ಸಾಂಸ್ಕೃತಿಕ ಸಮನ್ವಯ- 2023 – ವರ್ಷದ – ಹರ್ಷ
Thursday, December 28th, 2023ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರ ಜೊತೆ ಪೋಷಕರೂ ಕೈ ಜೋಡಿಸಿ- ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಓದುವಿಕೆ ಮಾತ್ರ ಮುಖ್ಯ ಅಲ್ಲ, ಮಹಾನ್ ಸಾಧಕರ ಜೀವನ ಚರಿತ್ರೆ ಓದಲು ಪ್ರೋತ್ಸಾಹಿಸಬೇಕು. ಓದಿನ ಜೊತೆಗೆ ದೊಡ್ಡ ಸಾಧನೆಗಳನ್ನು ಮಾಡಲು ಪ್ರೋತ್ಸಾಹ ಕೊಡಬೇಕು ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಹೇಳಿದರು. ಅವರು ಶಾಲೆಯ ವಾರ್ಷಿಕೋತ್ಸವದ ಸಾಂಸ್ಕöÈತಿಕ ಸಮನ್ವಯ – ೨೦೨೩ ವರ್ಷದ ಹರ್ಷ ಸಭಾಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಬೇಕು. ನೀವೆಲ್ಲಾ […]

















































