ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ – ರಾಜ್ಯಮಟ್ಟಕ್ಕೆ ಆಯ್ಕೆ
Tuesday, November 28th, 2023ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ(ಆಡಳಿತ) ಮಂಗಳೂರು ಮತ್ತು ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು, ರಥಬೀದಿ ಮಂಗಳೂರು ಇಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆಯಲ್ಲಿ ಶಾಲಾ ಶಿಕ್ಷಕರಾದ ಶ್ರೀ ರಂಗಪ್ಪ ಕಲಾದಗಿ ಇವರು ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

















































