ನೂತನ ಪಾಕ ಶಾಲೆ – ಸಾನ್ನಿಧ್ಯ-ಲೋಕಾರ್ಪಣೆ
Friday, July 14th, 2023ಹಣದ ಹಿಂದೆ ಹೋಗುವ ಬದಲು ಗುಣದ ಹಿಂದೆ ಹೋಗುವಂತಾಗಬೇಕು – ಡಾ.ಪ್ರಭಾಕರ ಭಟ್ ಹಿಂದು ಸಮಾಜದ ನಂಬಿಕೆಗಳನ್ನು ಗಟ್ಟಿ ಮಾಡುವ ಸಂಗತಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಿಂದ ಆಗುತ್ತಿದೆ. ಹಣದ ಹಿಂದೆ ಹೋಗುವ ಬದಲು ಗುಣದ ಹಿಂದೆ ಹೋಗುವ ಮನಸ್ಸು ನಮ್ಮದಾಗಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಹೇಳಿದರು. ತೆಂಕಿಲ ವಿವೇಕನಗರದಲ್ಲಿರುವ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶೇಷಾದ್ರಿಯಲ್ಲಿ ‘ಅನ್ನಪೂರ್ಣ’ ಯೋಜನೆಯ ನೂತನ ಪಾಕಶಾಲೆ ‘ಸಾನ್ನಿಧ್ಯ’ […]

















































