ಜೆ.ಸಿ.ಐ ನಿಂದ ಸಂವಾದ
Thursday, July 19th, 2012ಜೆ.ಸಿ.ಐ ವತಿಯಿಂದ ತರಬೇತಿ ಸಪ್ತಾಹದ ಅಂಗವಾಗಿ ಪ್ರೌಢ ಶಾಲಾ ಮಕ್ಕಳಿಗೆ ಗುರಿ ನಿರ್ಧಾರದ ಬಗ್ಗೆ ಸಂವಾದ ಕಾರ್ಯಕ್ರಮವು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಪುತ್ತೂರು ಜೇಸಿ ವಲಯ ತರಬೇತುದಾರರಾದ ಪಶುಪತಿ ಶರ್ಮ ಸಂವಾದ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಜೆ.ಸಿ.ಐ ಅಧ್ಯಕ್ಷ ಉಮೇಶ್ ಶೆಟ್ಟಿ, ಉಪನ್ಯಾಸಕ ಡಾ| ರಾಜೇಶ್ ಬೆಜ್ಜಂಗಳ, ಕೃಷ್ಣಪ್ರಸಾದ್ ನಡ್ಸಾರ್ ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ನಳಿನಿ ವಾಗ್ಲೆ ಅಧ್ಯಕ್ಷತೆ ವಹಿಸಿದ್ದರು.