ರಕ್ಷಾಬಂಧನ

ರಕ್ಷಾಬಂಧನ

Saturday, September 16th, 2023

ರಕ್ಷಾಬಂಧನ ಹಬ್ಬವು ನಮ್ಮ ದೇಶದ ಒಗ್ಗಟ್ಟು, ಸಾಮರಸ್ಯತೆಯನ್ನು ಸಾರುತ್ತದೆ- ಬ.ಗಣರಾಜ್ ಭಟ್ “ಸೃಷ್ಟಿಯಲ್ಲಿ ಪಂಚಮಹಾಭೂತಗಳಿವೆ. ಅವುಗಳಿಂದಲೇ ಮುಂದೆ ಪ್ರಕೃತಿಯ ಬದಲಾವಣೆ ಇಲ್ಲಿ ಭಗವಂತನ ನೆಲೆ ಇದೆ. ತಪಸ್ಸು ಶ್ರದ್ಧೆ, ಸತ್ಯ, ಋತುಗಳೆಲ್ಲ ಅಲ್ಲಿಂದಲೇ ಬೆಳೆದು ಬಂದಿದೆ.ಆದರೆ ಈಗೀಗ ಇದರಲ್ಲಿ ನಂಬಿಕೆ ಕಡಿಮೆಯಾಗಿ ಅಂಧಾನುಕರಣೆಗೆ ಮಾರು ಹೋಗಿದ್ದೇವೆ. ಬ್ರಿಟಿಷರ ಇತಿಹಾಸದಿಂದ ನಾವುಗಳು ಪೂರ್ತಿಯಾಗಿ ಚೇತರಿಸಿಕೊಳ್ಳದೆ ನಮ್ಮತನದಿಂದ ವಂಚಿತರಾಗಿದ್ದೇವೆ. ಈ ರಕ್ಷಾಬಂಧನ ಹಬ್ಬವು ನಮ್ಮದೇಶದಒಗ್ಗಟ್ಟು, ಸಾಮರಸ್ಯತೆಯನ್ನು ಸಾರುತ್ತದೆ” ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ರಕ್ಷಾಬಂಧನ ಆಚರಣೆಯಲ್ಲಿಅಭ್ಯಾಗತರಾಗಿ ಆಗಮಿಸಿದ […]

ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ

ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ

Saturday, September 16th, 2023

ಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ವತಿಯಿಂದ ಇ.ಎಸ್.ಆರ್ ಪ್ರೆಸಿಡೆನ್ಸಿ ಶಾಲೆ ಮರೀಲ್ – ಪುತ್ತೂರು ಇಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿರಿಯ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಎರಡೂ ವಿಭಾಗಗಳಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಿರಿಯ ಪ್ರಾಥಮಿಕ ವಿಭಾಗ- ತನ್ವೀಶ್ (ವಾಸಪ್ಪ÷್ಪಗೌಡ ಮತ್ತು […]

ಜಿಲ್ಲಾಮಟ್ಟದ ಗಣಿತ– ವಿಜ್ಞಾನ ಹಾಗೂ ಸಂಸ್ಕತಿ ಜ್ಞಾನ– ಮಹೋತ್ಸವ

ಜಿಲ್ಲಾಮಟ್ಟದ ಗಣಿತ– ವಿಜ್ಞಾನ ಹಾಗೂ ಸಂಸ್ಕತಿ ಜ್ಞಾನ– ಮಹೋತ್ಸವ

Saturday, September 16th, 2023

ನಮ್ಮಲ್ಲಿ ಪ್ರಶ್ನಿಸುವ ಮನೋಭಾವ ಸದಾಜಾಗೃತವಾಗಿರಬೇಕು–ಡಾ| ಕೆ.ಗಣೇಶ್‌ರಾಜ್(ನಿವೃತ್ತ ವಿಜ್ಞಾನಿ)                                                                                                   […]

