಾರಾಡಿ, ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆದ ಪುತ್ತೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ- ಮಂಗಳಾದುರ್ಗಾ ಟಿ.ಆರ್ ( ಟಿ ರಾಮಕೃಷ್ಣ ಭಟ್ ಮತ್ತು ಈಶ್ವರಿ ಆರ್ ಕೆ ಭಟ್ ದಂಪತಿಗಳ ಪುತ್ರಿ)-ಗಝಲ್(ಪ್ರಥಮ), ಕವನಶ್ರೀ(ಗೋಪಾಲಕೃಷ್ಣ ಮತ್ತು ಕೆ ಶೈಲಜಾ ಪಂಪತಿ ಪುತ್ರಿ)- ರಂಗೋಲಿ(ಪ್ರಥಮ),ಶೃಜನ್ ಜೆ ರೈ(ಕೆ ಜಗನ್ಮೋಹನ್ ರೈ […]

ವಿಜ್ಞಾನ ವಸ್ತು ಪ್ರದರ್ಶನ – ಜಿಲ್ಲಾಮಟ್ಟಕ್ಕೆ ಆಯ್ಕೆ

ವಿಜ್ಞಾನ ವಸ್ತು ಪ್ರದರ್ಶನ – ಜಿಲ್ಲಾಮಟ್ಟಕ್ಕೆ ಆಯ್ಕೆ

Monday, November 6th, 2023

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಅಂಬಿಕಾ ವಿದ್ಯಾಲಯ ಬಪ್ಪಳಿಗೆ, ಪುತ್ತೂರು ಇಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಚಿರಂತನ್ ಮತ್ತು ಸ್ಕಂದ ಬಳಕ್ಕುರಾಯ ಇವರು ಮಂಡಿಸಿದ ಪ್ರದರ್ಶನವು ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ಜಿಲ್ಲಾಮಟ್ಟದ ಕ್ರೀಡಾಕೂಟ - ರುತಿಕ್ –ಪ್ರಥಮ

ಜಿಲ್ಲಾಮಟ್ಟದ ಕ್ರೀಡಾಕೂಟ – ರುತಿಕ್ –ಪ್ರಥಮ

Monday, November 6th, 2023

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆದ 14ರ ವಯೋಮಾನದ ಬಾಲಕ – ಬಾಲಕಿಯರ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ರುತಿಕ್(ಚಂದ್ರಶೇಖರ ಕರ್ಕೇರ ಮತ್ತು ಸುಮಿತ್ರ ದಂಪತಿಗಳ ಪುತ್ರ) ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ ಮತ್ತು ಶ್ರದ್ಧಾ ಶೆಟ್ಟಿ ತರಬೇತಿ ನೀಡಿರುತ್ತಾರೆ.

Highslide for Wordpress Plugin