ಹದಿಹರೆಯ – ಮಾಹಿತಿ ಕಾರ್ಯಾಗಾರ

ಹದಿಹರೆಯ – ಮಾಹಿತಿ ಕಾರ್ಯಾಗಾರ

Tuesday, July 23rd, 2024

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಸರಕಾರು ಸಾರ್ವಜನಿಕ ಆಸ್ಪತ್ರೆ ಪುತ್ತೂರು ದ.ಕ ಇವರ ಆಶ್ರಯದಲ್ಲಿ ನಮ್ಮ ಶಾಲೆಯಲ್ಲಿ ನಡೆದ ಹದಿಹರೆಯ ಮಾಹಿತಿ ಕಾರ್ಯಾಗಾರದಲ್ಲಿ ಸರಕಾರಿ ಆಸ್ಪತ್ರೆ ಪುತ್ತೂರು ಇಲ್ಲಿನ ಆಪ್ತಸಮಾಲೋಚಕರಾದ ಡಾ. ಸುಶ್ಮಿತಾ ಇವರು ಹದಿಹರೆಯಕ್ಕೆ ಕಾಲಿಡುತ್ತಿರುವ ಕಿಶೋರಿಯರು ತಮ್ಮಲ್ಲಾಗುತ್ತಿರುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳನ್ನು ತಿಳಿದುಕೊಂಡಿರಬೇಕು. ಜೊತೆಯಲ್ಲಿ ತಮ್ಮ ಮನೆ, ಸುತ್ತಲ ಪರಿಸರದಲ್ಲಿ ಕೆಲವೊಮ್ಮೆ ಎದುರಾಗಬಲ್ಲ ಸಮಸ್ಯೆಗಳ ಬಗ್ಗೆ ಅರಿವನ್ನು ಹೊಂದಿರಬೇಕು ಎಂದರು. ಸಾರ್ವಜನಿಕ ಆರೋಗ್ಯ ಇಲಾಖಾ ವತಿಯಿಂದ ಹೆಣ್ಣು ಮಕ್ಕಳಿಗೆ ದೊರೆಯುತ್ತಿರುವ ಸೌಲಭ್ಯಗಳು […]

ವಿವೇಕಾನಂದ ವಿದ್ಯಾಸಂಸ್ಥೆಗಳಿಂದ ಸಸ್ಯ- ಸಂಜೀವಿನಿ ಯೋಜನೆಯ ಆರಂಭ.

ವಿವೇಕಾನಂದ ವಿದ್ಯಾಸಂಸ್ಥೆಗಳಿಂದ ಸಸ್ಯ- ಸಂಜೀವಿನಿ ಯೋಜನೆಯ ಆರಂಭ.

Monday, July 22nd, 2024

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಪ್ರವರ್ತಿತ ತೆಂಕಿಲ ವಿವೇಕ ನಗರ ಆವರಣದ ವಿದ್ಯಾಸಂಸ್ಥೆಗಳಾದ ವಿವೇಕಾನಂದ ಪ್ರಶಿಕ್ಷಣ ಮಹಾವಿದ್ಯಾಲಯ ,ನರೇಂದ್ರ ಪದವಿ ಪೂರ್ವ ಕಾಲೇಜು, ವಿವೇಕಾನಂದ ಆಂಗ್ಲ ಹಾಗೂ ಕನ್ನಡ ಮಾಧ್ಯಮ ಶಾಲಾ ಸಹಯೋಗದೊಂದಿಗೆ ತೆಂಕಿಲ ಆವರಣದಲ್ಲಿ ಹಸಿರು – ಪರಿಸರ ಕಲ್ಪನಾಧಾರಿತ ಸಸ್ಯ – ಸಂಜೀವಿನಿ ಯೋಜನೆಗೆ ಗಿಡ ನೆಡುವುದರ  ಮೂಲಕ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಸತೀಶ್ ರಾವ್ ಇವರು ಚಾಲನೆ ನೀಡಿದರು. ಶ್ರೀಯುತರು ಮಾತನಾಡುತ್ತಾ ಪರಿಸರ ಉಳಿಸಿ, ಬೆಳೆಸಿ, ಕಾಪಾಡುವ ದೃಷ್ಟಿಯಿಂದ ವಿದ್ಯಾವರ್ಧಕ ಸಂಘದಿಂದ […]

2024-25ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ

2024-25ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ

Friday, July 12th, 2024

ಶಾಲಾ ‘ಸಮನ್ವಯ’ ಸಮಾಜ ವಿಜ್ಞಾನ ಸಂಘದ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನ ಚುನಾವಣೆ ಹಾಗೂ ಮಂತ್ರಿಮಂಡಲ ರಚನಾ ಪ್ರಕ್ರಿಯೆ ನಡೆಯಿತು. ಸಾರ್ವತ್ರಿಕ ಚುನಾವಣಾ ಪ್ರಕ್ರಿಯೆಯ ಸಾಮಾನ್ಯ ಪ್ರಜ್ಞೆಯನ್ನು ಮೂಡಿಸುವ ನೆಲೆಯಲ್ಲಿ ಇ.ವಿ.ಎಂ ಮತಯಂತ್ರದ ಮೂಲಕ 2024-25ನೇ ಸಾಲಿನ ಚುನಾವಣೆಯನ್ನು ನಡೆಸಲಾಯಿತು. ಪ್ರೌಢಶಾಲಾ ವಿಭಾಗದ ನಾಯಕನಾಗಿ ಚಿರಂತನ್ ಕೆ.ವಿ ಮತ್ತು ಉಪನಾಯಕನಾಗಿ ಧನ್ವಿತ್ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕನಾಗಿ ಅದ್ವಿತ್ ಜಿ ಮತ್ತು ಉಪನಾಯಕನಾಗಿ ಸುಭಾಷ್ ಹೆಚ್.ಎನ್ ಆಯ್ಕೆಯಾದರು

ಕೆಂಪೇಗೌಡ ಜಯಂತಿ ದಿನಾಚರಣೆಯ  ನಡೆದ ಸ್ಪರ್ಧೆ

ಕೆಂಪೇಗೌಡ ಜಯಂತಿ ದಿನಾಚರಣೆಯ ನಡೆದ ಸ್ಪರ್ಧೆ

Thursday, July 4th, 2024

ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪುತ್ತೂರು ತಾಲೂಕು ಮತ್ತು ಒಕ್ಕಲಿಗ ಗೌಡ ಸೇವಾ ಸಂಘ (ರಿ) ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ದಿನಾಚರಣೆಯ ಅಂಗವಾಗಿ ನಡೆದ ಪುತ್ತೂರು ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ  ಶಾಲೆಯ ಅದ್ವಿತ್ ಜಿ -ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ – ದ್ವಿತೀಯ, ಗಾನವಿ ಎನ್ – ಪ್ರಾಥಮಿಕ ಶಾಲಾ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿಶ್ವ ಯೋಗ ದಿನಾಚರಣೆ

ವಿಶ್ವ ಯೋಗ ದಿನಾಚರಣೆ

Tuesday, June 25th, 2024

ವಿಶ್ವ ಯೋಗ ದಿನಾಚರಣೆಯ ಅಂಗವಾಗಿ  ಶಾಲೆಯಲ್ಲಿ ಯೋಗೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಸಂಪನ್ನಗೊoಡವು. ಅಂತರಾಷ್ಟಿಯ ಯೋಗ ದಿನೋತ್ಸವ ಸಮಿತಿ, ಆಯುಷ್ ಇಲಾಖೆ, ಪ್ರವಾಸೋದ್ಯಮ ಇಲಾಖೆ ಬಿಡುಗಡೆಗೊಳಿಸಿದ ೪೫ ನಿಮಿಷಗಳ ಯೋಗಾಭ್ಯಾಸ ಪಟ್ಟಿ ಒಳಗೊಂಡಿರುವ ಯೋಗ ಮಂತ್ರ, ಸೂಕ್ಷ ವ್ಯಾಯಾಮ, ಸರಳ ಆಸನಗಳು, ಪ್ರಾಣಾಯಮ, ಅಷ್ಟಾಂಗ ಯೋಗ ಪರಿಚಯ ಅಭ್ಯಾಸಗಳನ್ನು ೬ರಿಂದ ೧೦ನೇ ತರಗತಿಯ ಮಕ್ಕಳಿಗೆ ಜೂನ್ ೧೦ರಿಂದ ೨೧ರವರೆಗೆ ನಡೆಸಲಾಯಿತು. ಜೂನ್ ೨೧ರಂದು ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ವಸಂತ ಸುವರ್ಣ ಇವರ ಸಭಾಧ್ಯಕ್ಷತೆಯಲ್ಲಿ ವಿವೇಕಾನಂದ […]