ಕಬಡ್ಡಿ –  ವಲಯ ಮಟ್ಟಕ್ಕೆ ಆಯ್ಕೆ

ಕಬಡ್ಡಿ – ವಲಯ ಮಟ್ಟಕ್ಕೆ ಆಯ್ಕೆ

Monday, August 28th, 2023

ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬಲ್ನಾಡು ಇಲ್ಲಿ ನಡೆದ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರ ಮತ್ತು ಬಾಲಕರ ಕಬಡ್ಡಿ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕರ ತಂಡದಲ್ಲಿ ತಶ್ವಿತ್ ರಾಜ್(ಆನಂದ ಪೂಜಾರಿ ಮತ್ತು ಕೆ. ಶುಭ ದಂಪತಿಗಳ ಪುತ್ರ), ಜನಿತ್ ಕೆ.ಎಸ್(ಕೆ ಸಂಜೀವ ಗೌಡ ಮತ್ತು ಕಮಲಾಕ್ಷಿ ದಂಪತಿಗಳ ಪುತ್ರ), ಪುನೀತ್ (ಶ್ರೀಧರ ಮತ್ತು ನಳಿನಿ ದಂಪತಿಗಳ ಪುತ್ರ), […]

ಚಂದ್ರಯಾನ -3 ರ ಯಶಸ್ವಿ ಸಾಧನೆಯ ಸಂಭ್ರಮಾಚರಣೆ

ಚಂದ್ರಯಾನ -3 ರ ಯಶಸ್ವಿ ಸಾಧನೆಯ ಸಂಭ್ರಮಾಚರಣೆ

Monday, August 28th, 2023

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಭಾರತದ ವೈಜ್ಞಾನಿಕ ಸಾಧನೆಗಳಲ್ಲಿ ಪ್ರಮುಖ ಹಾಗೂ ಮಹತ್ವಪೂರ್ಣವಾದ ಚಂದ್ರಯಾನ 3 ರ ಯಶಸ್ವಿ ಸಾಧನೆಯ ಸಂಭ್ರಮವನ್ನು ಆಚರಿಸಲಾಯಿತು. ಭಾರತಮಾತೆಯ ಭಾವಚಿತ್ರಕ್ಕೆ ಆರತಿ ಬೆಳಗಿ, ಪುಷ್ಪಾರ್ಚನೆ ಮಾಡಿ ಜಯಘೋಷದೊಂದಿಗೆ ವಂದೇ ಮಾತರಂ ಹಾಡನ್ನು ಸಾಮೂಹಿಕವಾಗಿ ಹಾಡಲಾಯಿತು. ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಮಾತಾಜಿ ಚಂದ್ರಯಾನದ ಸಾಧನೆಗಳನ್ನು ತಿಳಿಸುತ್ತಾ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಶುಭ ಹಾರೈಕೆಯ ಮಾತುಗಳನ್ನು ಉಲ್ಲೇಖಿಸಿದರು. ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀ ವಸಂತ ಸುವರ್ಣ ಇವರು ಭಾರತೀಯ […]

ತಾಲೂಕು ಮಟ್ಟದ ದೇಶಭಕ್ತಿ ಗೀತೆ - ದ್ವಿತೀಯ

ತಾಲೂಕು ಮಟ್ಟದ ದೇಶಭಕ್ತಿ ಗೀತೆ – ದ್ವಿತೀಯ

Wednesday, August 16th, 2023

ಸಂಸ್ಕಾರ ಭಾರತಿ ಪುತ್ತೂರು ವಿಭಾಗ ಇದರ ಆಶಯದಲ್ಲಿ ರೇಡಿಯೋ ಪಾಂಚಜನ್ಯ, ರೋಟರಿ ಯುವ ರೋಟರಿ ಕ್ಲಬ್ ಪುತ್ತೂರು ಸಿಟಿ ಮತ್ತು ಇನ್ನರ್ವೀಲ್ ಕ್ಲಬ್ ಇವುಗಳ ಸಹಯೋಗದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ (ಗ್ರೂಪ್) ಪ್ರೌಢ ಶಾಲಾ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ದ್ವಿತೀಯ ಸ್ಥಾನ ಗಳಿಸಿದೆ.

ವಿದ್ಯಾಭಾರತಿ ಕಬಡ್ಡಿ –  ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕಬಡ್ಡಿ – ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆ

Wednesday, August 16th, 2023

ವಿದ್ಯಾಭಾರತಿ ಕರ್ನಾಟಕ ಮತ್ತು ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ ಮಂಗಳೂರು ಇವರ ಆಶ್ರಯದಲ್ಲಿ ಶಕ್ತಿ ವಿದ್ಯಾಸಂಸ್ಥೆ ಮಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿಶೋರವರ್ಗದ ಬಾಲಕಿಯರ ಕಬಡ್ಡಿ ತಂಡವು ಪ್ರಥಮ ಸ್ಥಾನ ಪಡೆದು ಕ್ಷೇತ್ರೀಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಕೃತಿಕಾ ಜಿ ( ಶ್ರೀ ರವಿ ಮತ್ತು ಯಶೋಧ ದಂಪತಿಗಳ ಪುತ್ರಿ), ಆದ್ಯ ಬಿ.ಆರ್(ಶ್ರೀ ರಾಮಣ್ಣ ಗೌಡ ಮತ್ತು ರೇಖಾ ಪಿ ದಂಪತಿಗಳ ಪುತ್ರಿ), ಪಿ ಕವನಶ್ರೀ (ಶ್ರೀ ಗೋಪಾಲಕೃಷ್ಣ ಮತ್ತು […]

