ರಕ್ಷಾಬಂಧನ
Saturday, September 16th, 2023ರಕ್ಷಾಬಂಧನ ಹಬ್ಬವು ನಮ್ಮ ದೇಶದ ಒಗ್ಗಟ್ಟು, ಸಾಮರಸ್ಯತೆಯನ್ನು ಸಾರುತ್ತದೆ- ಬ.ಗಣರಾಜ್ ಭಟ್ “ಸೃಷ್ಟಿಯಲ್ಲಿ ಪಂಚಮಹಾಭೂತಗಳಿವೆ. ಅವುಗಳಿಂದಲೇ ಮುಂದೆ ಪ್ರಕೃತಿಯ ಬದಲಾವಣೆ ಇಲ್ಲಿ ಭಗವಂತನ ನೆಲೆ ಇದೆ. ತಪಸ್ಸು ಶ್ರದ್ಧೆ, ಸತ್ಯ, ಋತುಗಳೆಲ್ಲ ಅಲ್ಲಿಂದಲೇ ಬೆಳೆದು ಬಂದಿದೆ.ಆದರೆ ಈಗೀಗ ಇದರಲ್ಲಿ ನಂಬಿಕೆ ಕಡಿಮೆಯಾಗಿ ಅಂಧಾನುಕರಣೆಗೆ ಮಾರು ಹೋಗಿದ್ದೇವೆ. ಬ್ರಿಟಿಷರ ಇತಿಹಾಸದಿಂದ ನಾವುಗಳು ಪೂರ್ತಿಯಾಗಿ ಚೇತರಿಸಿಕೊಳ್ಳದೆ ನಮ್ಮತನದಿಂದ ವಂಚಿತರಾಗಿದ್ದೇವೆ. ಈ ರಕ್ಷಾಬಂಧನ ಹಬ್ಬವು ನಮ್ಮದೇಶದಒಗ್ಗಟ್ಟು, ಸಾಮರಸ್ಯತೆಯನ್ನು ಸಾರುತ್ತದೆ” ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ರಕ್ಷಾಬಂಧನ ಆಚರಣೆಯಲ್ಲಿಅಭ್ಯಾಗತರಾಗಿ ಆಗಮಿಸಿದ […]