ಹಿಂದೂ ಸಾಮ್ರಾಜ್ಯೋತ್ಸವ

ಹಿಂದೂ ಸಾಮ್ರಾಜ್ಯೋತ್ಸವ

Friday, June 21st, 2024

  ಶಾಲೆಯಲ್ಲಿ ಸಾಮ್ರಾಟ್ ಛತ್ರಪತಿ ಶಿವಾಜಿಯವರ ಪಟ್ಟಾಭಿಷೇಕದ ದಿನವಾದ ಹಿಂದೂ ಸಾಮ್ರಾಜ್ಯ ದಿನವನ್ನು ಆಚರಿಸಲಾಯಿತು. ಆಶಯ ಮಾತಿಗಾಗಿ ಆಗಮಿಸಿದ ವಿವೇಕಾನಂದ ಪದವಿ ಕಾಲೇಜಿನ ವಿದ್ಯರ‍್ಥಿಯಾದ ಅಭಿರಾಮ್ ಭಟ್ ಇವರು ಹಿಂದವಿ ಸಾಮ್ರಾಜ್ಯ ನರ‍್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರ ಕರ‍್ಯ-ಸಾಹಸ- ನಾಯಕತ್ವ ಗುಣಗಳನ್ನು ಘಟನೆಗಳನ್ನು ಓದಿ – ಕೇಳಿ ತಿಳಿಯಬೇಕಿದೆ. ಇತಿಹಾಸ ಪ್ರಸಿದ್ಧ ನಾಯಕರು ನಮಗೆ ನಾಯಕರಾಗಬೇಕು ಎಂದು ತಿಳಿಸಿದರು. ಶಾಲಾ ಪೆÇೀಷಕರಾದ ಶ್ರೀಮತಿ ಶಶಿಕಲಾ ಇವರು ದೀಪಪ್ರಜ್ವಲಿಸಿ ಶುಭಾರಂಭಗೊಳಿಸಿದರು. ಆಡಳಿತ ಮಂಡಳಿ ಕೋಶಾಧಿಕಾರಿಗಳಾದ ಅಶೋಕ ಕುಂಬಳೆ, […]

೧೦ನೇ ತರಗತಿಯ ಪೋಷಕರಿಗಾಗಿ - ಪರಿಣಾಮಕಾರಿ ಪೋಷಕತ್ವ ಕಾರ್ಯಾಗಾರ

೧೦ನೇ ತರಗತಿಯ ಪೋಷಕರಿಗಾಗಿ – ಪರಿಣಾಮಕಾರಿ ಪೋಷಕತ್ವ ಕಾರ್ಯಾಗಾರ

Tuesday, June 18th, 2024

                                                                                     ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್  ವತಿಯಿಂದ  ಆಯೋಜಿಸಲಾದ ‘ಪರಿಣಾಮಕಾರಿ ಪೋಷಕತ್ವ’ ಕಾರ್ಯಗಾರದಲ್ಲಿ ಟ್ರಸ್ಟಿನ ವ್ಯವಸ್ಥಾಪಕರಾದ ಡಾ. ಶ್ರೀಶ ಭಟ್ […]

ಪೋಷಕರ ಸಭೆ

ಪೋಷಕರ ಸಭೆ

Monday, June 10th, 2024

    ‘ಮಕ್ಕಳ ಕಲಿಕಾ ಪ್ರಕ್ರಿಯೆಯಲ್ಲಿ ಪೋಷಕರೂ ಮಕ್ಕಳಾಗಬೇಕು’- ಜಯಪ್ರಕಾಶ್-ವಕೀಲರು ಶಾಲೆಯ ಪ್ರಸಕ್ತ ಶೈಕ್ಷಣಿಕ ವರ್ಷ ೧೦ನೇ ತರಗತಿಯ ಪೋಷಕರ ಸಭೆಗೆ ದೀಪಬೆಳಗಿಸಿ ಶಾಲಾ ಪೋಷಕರಾದ ಜಯಪ್ರಕಾಶ್ ಚಾಲನೆ ನೀಡಿದರು. ೨೦೨೪-೨೫ರ ಶೈಕ್ಷಣಿಕ ವರ್ಷದ ಪಠ್ಯ-ಪಠ್ಯಪೂರಕ ಚಟುವಟಿಕೆಗಳ ಕಾರ್ಯಯೋಜನೆಗಳನ್ನು ಸಭೆಗೆ ತಿಳಿಸಿದ ಸಹಶಿಕ್ಷಕರಾದ ರಾಮ್ ನಾಯ್ಕ್ ಇವರು ಶಾಲಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪೋಷಕರು – ಶಿಕ್ಷಕರು ಹಾಗೂ ಮಕ್ಕಳ ಸಹಭಾಗಿತ್ವ ಮಹತ್ವದ್ದಾಗಿದೆ ಎಂದು ತಿಳಿಸಿದರು.     ಪೋಷಕರೊಂದಿಗೆ ನಡೆದ ಸಂವಾದದಲ್ಲಿ ಆಂಗ್ಲಭಾಷಾ ಸಂವಹನ, ಆಂತರಿಕ […]

ವಿಶ್ವ ಪರಿಸರ ದಿನ

ವಿಶ್ವ ಪರಿಸರ ದಿನ

Thursday, June 6th, 2024

ಕೃಷಿ ಚಟುವಟಿಕೆ ಮರುಹುಟ್ಟು ನೀಡಿದೆ – ದೀಪ್ತಿ ರಘುನಾಥ್ ಶಾಲೆಯಲ್ಲಿ ಪ್ರಸಕ್ತ ವಿಶ್ವ ಪರಿಸರ ವರ್ಷದ ಧ್ಯೇಯ “ನಮ್ಮ ಭೂಮಿ – ನಮ್ಮ ಭವಿಷ್ಯ- ನಾವು ಪರಿಸರದ ಪುನರುತ್ಥಾನದ ಪೀಳಿಗೆ ಆಧಾರಿತ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಂಗವಾಗಿ ಅಭ್ಯಾಗತರಾಗಿ ಆಗಮಿಸಿದ ದೀಪ್ತಿ ರಘುನಾಥ್ ಮಾತನಾಡಿ ನಮ್ಮ ಹಿರಿಯರು ಪರಿಸರದ ಅವಿಭಾಜ್ಯ ಅಂಗವಾಗಿದ್ದರು.ಇಂದು ಸ್ವಾರ್ಥದ ಬದುಕಿನಲ್ಲಿ ವೈಯುಕ್ತಿಕ ಸುಖಕ್ಕೆ ಮಹತ್ವ ನೀಡುತ್ತಾ ಪರಿಸರವನ್ನು ಮರೆಯುತ್ತಿದ್ದೇವೆ. ಪ್ರತಿದಿನವೂ ಪರಿಸರ ದಿನವಾದಾಗ ಸ್ವಚ್ಛ-ಸುಂದರ ಬಾಳಿನ […]