ಖೋ-ಖೋ ಪಂದ್ಯಾಟ ರಾಜ್ಯಮಟ್ಟಕ್ಕೆ ಆಯ್ಕೆ

ಖೋ-ಖೋ ಪಂದ್ಯಾಟ ರಾಜ್ಯಮಟ್ಟಕ್ಕೆ ಆಯ್ಕೆ

Thursday, August 10th, 2023

ಖೋ-ಖೋ ಪಂದ್ಯಾಟ ರಾಜ್ಯಮಟ್ಟಕ್ಕೆ ಆಯ್ಕೆ ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ವಿವೇಕಾನಂದ ವಿದ್ಯಾಸಂಸ್ಥೆ ಮುಂಡಾಜೆ ಇಲ್ಲಿ ನಡೆದ ಬಾಲವರ್ಗದ ಬಾಲಕಿಯರ ಮತ್ತು ಬಾಲವರ್ಗದ ಬಾಲಕರ ಎರಡೂ ವಿಭಾಗಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ ಕೃತಿ (ರಮೇಶ್ ಗೌಡ ಮತ್ತು ನಳಿನಿ ದಂಪತಿಗಳ ಪುತ್ರಿ), ಶ್ರಾವ್ಯ (ಕೆ ಸುರೇಂದ್ರ ನಾಯಕ್ ಮತ್ತು ಪೂರ್ಣಿಮಾ ದಂಪತಿಗಳ ಪುತ್ರಿ), ಸಂಧ್ಯಾ (ಮಣಿಕಂಠ ರಾಜ್ […]

ಓದುವ ದಿನದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ  ಶಾಲೆಯ ಮಕ್ಕಳಿಗೆ ಪ್ರಶಸ್ತಿ

ಓದುವ ದಿನದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ಶಾಲೆಯ ಮಕ್ಕಳಿಗೆ ಪ್ರಶಸ್ತಿ

Tuesday, August 8th, 2023

                                                                                  ತ್ರಿಸ್ಥಾ ಭಟ್                                      ಸಾಯೀಶ್ವರಿ  […]

ಶಿಕ್ಷಕ-ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಾಧಿಕಾರಿಗಳ ಆಯ್ಕೆ

ಶಿಕ್ಷಕ-ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಾಧಿಕಾರಿಗಳ ಆಯ್ಕೆ

Friday, August 4th, 2023

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಇಲ್ಲಿ ೨೦೨೩-೨೪ನೇ ಸಾಲಿನ ಶಿಕ್ಷಕ – ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಗ್ರಹಣ ಸಮಾರಂಭ ನಡೆಯಿತು. ಪ್ರಸಕ್ತ ರ‍್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀ ಜಯಂತ್ ಗೌಡ ಕೆ, ಉಪಾಧ್ಯಕ್ಷರಾಗಿ ಶ್ರೀಮತಿ ಆಶಾ ಕೆ, ಕಾರ್ಯದರ್ಶಿಯಾಗಿ ಶ್ರೀ ಯುವರಾಜ ಕೆ, ಆಯ್ಕೆಗೊಂಡರು.ಮಾತೃಭಾರತಿಯ ಅಧ್ಯಕ್ಷೆಯಾಗಿ ಶ್ರೀಮತಿ ಮಂಗಳ ಗೌರಿ, ಉಪಾಧ್ಯಕ್ಷೆಯಾಗಿ ಶ್ರೀಮತಿ ಪ್ರೀತಿಕಲಾ, ಕಾರ್ಯದರ್ಶಿಯಾಗಿ ಶ್ರೀಮತಿ ಮಂಜುಳಾ ಆಯ್ಕೆಗೊಂಡರು. ಶಿಕ್ಷಕ-ರಕ್ಷಕ ಸಂಘ               […]

Highslide for Wordpress Plugin