ಮೂಲಿಕಾ ವನ ಭೇಟಿ
Thursday, June 29th, 2023“ಪರಿಸರ ಸ್ನೇಹಿ ಬದುಕು ನಮ್ಮದಾದಾಗ ನಮ್ಮನ್ನು ನಾವು ಕಂಡುಕೊಳ್ಳಲು ಸಾಧ್ಯವಾಗುತ್ತದೆ” –ಡಾ.ರವೀಂದ್ರ ಐತಾಳರು ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹಾತ್ವಾಕಾಂಕ್ಷೆಯ ಯೋಜನೆ ‘ವಿವೇಕ ಸಂಜೀವಿನಿ’ಯ ಅನುಷ್ಠಾನಿಕ ಭಾಗವಾಗಿ ‘ಮೂಲಿಕಾ ವನ’ ನಿರ್ಮಾಣದ ಅಂಗವಾಗಿ ಪೂರ್ವಭಾವಿ ಮಾಹಿತಿ ಪಡೆಯುವ ದೃಷ್ಟಿಯಿಂದ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಖ್ಯಾತ ಔಷಧೀಯ ಸಸ್ಯಗಳ ಸಂರಕ್ಷಕ ಹಾಗೂ ಉರಗ ತಜ್ಞ ಡಾ. ರವೀಂದ್ರ ಐತಾಳರ ಮೂಲಿಕಾ ವನಕ್ಕೆ ಭೇಟಿ ನೀಡಿದರು. ತಮ್ಮ ಮೂಲಿಕಾ ವನದ ಪರಿಚಯ ಮಾಡಿಸಿ ಹಲವು ಜಾತಿಯ ಔಷಧೀಯ […]

















