ಶೇಕಡಾ 100 ಫಲಿತಾಂಶ ದಾಖಲಿಸಿದ ಮಕ್ಕಳಿಗೆ ಸಾಧನಾಭಿವಂದನಾ

ಶೇಕಡಾ 100 ಫಲಿತಾಂಶ ದಾಖಲಿಸಿದ ಮಕ್ಕಳಿಗೆ ಸಾಧನಾಭಿವಂದನಾ

Wednesday, June 5th, 2024

“ಮಗುವಿನ ಹುಟ್ಟಿನಿಂದ ಕೊನೆಯವರೆಗೆ ಸಾಧನೆ ನಡೆಯುತ್ತಾ ಇರುತ್ತದೆ.ಸಾಧನೆ ಹಂತ ಹಂತವಾಗಿ ವಿಭಿನ್ನವಾಗಿ ಇರುತ್ತದೆ ಹಾಗೂ ಅಭಿನಂದನೆಗೂ ಅರ್ಹವಾಗಿರುತ್ತದೆ”. ಡಾ.ಕೃಷ್ಣ ಭಟ್ ಕೊಂಕೋಡಿ. ಶಾಲೆಯಲ್ಲಿ 2023- 24 ರ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳನ್ನು ಗೌರವಿಸುವ ಸಾಧನಾಭಿವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು ವಿದ್ಯಾರ್ಥಿಗಳು ತಾನು ಕಲಿತ ಶಾಲೆಯ ಜೊತೆ ಯಾವಾಗಲೂ ಸಂಪರ್ಕವನ್ನು ಇಟ್ಟುಕೊಳ್ಳಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ.ಕೆ ಎಂ ಕೃಷ್ಣ ಭಟ್ ದೀಪ ಬೆಳಗಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಶಾಲೆಯ ಹಿರಿಯ […]

ಶಾಲಾ ಆರಂಭೋತ್ಸವ

ಶಾಲಾ ಆರಂಭೋತ್ಸವ

Tuesday, June 4th, 2024

2024-25ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗೆ ಹೊಸ ಸೇರ್ಪಡೆಗೊಂಡಿರುವ ಹಾಗೂ ಮರು ಸೇರ್ಪಡೆಗೊಂಡಿರುವ ಮಕ್ಕಳ ಹಾಗೂ ಅವರ ಪೋಷಕರಿಗೆ ಶಾಲಾ ಪುನರಾರಂಭದಂದು ಗಣಹೋಮ ನಡೆಸಿ ಸ್ವಾಗತಿಸಲಾಯಿತು. ಶಾಲಾ ಮಾತೃಭಾರತಿ ಸಂಘದ ಅಧ್ಯಕ್ಷರಾದ ಶ್ರೀಮತಿ ಮಂಗಳ ಗೌರಿ ಮತ್ತು ವೆಂಕಟೇಶ್ ದಂಪತಿಗಳು ಪ್ರಧಾನರ್ಚಕರ ಸಮ್ಮುಖದಲ್ಲಿ ದೈವೀ ಕಾರ್ಯ ನೆರವೇರಿಸಿದರು. ಬಂದಂತಹ ಮಕ್ಕಳಿಗೆ ತಿಲಕವಿರಿಸಿ ಆರತಿ ಬೆಳಗಿ ಶುಭ ಕೋರಲಾಯಿತು. ಶಾಲಾ ಆಡಳಿತ ಮಂಡಳಿ, ಅಧ್ಯಕ್ಷರು, ಸಂಚಾಲಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾಧ್ವನಿ - ಶಿಕ್ಷಕರ ಕಲಿಕಾ ಕಾರ್ಯಾಗಾರ

ವಿದ್ಯಾಧ್ವನಿ – ಶಿಕ್ಷಕರ ಕಲಿಕಾ ಕಾರ್ಯಾಗಾರ

Tuesday, May 28th, 2024

ಪ್ರಸಕ್ತ ಶೈಕ್ಷಣಿಕ ವರ್ಷದ ಪೂರ್ವಾರಂಭ ಯೋಜನೆಯಾದ ಶಿಕ್ಷಕರ ಕಲಿಕಾ ಕಾರ್ಯಾಗಾರ ವನ್ನು ದೀಪ ಬೆಳಗಿಸಿ ಉದ್ಘಾಟಿಸಿದವರು ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ಮುಖ್ಯಗುರುಗಳಾದ  ಸತೀಶ್ ಭಟ್ ಬಿಳಿನೆಲೆ ಇವರು. ಶಾಲಾ ಶೈಕ್ಷಣಿಕ ವರ್ಷದ ಯೋಜನೆಯ ಗುರಿ, ಉದ್ದೇಶ, ಕಾರ್ಯ ಸಾಧನೆಗಳ ಬಗ್ಗೆ ತಿಳಿಸುತ್ತಾ “ ಶಿಕ್ಷಕರಾದ ನಾವು ಮಕ್ಕಳಲ್ಲಿರುವ ವೈಯಕ್ತಿಕ ವಿಭಿನ್ನತೆಗನುಗುಣವಾಗಿ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಶೈಕ್ಷಣಿಕ ಯೋಜನೆಯನ್ನು  ರೂಪಿಸಬೇಕಾದ ಅಗತ್ಯತೆಯನ್ನು  ತಿಳಿಸಿದರು. ಎರಡನೇ ಅವಧಿಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ  ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ| ಶಿಲ್ಪಾ ಹೆಗ್ಡೆ […]

ಎಸ್.ಎಸ್.ಎಲ್.ಸಿ ಪರೀಕ್ಷೆ ಶಾಲೆಗೆ 100% ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ ಶಾಲೆಗೆ 100% ಫಲಿತಾಂಶ

Monday, May 27th, 2024
2024-25ನೇ ಸಾಲಿನ ದಾಖಲಾತಿ ಆರಂಭಗೊಂಡಿದೆ.

2024-25ನೇ ಸಾಲಿನ ದಾಖಲಾತಿ ಆರಂಭಗೊಂಡಿದೆ.

Thursday, March 21st, 2024
ವಿಜ್ಞಾನ ಮಾದರಿ ಸ್ಪರ್ಧೆ – ಶಾಲೆಗೆ ಪ್ರಶಸ್ತಿ

ವಿಜ್ಞಾನ ಮಾದರಿ ಸ್ಪರ್ಧೆ – ಶಾಲೆಗೆ ಪ್ರಶಸ್ತಿ

Friday, March 15th, 2024

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ,ಬೆಂಗಳೂರು ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ,ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ, ಮಂಗಳೂರು ಇವರು ನಡೆಸಿದ ಇನ್ನೋವೇಶನ್ ಹಬ್ ವಿಜ್ಞಾನ ಮಾದರಿಗಳ ಸ್ಪರ್ಧೆಯಲ್ಲಿ  ಶಾಲೆಯ 9 ನೇ ತರಗತಿಯ ಚಿರಂತನ. ಕೆ. ವಿ. ಮತ್ತು ಸ್ಕಂದ ಬಳ್ಳಕ್ಕುರಾಯ ಇವರು ಭಾಗವಹಿಸಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಸಾನಿಧ್ಯ – ಮನೆ – ಮನ ಭೇಟಿ

ಸಾನಿಧ್ಯ – ಮನೆ – ಮನ ಭೇಟಿ

Thursday, March 14th, 2024

ಪ್ರಸಕ್ತ ಶೈಕ್ಷಣಿಕ ಸಾಲಿನ ೧೦ನೇ ಹಾಗೂ ೭ನೇ ತರಗತಿಯ ಮಕ್ಕಳ ಮನೆ – ಮನ ಭೇಟಿ -ಸಾನಿಧ್ಯದಲ್ಲಿ ಶಾಲಾ ಸಹಶಿಕ್ಷಕ ವೃಂದದ ಸಕ್ರಿಯ ಪಾಲ್ಗೊಳ್ಳುವಿಕೆ ಸೌಹಾರ್ದತೆ ಹಾಗೂ ವಿದ್ಯಾರ್ಥಿ ವಿಕಾಸದ ಮೂಲ ಉದ್ದೇಶದಿಂದ ನಡೆಯಬೇಕಿದೆ – ರಮೇಶ್ಚಂದ್ರ (ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು) ಪ್ರತೀ ವರ್ಷ ಶಾಲೆಯ ಮಕ್ಕಳ ಮನೆ ಭೇಟಿಯ ಸಂದರ್ಭ ಶಾಲೆಯ ಎಲ್ಲಾ ಶಿಕ್ಷಕ ವೃಂದ ಈ ಯೋಜನೆಯಲ್ಲಿ ಸಕ್ರಿಯರಾಗಿದ್ದು, ಶಾಲೆ – ಮನೆಯ ನಡುವಿನ ಸಂಬoಧ ಧನಾತ್ಮಕವಾಗುವಲ್ಲಿ ಸಹಕಾರಿಯಾಗುತ್ತಿದೆ ಎಂದು ಪೋಷಕರು ಅಭಿಪ್ರಾಯ […]

