‘ಸಹಜ’ – ಮೂಲಿಕಾ ವನ ನಿರ್ಮಾಣ ಯೋಜನೆ

‘ಸಹಜ’ – ಮೂಲಿಕಾ ವನ ನಿರ್ಮಾಣ ಯೋಜನೆ

Friday, June 23rd, 2023

ಔಷಧೀಯ ಸಸ್ಯಗಳ ಸಂರಕ್ಷಣೆ ಹಾಗೂ ಬಳಕೆಯ ಅರಿವು ಶಾಲಾ ದಿನಗಳಿಂದಲೇ ಬೆಳೆಸುವ ಶಾಲಾ ಕಾರ್ಯ ಶ್ಲಾಘನೀಯ –      ಡಾ.ಹರಿಕೃಷ್ಣ ಪಾಣಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷೆಯ ಯೋಜನೆ ‘ವಿವೇಕ ಸಂಜೀವಿನಿ’ ಯ [ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜಾಗೃತಿಯ ಆಂದೋಲನ] ಆಶಯದಂತೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ‘ಸಹಜ- ಮೂಲಿಕಾ ವನ ನಿರ್ಮಾಣ ಯೋಜನೆ’ಯ ಕಾರ್ಯಕ್ರಮವನ್ನು ಶ್ರೀ ದುರ್ಗಾ ಕ್ಲಿನಿಕ್ ಪುತ್ತೂರು ಇಲ್ಲಿನ ಆರ್ಯುವೇದಿಕ್ ವೈದ್ಯರಾದ ಡಾ|ಹರಿಕೃಷ್ಣ ಪಾಣಾಜೆ ಉದ್ಫಾಟಿಸಿ ಮಾತಾನಾಡಿ […]

ವಿಶ್ವ ಯೋಗ ದಿನಾಚರಣೆ

ವಿಶ್ವ ಯೋಗ ದಿನಾಚರಣೆ

Thursday, June 22nd, 2023

               ‘ಸ್ವಾಸ್ಥ್ಯ’ – ಶಾಲಾ ಯೋಗ ಚಟುವಟಿಕಾ ಸಂಘ   ‘ಯೋಗವು ಕೇವಲ ಆಸನಗಳಿಗೆ ಸೀಮಿತವಾಗದೆ ಮನಸ್ಸಿನ ಸುಸ್ಥಿತಿಗೆ ಸಹಾಯಕ’- ವಸಂತ ಸುವರ್ಣ ವಿಶ್ವಯೋಗ ದಿನಾಚರಣೆಯ ಪ್ರಯುಕ್ತ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ‘ಸ್ವಾಸ್ಥ್ಯ’ ಶಾಲಾ ಯೋಗ ಚಟುವಟಿಕಾ ಸಂಘ ಇದರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಆಡಳಿತ ಮಂಡಳಿ ಸಂಚಾಲPರಾದ ಶ್ರೀ ವಸಂತ ಸುವರ್ಣ ಅವರು ‘ಮನಸ್ಸು, ಬುದ್ಧಿ ಮತ್ತು ಶರೀರದ ನಡುವೆ […]

ಶಾಲಾ ಚುನಾವಣೆ

ಶಾಲಾ ಚುನಾವಣೆ

Saturday, June 10th, 2023

                                          ಮಂತ್ರಿಮಂಡಲ ರಚನೆ ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ ಶಾಲಾ ‘ಸಮನ್ವಯ’ ಸಮಾಜ ವಿಜ್ಞಾನ ಸಂಘದ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನ ಚುನಾವಣೆ ಹಾಗೂ ಮಂತ್ರಿಮಂಡಲ ರಚನಾ ಪ್ರಕ್ರಿಯೆ ನಡೆಯಿತು. ಪ್ರೌಢಶಾಲಾ ವಿಭಾಗದ ನಾಯಕನಾಗಿ ಭವಿಷ್ ಜಿ ಮತ್ತು ಉಪನಾಯಕನಾಗಿ ತಶ್ವಿತ್ ರಾಜ್ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕನಾಗಿ […]

ಪರಿಸರ ದಿನಾಚರಣಾ ಕಾರ್ಯಕ್ರಮಗಳು

ಪರಿಸರ ದಿನಾಚರಣಾ ಕಾರ್ಯಕ್ರಮಗಳು

Tuesday, June 6th, 2023

ವಿದ್ಯಾರ್ಥಿ ದಿಶೆಯಿಂದಲೇ ಪರಿಸರ ಸಂರಕ್ಷಣೆಗೆ ನಿರಂತರ ಕೆಲಸವಾಗಬೇಕು.- ಶ್ರೀ ಲೋಕೇಶ್ ಎಸ್.ಆರ್                                                                                             […]

