ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ
Saturday, September 16th, 2023ಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ವತಿಯಿಂದ ಇ.ಎಸ್.ಆರ್ ಪ್ರೆಸಿಡೆನ್ಸಿ ಶಾಲೆ ಮರೀಲ್ – ಪುತ್ತೂರು ಇಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿರಿಯ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಎರಡೂ ವಿಭಾಗಗಳಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಿರಿಯ ಪ್ರಾಥಮಿಕ ವಿಭಾಗ- ತನ್ವೀಶ್ (ವಾಸಪ್ಪ÷್ಪಗೌಡ ಮತ್ತು […]

















