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಗೋಡುಗೆ ಕಾರ್ಯಕ್ರಮ

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಗೋಡುಗೆ ಕಾರ್ಯಕ್ರಮ

Thursday, March 14th, 2024

ಪ್ರಸಕ್ತ ಶೈಕ್ಷಣಿಕ ಸಾಲಿನ ಹತ್ತನೇ ತರಗತಿಯ ಮಕ್ಕಳ ಬೀಳ್ಕೋಡುಗೆ ಸಮಾರಂಭ ‘ದೀಪ ಪ್ರದಾನ’ ನೆರವೇರಿತು. ಕಾರ್ಯಕ್ರಮದ ಉದ್ಘಾಟಕರಾಗಿ ಪುತ್ತೂರಿನ ದಂತವೈದ್ಯರಾದ ಶ್ರೀಕೃಷ್ಣ ಭಟ್ ಆಗಮಿಸಿ ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ವಹಿಸಬೇಕಾದ ಪೂರ್ವಸಿದ್ಧತಾ ವಿಚಾರಗಳನ್ನು ತಿಳಿಸಿ ಶಾಲೆಯ ಧನಾತ್ಮಕ ಹಾಗೂ ಕ್ರಿಯಾತ್ಮಕ ಬೆಳವಣಿಗೆಯಲ್ಲಿ ಪೋಷಕರ ಹಾಗೂ ವಿದ್ಯಾರ್ಥಿಗಳ ಸಹಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಪ್ರಮುಖ ಅಂಗವಾದ ‘ಮಾತೃವಂದನೆ’ ಮಹತ್ವ ಹಾಗೂ ವಿಧಾನವನ್ನು ತಿಳಿಸಿದವರು ಉಡುಪಿಯ ವಿದ್ವಾನ್ ದಾಮೋದರ ಶರ್ಮಾ ಇವರು. ಭಾರತೀಯ ಸಂಸ್ಕತಿಯಲ್ಲಿ ತಾಯಿ-ತಂದೆ, ಗುರು-ಹಿರಿಯರ ಸ್ಥಾನಮಾನ, […]

ರಥಸಪ್ತಮಿ ಆಚರಣೆ

ರಥಸಪ್ತಮಿ ಆಚರಣೆ

Monday, February 19th, 2024

ಪ್ರತಿ ವರ್ಷ ಹೊಸತನವನ್ನು ಪಡೆಯುವ ಸೂರ್ಯನನ್ನು ನೋಡಿ ನಾವು ಬದುಕಲ್ಲಿ ಹೊಸತನವನ್ನು ಪಡೆಯಬೇಕು.                                                                                           […]

ರಾಮಾಯಣ ಆನ್ ಲೈನ್ ಸ್ಪರ್ಧೆಯಲ್ಲಿ ಪ್ರಶಸ್ತಿ

ರಾಮಾಯಣ ಆನ್ ಲೈನ್ ಸ್ಪರ್ಧೆಯಲ್ಲಿ ಪ್ರಶಸ್ತಿ

Friday, February 16th, 2024

ವಲ್ರ್ಡ್ ರಾಮಾಯಣ ಚಾಂಪಿಯನ್ ಶಿಪ್ – 2023 ನಡೆಸಿದ ಆನ್‍ಲೈನ್ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. ತ್ರಿಸ್ಥಾ ಭಟ್ ತೃತೀಯ ಸ್ಥಾನ ಪಡೆದಿದ್ದಾಳೆ

ಗಾನ - ನೃತ್ಯ – ಯಕ್ಷ ಸಂಭ್ರಮ – 2024

ಗಾನ – ನೃತ್ಯ – ಯಕ್ಷ ಸಂಭ್ರಮ – 2024

Wednesday, January 31st, 2024

ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪುತ್ತೂರು, ಗಾನ ಸರಸ್ವತಿ ಸಂಗೀತ ಶಾಲೆ ಪುತ್ತೂರು ಹಾಗೂ ಯಕ್ಷ ಚಿಣ್ಣರ ಬಳಗ ಪುತ್ತೂರು ಇವರ ಸಹಯೋಗದೊಂದಿಗೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ‘ಗಾನ-ನೃತ್ಯ-ಯಕ್ಷ ಸಂಭ್ರಮ-2024’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಶಾಲೆಯ ಹಿರಿಯ ವಿದ್ಯಾರ್ಥಿ ಪ್ರಸ್ತುತ ವೈದ್ಯ ವೃತ್ತಿಯಲ್ಲಿರುವ ಹಾಗೂ ಮೃದಂಗ ಕಲಾವಿದರೂ ಆದ ಶ್ರೀ ಅಕ್ಷಯ ನಾರಾಯಣ ಕಾಂಚನ ಪುತ್ತೂರು ರವರು ನೆರವೇರಿಸಿದರು. ವಿದ್ಯಾರ್ಥಿ ಜೀವನದಲ್ಲಿ ಪಠ್ಯಪೂರಕ ಚಟುವಟಿಕೆಗಳು ವಿದ್ಯಾರ್ಥಿಗಳ ಪಾಲಿಗೆ ಅವಶ್ಯಕ ಎಂಬುದಾಗಿ ತಿಳಿಸಿದರು. ಸಭಾ […]

ಗಣರಾಜ್ಯೋತ್ಸವ ಸ್ಪರ್ಧೆಗಳು – ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಗಣರಾಜ್ಯೋತ್ಸವ ಸ್ಪರ್ಧೆಗಳು – ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Monday, January 29th, 2024

ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪುತ್ತೂರು ಇದರ ಆಶ್ರಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ ಶ್ರೀಕೃಷ್ಣ (ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ – ಪ್ರಥಮ) ಸಾಯೀಶ್ವರಿ (ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ-ದ್ವಿತೀಯ) ದರ್ಶಿನಿ ಎಂ (ಪ್ರೌಢಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ – ದ್ವಿತೀಯ) ಪೂಜಾ (ಪ್ರೌಢಶಾಲಾ ವಿಭಾಗದ ಚಿತ್ರಕಲೆಯಲ್ಲಿ – ದ್ವಿತೀಯ)ಸ್ಥಾನ ಪಡೆದುಕೊಂಡಿದ್ದಾರೆ.

