ವಿದ್ಯಾಭಾರತಿ ಕಬಡ್ಡಿ – ರಾಜ್ಯಮಟ್ಟಕ್ಕೆ ಆಯ್ಕೆ
Friday, August 4th, 2023ವಿದ್ಯಾಭಾರತಿ ಕಬಡ್ಡಿ – ರಾಜ್ಯಮಟ್ಟಕ್ಕೆ ಆಯ್ಕೆ ವಿದ್ಯಾಭಾರತಿ ಕರ್ನಾಟಕ ಮತ್ತು ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ ಮಂಗಳೂರು ಇವರ ಆಶ್ರಯದಲ್ಲಿ ಶಕ್ತಿ ವಿದ್ಯಾಸಂಸ್ಥೆ ಮಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿಶೋರವರ್ಗದ ಬಾಲಕಿಯರ ಕಬಡ್ಡಿ ತಂಡವು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಕೃತಿಕಾ ಜಿ ( ಶ್ರೀ ರವಿ ಮತ್ತು ಯಶೋಧ ದಂಪತಿಗಳ ಪುತ್ರಿ), ಆದ್ಯ ಬಿ.ಆರ್(ಶ್ರೀ ರಾಮಣ್ಣ ಗೌಡ ಮತ್ತು ರೇಖಾ ಪಿ ದಂಪತಿಗಳ ಪುತ್ರಿ), […]