ವಿಶ್ವ ಪರಿಸರ ದಿನ
Saturday, June 9th, 2012ದಿನಾಂಕ ೦೫.೦೬.೨೦೧೨ ರಂದು ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸ್ಕೌಟ್ಸ್ – ಗೈಡ್ಸ್ ವಿದ್ಯಾರ್ಥಿಗಳು ಸ್ಕೌಟ್ಸ್ ಶಿಕ್ಷಕ ಶ್ರೀ ವಿಶ್ವನಾಥ ಮೂಡೂರು ಇವರ ನಿರ್ದೇಶನದಂತೆ ಮೊಟ್ಟೆತ್ತಡ್ಕದ ಪ್ರಗತಿಪರ ಕೃಷಿಕರಾದ ಉಪೇಂದ್ರ ಬಲ್ಯಾಯ ರವರ ಸ್ಥಳದಲ್ಲಿ ಧನ್ವಂತರಿ ಆರ್ಯುವೇದಿಕ್ ಗಿಡಗಳ ವನವನ್ನು ನಿರ್ಮಿಸಿದರು. ದಿನೇ ದಿನೇ ಪರಿಸರ ವಿನಾಶವಾಗುವ ಈ ಸಂದರ್ಭದಲ್ಲಿ ಆರೋಗ್ಯದಾಯಕವಾದ ಅಂಶಗಳನ್ನು ಮುಂದಿಟ್ಟುಕೊಂಡು ವಿಶ್ವಪರಿಸರ ದಿನಾಚರಣೆಗೆ ಅರ್ಥಪೂರ್ಣವಾದ ಮಹತ್ವವನ್ನು ಕೊಡಬೇಕೆಂಬ ನಿಟ್ಟಿನಲ್ಲಿ, ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಇಂತಹ ವಿಷಯಗಳನ್ನು ತಿಳಿದುಕೊಳ್ಳಬೇಕು ಎಂಬ ಅಂಶವನ್ನು […]