ಕರಾಟೆ - ಸ್ಪರ್ಧೆ –  ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಕರಾಟೆ – ಸ್ಪರ್ಧೆ – ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Saturday, January 27th, 2024

                                                                                     ಇನ್‍ಸ್ಟಿಟ್ಯೂಟ್ ಆಫ್ ಕರಾಟೆ ಆ್ಯಂಡ್ ಮಾರ್ಷಲ್ ಆಟ್ರ್ಸ್ ಇವರು ನಡೆಸಿದ ಜಿಲ್ಲಾ ಮಟ್ಟದ ಐ.ಕೆ.ಎಂ.ಎ ಕಪ್ 2023 8ನೇ ಇಂಟರ್ ಡೋಜೋ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅದ್ವಿತ್ ಪಿ 14 ವರ್ಷದೊಳಗಿನ ಕಟಾ ಮತ್ತು ಕುಮಿಟೆ ಕೆಟಗರಿಯಲ್ಲಿ ಪ್ರಥಮ ಸ್ಥಾನ ಹಾಗೂ ಲಿತಿನ್ […]

ವಿವೇಕಾನಂದ ವಿದ್ಯಾಸಂಸ್ಥೆಯಿಂದ 73ನೇ ಗಣರಾಜ್ಯೋತ್ಸವ ಆಚರಣೆ

ವಿವೇಕಾನಂದ ವಿದ್ಯಾಸಂಸ್ಥೆಯಿಂದ 73ನೇ ಗಣರಾಜ್ಯೋತ್ಸವ ಆಚರಣೆ

Saturday, January 27th, 2024

ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವೇಕನಗರ ತೆಂಕಿಲ ಸಂಕೀರ್ಣದಲ್ಲಿರುವ ವಿದ್ಯಾಸಂಸ್ಥೆಗಳಾದ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲಮಾಧ್ಯಮ, ನರೇಂದ್ರ ಪದವಿ ಪೂರ್ವ ಕಾಲೇಜು ಮತ್ತು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿದ್ಯಾಸಂಸ್ಥೆಗಳ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಘೋಷ್ ವೃಂದದೊಂದಿಗೆ ವೇದಿಕೆಗೆ ಆಗಮಿಸಿದ ಅತಿಥಿಗಳು ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಫ ನಮನ ಸಲ್ಲಿಸಿದರು ಭಾರತೀಯ ಸೇನಾಪಡೆಯ ಯೋಧ ಶ್ರೀ ಜಯ ನಾಯಕ್ ಧ್ವಜಾರೋಹಣಗೈದರು, ನಿವೃತ್ತ ಯೋಧ ಬಾಲಕೃಷ್ಣ ಪಟ್ಟೆ ಗಣರಾಜ್ಯೋತ್ಸವದ ಸಂದೇಶ […]

ರಾಜ್ಯಮಟ್ಟದ  ಸ್ಕೂಲ್ ಬ್ಯಾಂಡ್ ಸ್ಪರ್ಧಾ ಕೂಟ ಶಾಲೆಗೆ 8ನೇ ಸ್ಥಾನ

ರಾಜ್ಯಮಟ್ಟದ ಸ್ಕೂಲ್ ಬ್ಯಾಂಡ್ ಸ್ಪರ್ಧಾ ಕೂಟ ಶಾಲೆಗೆ 8ನೇ ಸ್ಥಾನ

Thursday, January 25th, 2024

ಕ್ರೀಡಾಭಾರತಿ ವತಿಯಿಂದ ಶ್ರೀ ರಾಮಕೃಷ್ಣ ವಿದ್ಯಾಶಾಲೆ ಮೈಸೂರಿನಲ್ಲಿ ರಾಜ್ಯಮಟ್ಟದ ಸ್ಕೂಲ್ ಬ್ಯಾಂಡ್ ಸ್ಪರ್ಧಾಕೂಟ ನಡೆದಿದ್ದು ರಾಜ್ಯದ ವಿವಿಧ ಭಾಗದಿಂದ ಒಟ್ಟು 14 ತಂಡಗಳು ಭಾಗವಹಿಸಿದ್ದವು ಈ ಸ್ಪರ್ಧೆಯಲ್ಲಿ  ಶಾಲೆಯ ತಂಡ 8ನೇ ಸ್ಥಾನ ಪಡೆದುಕೊಂಡಿದೆ.

"ಅಯೋಧ್ಯಾ ವಿರಾಜಮಾನ ರಾಮ" ಕಾರ್ಯಕ್ರಮ

“ಅಯೋಧ್ಯಾ ವಿರಾಜಮಾನ ರಾಮ” ಕಾರ್ಯಕ್ರಮ

Tuesday, January 23rd, 2024

                                                                                           ಬಾಲರಾಮದೇವರ ಪ್ರಾಣ ಪ್ರತಿಷ್ಠಾಪನೆ ಸಂಭ್ರಮವನ್ನು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಆಚರಿಸಿದ ಕ್ಷಣಕ್ಕೆ ಶಾಲಾ ಶಿಕ್ಷಕ ಪೂರಕ ಶಿಕ್ಷಕ ವೃಂದ ವಿದ್ಯಾರ್ಥಿ ವೃಂದ ಸಾಕ್ಷಿಯಾಯಿತು. ಶಾಲೆಯಲ್ಲಿ ಮಕ್ಕಳು ಹಾಗೂ ಶಿಕ್ಷಕರು ಶ್ರೀರಾಮ ತಾರಕ ಮಂತ್ರವನ್ನು ಪಠಿಸುತ್ತಾ ರಾಮ ಭಜನೆಯನ್ನು ಸ್ತುತಿಸಿದರು. ಆನಂತರ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಭು ರಾಮನೂರಿನ […]

ಭರವಸೆಯ ಬೆಳಕು ಶ್ರೀರಾಮಚಂದ್ರ – ಅಯೋಧ್ಯಾವಿರಾಜಮಾನ ಶ್ರೀರಾಮ

ಭರವಸೆಯ ಬೆಳಕು ಶ್ರೀರಾಮಚಂದ್ರ – ಅಯೋಧ್ಯಾವಿರಾಜಮಾನ ಶ್ರೀರಾಮ

Tuesday, January 23rd, 2024

ರಾಮೋತ್ಸವದ ಅಂಗವಾಗಿ  ಶಾಲೆಯಲ್ಲಿ ಅಯೋಧ್ಯಾ ಹೋರಾಟದ ಅನುಭವಗಳನ್ನು ಶಿಕ್ಷಕರು ಮತ್ತು ಮಕ್ಕಳೊಂದಿಗೆ ಹಂಚಿಕೊಂಡವರು ವಿವೇಕಾನಂದ ವಿದ್ಯಾವರ್ಧಕ ಸಂಘದ ನೈತಿಕ ಹಾಗೂ ಆಧ್ಯಾತ್ಮಿಕ ಶಿಕ್ಷಣ ಪರಿವೀಕ್ಷಕರಾದ ಮೀನಾಕ್ಷಿ ಮಾತಾಜಿ ಇವರು. ರಾಮಜನ್ಮಭೂಮಿ ಹೋರಾಟ ದೇಶದ ಜನತೆಯ ಐಕ್ಯತೆ, ಧಾರ್ಮಿಕ ಪ್ರಜ್ಞೆ ಹಾಗೂ ದೇಶದ ಸಾಂಸ್ಕೃತಿಕ ಉಳಿವಿಗೆ ಕೈಗನ್ನಡಿಯಾಗಿದೆ. ಈ ದಿಶೆಯಲ್ಲಿ ಹಿರಿಯರು ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ದೇಶದ ಭಕ್ತಿ, ಶ್ರದ್ಧಾ ಕೇಂದ್ರವಾದ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕರಾಳ ದಿನಗಳು ಅವಿಸ್ಮರಣೀಯ ಎಂದ ಮೀನಾಕ್ಷಿ ಮಾತಾಜಿ ಇವರು ತಾವೂ ಕರಸೇವೆಯಲ್ಲಿ […]

ವಿವೇಕಾನಂದ ಜಯಂತಿ ಕಾರ್ಯಕ್ರಮ

ವಿವೇಕಾನಂದ ಜಯಂತಿ ಕಾರ್ಯಕ್ರಮ

Saturday, January 13th, 2024

ಸ್ವಾಮಿ ವಿವೇಕಾನಂದರ ಜೀವನದ ಘಟನೆಗಳೇ ನಮಗೆ ಮಾರ್ಗದರ್ಶನ – ಶ್ರೀಮತಿ ವೀಣಾಸರಸ್ವತಿ ತುಂಟ ಬಾಲಕ ನರೇಂದ್ರ ಮುಂದೆ ಪ್ರಖರ ವ್ಯಕ್ತಿತ್ವದ ಸ್ವಾಮಿ ವಿವೇಕಾನಂದ ಜಗದ್ವಿಖ್ಯಾತರಾಗಿ ಭಾರತ ದೇಶದ ಹಿರಿಮೆಯನ್ನು ಎತ್ತಿ ಹಿಡಿದಂತಹ ಶ್ರೀ ರಾಮಕೃಷ್ಣ ಪರಮಹಂಸರ ಪ್ರಿಯ ಶಿಷ್ಯ ವಿವೇಕಾನಂದರ ಜೀವನದಲ್ಲಿ ನಡೆದ ಪ್ರತಿ ಘಟನೆಯ ಒಳ ತಿರುಳು ನಮ್ಮ ಜೀವನಕ್ಕೆ ಸೂಕ್ತವಾದ ಮಾರ್ಗದರ್ಶನ ನೀಡುತ್ತದೆ ಎಂದು ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ವೀಣಾಸರಸ್ವತಿಯವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಜರುಗಿದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ನುಡಿದರು. […]