ಶಾಲಾ ಆರಂಭೋತ್ಸವ

ಶಾಲಾ ಆರಂಭೋತ್ಸವ

Tuesday, June 6th, 2023

2023-24ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗೆ ಹೊಸ ಸೇರ್ಪಡೆಗೊಂಡಿರುವ ಹಾಗೂ ಮರು ಸೇರ್ಪಡೆಗೊಂಡಿರುವ ಮಕ್ಕಳ ಹಾಗೂ ಅವರ ಪೆÇೀಷಕರಿಗೆ ಶಾಲಾ ಪುನರಾರಂಭದಂದು ಗಣಹೋಮ ನಡೆಸಿ ಸ್ವಾಗತಿಸಲಾಯಿತು.                     ಶಾಲಾ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರದ ಶ್ರೀಮತಿ ನವೀನಾಕ್ಷಿ ದಂಪತಿಗಳು ಪ್ರಧಾನರ್ಚಕರ ಸಮ್ಮುಖದಲ್ಲಿ ದೈವೀ ಕಾರ್ಯ ನೆರವೇರಿಸಿದರು. ಬಂದಂತಹ ಮಕ್ಕಳಿಗೆ ತಿಲಕವಿರಿಸಿ ಆರತಿ ಬೆಳಗಿ ಶುಭ ಕೋರಲಾಯಿತು. ಶಾಲಾ ಆಡಳಿತ ಮಂಡಳಿ, ಅಧ್ಯಕ್ಷರು, ಸಂಚಾಲಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಆಂಗ್ಲಭಾಷಾ ಸಂವಹನ ಕಾರ್ಯಾಗಾರ

ಆಂಗ್ಲಭಾಷಾ ಸಂವಹನ ಕಾರ್ಯಾಗಾರ

Tuesday, June 6th, 2023

ಆಂಗ್ಲಭಾಷಾ ಕಲಿಕೆ ವ್ಯಾವಹಾರಿಕ ಜ್ಞಾನದ ಅಭಿವೃದ್ದಿಗೆ ಪೂರಕವಾಗಿದೆ-                                                                                          ಶ್ರೀ ರಾಮ ಚಂದ್ರ ಭಟ್- ನಿವೃತ್ತ […]

‘ಸನ್ಮತಿ’ ಶಿಕ್ಷಕರ ಕಲಿಕಾ ಕಾರ್ಯಾಗಾರ

‘ಸನ್ಮತಿ’ ಶಿಕ್ಷಕರ ಕಲಿಕಾ ಕಾರ್ಯಾಗಾರ

Tuesday, June 6th, 2023

ಅಧ್ಯಯನದ ವೈವಿಧ್ಯಮಯ ಸಾಧ್ಯತೆಗಳು ಅಧ್ಯಾಪನವನ್ನು ಪರಿಣಾಮಕಾರಿಯಾಗಿಸುತ್ತದೆ-                                                                                                     […]

ಸಾಧನಾಭಿವಂದನಾ – ಅಭಿನಂದನಾ ಕಾರ್ಯಕ್ರಮ

ಸಾಧನಾಭಿವಂದನಾ – ಅಭಿನಂದನಾ ಕಾರ್ಯಕ್ರಮ

Monday, June 5th, 2023

‘ವಿದ್ಯಾರ್ಥಿ ದಿಶೆಯಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಅನಂತರವೂ ಅದನ್ನು ಮುಂದುವರಿಸಬೇಕು. ಶ್ರೀ ವಸಂತ ಕೋನಡ್ಕ- ವಕೀಲರು, ಬೆಂಗಳೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 2022-23ನೇ ಸಾಲಿನ ಹತ್ತನೇ ತರಗತಿ ಮಕ್ಕಳ ಉತ್ತಮ ಫಲಿತಾಂಶ[98%]ಕ್ಕಾಗಿ ಆಯೋಜಿಸಲಾದ ಸಾಧನಾಭಿನಂದನಾ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಭಾಗವಹಿಸಿದ ಶ್ರೀ ವಸಂತಕೋನಡ್ಕ ಅವರು ‘ನಮ್ಮಲ್ಲಿ ನಾವು ಪ್ರಮುಖವಾಗಿ ಐದು ಗುಣಗಳಾದ ಯೋಚನಾ ಸಾಮರ್ಥ್ಯ, ಯೋಜನಾ ಬದ್ಧತೆ, ಸಾಮಾನ್ಯಜ್ಞಾನ, ಸಮಯ ಪ್ರಜ್ಞೆ, ಸಮಾಜಮುಖಿ ಬದುಕು ಇವುಗಳನ್ನು ಬದುಕಿನಲ್ಲಿ ರೂಢಿಸಿಕೊಳ್ಳಬೇಕಾಗಿದೆ’ ಎಂದರು.            […]

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ `ಸಾಧನಾಭಿವಂದನಾ'

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ `ಸಾಧನಾಭಿವಂದನಾ’

Saturday, May 27th, 2023
ಎಸ್.ಎಸ್.ಎಲ್.ಸಿಯಲ್ಲಿ ಶಾಲೆಗೆ 96.80 ಫಲಿತಾಂಶ

ಎಸ್.ಎಸ್.ಎಲ್.ಸಿಯಲ್ಲಿ ಶಾಲೆಗೆ 96.80 ಫಲಿತಾಂಶ

Wednesday, May 24th, 2023
Highslide for Wordpress Plugin