ವಿವೇಕಾನಂದ ವಿದ್ಯಾಸಂಸ್ಥೆಗಳಿ0ದ ಕಾರ್ಗಿಲ್ ವಿಜಯೋತ್ಸವ – ಯೋಧ ನಮನ
Monday, July 29th, 2024ಸುಖ ಜೀವನ, ಹಣಕ್ಕಿಂತ ದೇಶ ದೊಡ್ಡದು – ಲೆ. ಕ. ಅಶೋಕ್ ಕಿಣಿ ಜನ್ಮ ನೀಡಿದ ಭೂಮಿಯನ್ನು ಸ್ವರ್ಗಕ್ಕಿಂತ ಮೇಲು ಎಂದು ಭಾವಿಸುವ ನಾವು ಸುಖದ ಜೀವನ, ಸಂಪತ್ತುಗಳಿಸುವುದಕ್ಕಿAತ ದೇಶ ದೊಡ್ಡದು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಅಂತಹ ದೇಶವನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಕೇವಲ ಸೈನಿಕರಲ್ಲದೇ ನಮ್ಮೆಲ್ಲರಲಿದೆ ಎಂದು ಮಾಜಿ ರಾಷ್ಟçಪತಿ ಎಪಿಜೆ ಅಬ್ದುಲ್ ಕಲಾಂರವರ ರಕ್ಷಣಾಪಡೆಯಲ್ಲಿ ಅಧಿಕಾರಿಯಾಗಿದ್ದ ಕೇಂದ್ರದ ರಕ್ಷಣಾ ರಾಜ್ಯ ಸಚಿವರ ಮಾಜಿ ಭದ್ರತಾ ಸಲಹೆಗಾರ ಲೆ.ಕ ಅಶೋಕ್ ಕಿಣಿ ಎಚ್ ಹೇಳಿದರು. ಕಾರ್ಗಿಲ್ […]

















