ಶ್ರೀರಾಮ ಕಥಾ ವೈಭವ – ವೈಭವದ ಅಯೋಧ್ಯೆಯ ಸಮಗ್ರ ಕಥನ

ಶ್ರೀರಾಮ ಕಥಾ ವೈಭವ – ವೈಭವದ ಅಯೋಧ್ಯೆಯ ಸಮಗ್ರ ಕಥನ

Monday, January 8th, 2024
ಸಾಂಸ್ಕೃತಿಕ ಸಮನ್ವಯ-   ವರ್ಷದ -  ಹರ್ಷ

ಸಾಂಸ್ಕೃತಿಕ ಸಮನ್ವಯ- ವರ್ಷದ – ಹರ್ಷ

Thursday, December 28th, 2023
ಸಾಂಸ್ಕೃತಿಕ ಸಮನ್ವಯ- 2023 - ವರ್ಷದ -  ಹರ್ಷ

ಸಾಂಸ್ಕೃತಿಕ ಸಮನ್ವಯ- 2023 – ವರ್ಷದ – ಹರ್ಷ

Thursday, December 28th, 2023

ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರ ಜೊತೆ ಪೋಷಕರೂ ಕೈ ಜೋಡಿಸಿ- ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಓದುವಿಕೆ ಮಾತ್ರ ಮುಖ್ಯ ಅಲ್ಲ, ಮಹಾನ್ ಸಾಧಕರ ಜೀವನ ಚರಿತ್ರೆ ಓದಲು ಪ್ರೋತ್ಸಾಹಿಸಬೇಕು. ಓದಿನ ಜೊತೆಗೆ ದೊಡ್ಡ ಸಾಧನೆಗಳನ್ನು ಮಾಡಲು ಪ್ರೋತ್ಸಾಹ ಕೊಡಬೇಕು ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಹೇಳಿದರು. ಅವರು ಶಾಲೆಯ ವಾರ್ಷಿಕೋತ್ಸವದ ಸಾಂಸ್ಕöÈತಿಕ ಸಮನ್ವಯ – ೨೦೨೩ ವರ್ಷದ ಹರ್ಷ ಸಭಾಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಬೇಕು. ನೀವೆಲ್ಲಾ […]

ಡ್ರಾಯಿಂಗ್ ಗ್ರೇಡ್  ಪರೀಕ್ಷೆಯಲ್ಲಿ ಶೇ.100 ಫಲಿತಾಂಶ.

ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ.

Wednesday, December 20th, 2023

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬೆಂಗಳೂರು ಇವರು ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯವi ಶಾಲೆಗೆ ಶೇ.100 ಬಂದಿರುತ್ತದೆ. ನಮ್ಮ ಶಾಲೆಯ ಒಟ್ಟು 47 ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿದ್ದಾರೆ. ಹೈಯರ್ ವಿಭಾಗದಲ್ಲಿ ಒಟ್ಟು 29ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 28 ವಿದ್ಯಾರ್ಥಿಗಳು ಅತ್ಯುತ್ತಮ (ಡಿಸ್ಟಿಂಕ್ಷನ್) ಶ್ರೇಣಿಯಲ್ಲಿ, ಒಬ್ಬ ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಹೈಯರ್ ಗ್ರೇಡ್ ವಿಭಾಗದಲ್ಲಿ ಗಗನ, ಪ್ರಜ್ಞಾ ನಿಡ್ವಣ್ಣಾಯ, ಪೂಜಾ, ನೇಹಾ, ಭುವಿ, ಬಿಂದುಶ್ರೀ, ದೀಕ್ಷಿತಾ, ಆಕಾಶ್, ಜಸ್ವಂತ್, ಪವನ್ […]

ರಾಷ್ಟ್ರಮಟ್ಟದ ಕ್ರೀಡಾಕೂಟ – ಚಿನ್ನದ ಪದಕ

ರಾಷ್ಟ್ರಮಟ್ಟದ ಕ್ರೀಡಾಕೂಟ – ಚಿನ್ನದ ಪದಕ

Wednesday, December 20th, 2023

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ ಡಿ.16ರಿಂದ 20 ರ ತನಕ ನಡೆದ 67ನೇ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ನಮ್ಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಕು. ಜಿ.ಎಂ ಕೀರ್ತಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾಳೆ. ಈಕೆ ಬೆಟ್ಟಂಪಾಡಿ ಗ್ರಾಮದ ಗುಮ್ಮಟೆಗದ್ದೆ ಮೋನಪ್ಪ ಗೌಡ ಮತ್ತು ಲಲಿತಾ ದಂಪತಿಗಳ ಪುತ್ರಿ. ರಾಷ್ಟ್ರಮಟ್ಟದ ಈ ಸಾಧನೆಯು ಶಾಲಾ ಇತಿಹಾಸದಲ್ಲಿಯೇ ಇದು ಪ್ರಥಮ ದಾಖಲೆಯಾಗಿದೆ.

ಜಿಲ್ಲಾ ಮಟ್ಟದ ಸ್ಕೌಟ್ಸ್ ಅಂಡ್ ಗೈಡ್ಸ್ ತೃತೀಯ ಸೋಪಾನ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ತೇರ್ಗಡೆ

ಜಿಲ್ಲಾ ಮಟ್ಟದ ಸ್ಕೌಟ್ಸ್ ಅಂಡ್ ಗೈಡ್ಸ್ ತೃತೀಯ ಸೋಪಾನ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ತೇರ್ಗಡೆ

Friday, December 15th, 2023

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಇದರ ವತಿಯಿಂದ ನಡೆಸಲ್ಪಟ್ಟ 2022-23 ನೇ ಸಾಲಿನ ತೃತೀಯ ಸೋಪಾನ ಪರೀಕ್ಷಾ ಶಿಬಿರದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸ್ಕೌಟ್ ವಿದ್ಯಾರ್ಥಿಗಳಾದ ಹಿತೇಶ್,ಯಜ್ಞ ಎನ್ ,ಧನುಷ್, ಕೀರ್ತನ್ ಕುಲಾಲ್ ಸಾಯಿ ಪ್ರಸಾದ್ ಎಸ್ ,ಧನುಷ್ ಮತ್ತು ಗೈಡ್ಸ್ ವಿದ್ಯಾರ್ಥಿನಿಯರಾದ ಪ್ರಜ್ಞಾ ನಿಡ್ವಣ್ಣಾಯ,ಪೃಥ್ವಿ,ದೃಷ,ನೇಹಾ ಎಂ,ನಿಸರ್ಗ ತೋಟರ, ಸ್ವಸ್ತ ಎಂ ಉತ್ತೀರ್ಣರಾಗಿರುತ್ತಾರೆ. ಇವರಿಗೆ ಶಾಲೆಯ ಸ್ಕೌಟ್ ಶಿಕ್ಷಕರಾದ ರಾಜೇಶ್ ಪಿ ಬಿ ನಂದಿಲ ಮತ್ತು ಗೈಡ್ಸ್ ಶಿಕ್ಷಕಿ ಹರಿಣಾಕ್ಷಿ […]

ರಾಜ್ಯಮಟ್ಟದ ಕಬ್ ಮತ್ತು ಹೀರಕ್ ಗರಿ ಬುಲ್ ಬುಲ್ ಪರೀಕ್ಷೆ

ರಾಜ್ಯಮಟ್ಟದ ಕಬ್ ಮತ್ತು ಹೀರಕ್ ಗರಿ ಬುಲ್ ಬುಲ್ ಪರೀಕ್ಷೆ

Wednesday, December 13th, 2023

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ನಡೆಸಲ್ಪಟ್ಟ 2022-23ನೇ ಸಾಲಿನ ರಾಜ್ಯಪುರಸ್ಕಾರ ಕಬ್ ಚತುರ್ಥ ಚರಣ ಪರೀಕ್ಷಾ ಶಿಬಿರದಲ್ಲಿ  ಶಾಲೆಯ ವಿದ್ಯಾರ್ಥಿಗಳಾದ ಕ್ಷಾತ್ರ ಆರ್ ರೈ, ಜಿತೇಶ್, ಹಿತೇಶ್, ಹವನ್ ಸುವರ್ಣ, ವಿಖ್ಯಾತ್ ಮತ್ತು ಹೀರಕ್ ಗರಿ ಬುಲ್ ಬುಲ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರಾದ ಪ್ರಣತಿ ಬಂಗಾರಕೋಡಿ, ತನುಷ, ಗರಿಮಾ, ಸಾನ್ವಿ ಬಿ ತೇರ್ಗಡೆ ಹೊಂದಿದ್ದಾರೆ. ಇವರಿಗೆ ಲೇಡಿ ಕಬ್ ಮಾಸ್ಟರ್ ವೀಣಾ ಕುಮಾರಿ ಮತ್ತು ಬುಲ್ ಬುಲ್ ಶಿಕ್ಷಕಿ ಸೌಮ್ಯಶ್ರೀ ತರಬೇತಿ ನೀಡಿರುತ್ತಾರೆ.     […]

ಮೂರ್ತಿಕಲಾ ರಚನಾ ಸ್ಪರ್ಧೆ – ರಾಷ್ಟ್ರಮಟ್ಟದಲ್ಲಿ ದ್ವಿತೀಯ

ಮೂರ್ತಿಕಲಾ ರಚನಾ ಸ್ಪರ್ಧೆ – ರಾಷ್ಟ್ರಮಟ್ಟದಲ್ಲಿ ದ್ವಿತೀಯ

Wednesday, December 13th, 2023

ವಿದ್ಯಾಭಾರತಿ ಅಖಿಲಾ ಭಾರತೀಯ ಶಿಕ್ಷಾ ಸಂಸ್ಥಾನ, ಅಖಿಲಾ ಭಾರತೀಯ ಸಂಸ್ಕೃತಿ ಮಹೋತ್ಸವ ಮತ್ತು ಶ್ರೀಜಿ ಬಾಬಾ ಸರಸ್ವತಿ ವಿದ್ಯಾಮಂದಿರ, ಮಥುರಾ ಇಲ್ಲಿ ನಡೆದ ರಾಷ್ಟ್ರಮಟ್ಟದ ಮೂರ್ತಿಕಲಾ ರಚನಾ ಸ್ಪರ್ಧೆಯಲ್ಲಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಕಿಶಾನ್(ಹರೀಶ್ ಗೌಡ ಮತ್ತು ಸವಿತಾ ದಂಪತಿಗಳ ಪುತ್ರ) ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ಶ್ರೀ ರುಕ್ಮಯ, ಶ್ರೀ ರಂಗಪ್ಪ ಕಲಾದಗಿ ತರಬೇತಿ ನೀಡಿರುತ್ತಾರೆ.

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ಪ್ರಶಸ್ತಿ

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ಪ್ರಶಸ್ತಿ

Tuesday, December 5th, 2023

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ)ಇದರ ಪುತ್ತೂರು ತಾಲೂಕು ಮಟ್ಟದ ಪುಸ್ತಕಾಧಾರಿತ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಮಂಗಳದುರ್ಗಾ ಟಿ.ಆರ್ ಶ್ಲೋಕ ಕಂಠಪಾಠ (ಜ್ಞಾನವಾರಿಧಿ)ದಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.               ಮತ್ತು ಜ್ಞಾನ ಶರಧಿ ಪುಸ್ತಕಾಧಾರಿತ ಭಾಷಣ ಸ್ಪರ್ಧೆಯಲ್ಲಿ 5ನೇ ತರಗತಿಯ ಶ್ರೀ ಕೃಷ್ಣ.ಬಿ ತೃತೀಯ ಸ್ಥಾನ ಗಳಿಸಿದ್ದಾನೆ.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ - 5-10

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ – 5-10

Tuesday, December 5th, 2023

‘ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಇಂದು ಅನೇಕ ಸ್ಪರ್ಧಾತ್ಮಕ ಕಾರ್ಯಕ್ರಮಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ಉತ್ತಮ ಸಾಧನೆ ಮಾಡುತ್ತಿದ್ದಾರೆ’ ಎಂದು ಶಾಲೆಯಲ್ಲಿ ನಡೆದ 5ರಿಂದ 10ನೇ ತರಗತಿಯವರೆಗಿನ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಭಾಧ್ಯಕ್ಷ ಸ್ಥಾನವನ್ನು ವಹಿಸಿದ ಕೃಷಿಕರು, ಹೈನುಗಾರಿಕೆ ತಜ್ಞರು ಆಗಿರುವ ಶ್ರೀ ಈಶ್ವರ ಭಟ್ ಪೆರುವಾಜೆ ಇವರು ನುಡಿದರು.                         […]

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ - 1-4

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ – 1-4

Tuesday, December 5th, 2023

ಉತ್ತಮ ಸಂಸ್ಕಾರ ಸಂಸ್ಕೃತಿಯಿಂದ ಮಕ್ಕಳ ಕೌಶಲ್ಯ ಹೆಚ್ಚಲು ಸಾಧ್ಯ – ಉಪೇಂದ್ರ ಬಲ್ಯಾಯ “ಶಾಲೆಯಲ್ಲಿ ಉತ್ತಮವಾದ ಸಂಸ್ಕಾರ, ಸಂಸ್ಕೃತಿಯಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ. ಈ ನಿಟ್ಟಿನಲ್ಲಿ ಮಕ್ಕಳು ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದುತ್ತಾರೆ, ಹಾಗೆಯೇ ಕನ್ನಡ ಮಾಧ್ಯಮ ಎಂಬ ಯಾವುದೇ ಕೀಳರಿಮೆ ಬೆಳೆಸಿಕೊಳ್ಳಬೇಡಿ” ಎಂದು  ಶಾಲೆಯಲ್ಲಿ ನಡೆದ 1ರಿಂದ 4ನೇ ತರಗತಿಯ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಭಾಧ್ಯಕ್ಷ ಸ್ಥಾನವನ್ನು ವಹಿಸಿದ ಮೈಸೂರು ಆಂಗ್ರೋ ಸಪ್ಲೈಸ್ ಸಂಸ್ಥೆಯ ಮಾಲಕರಾದ ಶ್ರೀ ಉಪೇಂದ್ರ ಬಲ್ಯಾಯ ನುಡಿದರು.   […]

ಸಮತ್ವ- ಸಾಮರಸ್ಯ ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಸಮತ್ವ- ಸಾಮರಸ್ಯ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Monday, December 4th, 2023

ಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘದಲ್ಲಿ ಸಕ್ರಿಯವಾಗಿರುವುದರಿಂದ ನಮ್ಮ ಕಲಿಕೆ- ಉದ್ಯೋಗದ ನಡುವೆಯೂ ಸಾಮಾಜಿಕ ಜವಾಬ್ದಾರಿಗಳ ಪರಿಚಯ ನಮಗಾಗುತ್ತದೆ. ಇದು ನಮ್ಮಲ್ಲಿರುವ ಏಕತಾನತೆಯನ್ನು ದೂರಮಾಡಲು ಸಹಕಾರಿಯಾಗಿದೆ. – ವಿರೂಪಾಕ್ಷ ವಕೀಲರು, ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಶ್ರೀಯುತರು ಪ್ರಾಸ್ತಾವಿಕ ಮಾತುಗಳೊಂದಿಗೆ ಬಂದಂತಹ ಸರ್ವರನ್ನು ಸ್ವಾಗತಿಸಿದರು. ಸಂಘದ ಅಧ್ಯಕ್ಷರಾದ ಡಾ. ಪುನೀತ್ ಅವರು ಶಾಲಾ ಚಟುವಟಿಕೆಗಳೊಂದಿಗೆ ಜೋಡಿಕೊಳ್ಳುವ ಸಾಧ್ಯತೆಗಳನ್ನು ತಿಳಿಸುತ್ತಾ ಶಾಲಾ ಪಠ್ಯ-ಪಠ್ಯಪೂರಕ ಚಟುವಟಿಕೆಗಳ ಪ್ರಸಕ್ತ ದಿನಗಳನ್ನು ತಿಳಿಸಿದರು.                         […]

ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ–ಆಶುಭಾಷಣ ಸ್ಪರ್ಧೆ-ದ್ವಿತೀಯ

ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ–ಆಶುಭಾಷಣ ಸ್ಪರ್ಧೆ-ದ್ವಿತೀಯ

Monday, December 4th, 2023

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ(ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು, ಹಾಗೂ ಶ್ರೀ ರಾಮಕೃಷ್ಣ ಆಂಗ್ಲಮಾಧ್ಯಮ ಶಾಲೆ, ಬಂಟ್ಸ್ ಹಾಸ್ಟೆಲ್, ಮಂಗಳೂರು ಇವರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾಕಾರಂಜಿಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಶಾಲೆಯಲ್ಲಿ  ಶ್ರೀಕೃಷ್ಣ ಬಿ (ವೆಂಕಟೇಶ್ ಬಿ ಮತ್ತು ಮಂಗಳ ಗೌರಿ ದಂಪತಿಗಳ ಪುತ್ರ) ದ್ವಿತೀಯ ಸ್ಥಾನ ಪಡೆದಿದ್ದಾರೆ.

ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಅವರಿಗೆ ನುಡಿ ನಮನ

ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಅವರಿಗೆ ನುಡಿ ನಮನ

Friday, December 1st, 2023

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ನಿರ್ದೇಶನದಂತೆ ಶಾಲೆಯಲ್ಲಿ ಭಾರತ ಮಾತೆಯ ಮಡಿಲಿಗೆ ತನ್ನ ಪ್ರಾಣತ್ಯಾಗ ಮಾಡಿದ ವೀರಯೋಧ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ರಾಷ್ಟ್ರಪತಿ ಸ್ಕೌಟ್ ಎಂ.ವಿ ಪ್ರಾಂಜಲ್ ಇವರಿಗೆ ನುಡಿನಮನ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಸ್ಕೌಟ್ ಮಾಸ್ಟರ್ ರಾಜೇಶ್ ನಂದಿಲ ತಮ್ಮ ಮಾತುಗಳಿಂದ ನುಡಿ ನಮನ ಸಲ್ಲಿಸಿದರು. ಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯಗುರುಗಳಾದ ಶ್ರೀಮತಿ ನಳಿನಿ ವಾಗ್ಲೆ ಮತ್ತು ಇತರ ಶಿಕ್ಷಕರು ಕ್ಯಾಪ್ಟನ್ […]

ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ – ರಾಜ್ಯಮಟ್ಟಕ್ಕೆ ಆಯ್ಕೆ

ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ – ರಾಜ್ಯಮಟ್ಟಕ್ಕೆ ಆಯ್ಕೆ

Tuesday, November 28th, 2023

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ(ಆಡಳಿತ) ಮಂಗಳೂರು ಮತ್ತು ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು, ರಥಬೀದಿ ಮಂಗಳೂರು ಇಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆಯಲ್ಲಿ  ಶಾಲಾ ಶಿಕ್ಷಕರಾದ ಶ್ರೀ ರಂಗಪ್ಪ ಕಲಾದಗಿ ಇವರು ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

ವಾರ್ಷಿಕ ಕ್ರೀಡಾಕೂಟ - ಸದೃಶ-ಸಂಭ್ರಮ

ವಾರ್ಷಿಕ ಕ್ರೀಡಾಕೂಟ – ಸದೃಶ-ಸಂಭ್ರಮ

Tuesday, November 28th, 2023

ಶಿಸ್ತು, ಶೋಧನೆಗಳು ವಿದ್ಯಾರ್ಥಿಯು ಉನ್ನತ ಮಟ್ಟಕ್ಕೇರುವ ಸಾಧನಗಳು : ಡಾ|ಶ್ರೀಪತಿ ಕಲ್ಲೂರಾಯ ವಿದ್ಯಾರ್ಥಿಗಳು ಬಾಲ್ಯದಿಂದಲೇ ಶಿಸ್ತು ಸಂಶೋಧನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಭವಿಷ್ಯತ್ತಿನಲ್ಲಿ ವೈದ್ಯಕೀಯ, ಕ್ರೀಡೆಯಂತಹ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡುವ ಸಾಮಥ್ರ್ಯವನ್ನುಗಳಿಸುತ್ತಾರೆ ಎಂದು ಸದೃಶ-ಸಂಭ್ರಮ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶ್ರೀಪತಿ ಕಲ್ಲೂರಾಯ ನುಡಿದರು. ಕಾರ್ಯಕ್ರಮದಲ್ಲಿ ಕ್ರೀಡಾಧ್ವಜಾರೋಹಣ ಮಾಡಿದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ದೈಹಿಕ ಶಿಕ್ಷಣ – ಶಿಕ್ಷಕರಾದ ಶ್ರೀ ಗೋಪಿನಾಥ್ ಅವರು ಕ್ರೀಡೆಯಲ್ಲಿ ಸೋಲು ಗೆಲುವುಗಳು […]

ಭಗವದ್ಗೀತಾ ಜಯಂತಿ ಸ್ಪರ್ಧೆಗಳು

ಭಗವದ್ಗೀತಾ ಜಯಂತಿ ಸ್ಪರ್ಧೆಗಳು

Thursday, November 23rd, 2023

ಮಂಗಳೂರು ಸಂಸ್ಕೃತ ಸಂಘ(ರಿ) ಮಂಗಳೂರು, ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ, ದ.ಕ ಜಿಲ್ಲೆ, ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ, ಮತ್ತು ಸರಸ್ವತಿ ವಿದ್ಯಾಕೇಂದ್ರ, ನರಿಮೊಗರು ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಗೀತಾಜಯಂತಿ ಅಂಗವಾಗಿ ನಡೆದ ಶ್ರೀಮದ್ ಭಗವದ್ಗೀತಾ ಸ್ಪರ್ಧೆಯಲ್ಲಿ  ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. 1 ಮತ್ತು 2ನೇ ತರಗತಿ ವಿಭಾಗ (ಕಂಠಪಾಠ)ದಲ್ಲಿ ಸನ್ಮಯ ಭಟ್(ಪ್ರಥಮ), ಕೀರ್ತನ್ ಪಿ ಯು(ದ್ವಿತೀಯ) 5ರಿಂದ 7ನೇ ತರಗತಿ ವಿಭಾಗ (ಕಂಠಪಾಠ)ದಲ್ಲಿ ಮುಕುಂದ(ಪ್ರಥಮ), ಶ್ರೀಕೃಷ್ಣ(ದ್ವಿತೀಯ), ಭಾಷಣ ಸ್ಪರ್ಧೆಯಲ್ಲಿ – […]

ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ

ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ

Thursday, November 23rd, 2023

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ನೆಲ್ಲಿಕಟ್ಟೆ ಪುತ್ತೂರು ಇದರ ಆಶ್ರಯದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.                                                  […]

Highslide for Wordpress Plugin